ಸುದ್ದಿ

ಸರ್ಕಾರಿ ನೌಕರರಿಗೊಂದು ಬಂಪರ್ ಆಪರ್ ,5 ದಿನ ಮೊದಲೇ ಸಿಗಲಿದೆ ಸಂಬಳ….!

64

ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್  ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ.

ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು ಲೆಕ್ಕ ಚುಕ್ತಾ ದಿನವಾಗಿರುವುದರಿಂದ ಬ್ಯಾಂಕ್ ವ್ಯವಹಾರ ನಡೆಯುವುದಿಲ್ಲ.

ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 25 ರಂದು ಉದ್ಯೋಗಿಗಳಿಗೆ ವೇತನ ನೀಡುವಂತೆ ಕೇಂದ್ರ ಹಣಕಾಸು ಸಚಿವಾಲಯದ ಲೆಕ್ಕಪತ್ರ ನಿಬಂಧಕರ ಕಚೇರಿಯಿಂದ ಸುತ್ತೋಲೆ ಹೊರಡಿಸಲಾಗಿದೆ.

ಈ ತಿಂಗಳು ಸೆಪ್ಟೆಂಬರ್ 25 ರಂದು ಬ್ಯಾಂಕುಗಳ ಕೆಲಸದ ಅವಧಿಯ ಕೊನೆಯ ದಿನವಾಗಿದ್ದು, ಅಂದೇ ವೇತನ ಪಾವತಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೊಸ ಪ್ಲಾನ್​ ರೆಡಿ.,ಬಾಲಿವುಡ್‌ನಲ್ಲಿ ಬರಲಿದೆ ಇನ್ಫೋಸಿಸ್ ನಾರಾಯಣ ಮೂರ್ತಿ, ಸುಧಾಮೂರ್ತಿ ಲವ್​ ಸ್ಟೋರಿ ಕುರಿತ ಸಿನಿಮಾ…!

    ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗ್ತಿದೆ.ಜಾಗತಿಕ ಮಟ್ಟದಲ್ಲಿಕನ್ನಡ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿರುವ ಅತ್ಯಂತ ಪ್ರಮುಖರಲ್ಲಿಒಬ್ಬರಾಗಿರುವ ಇನ್ಫೋಸಿಸ್‌ ನಾರಾಯಣ ಮೂರ್ತಿ ಹಾಗೂ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನಾಧರಿಸಿದ ಚಿತ್ರ ನಿರ್ಮಾಣ ಮಾಡಲು ಬಾಲಿವುಡ್‌ ನಿರ್ಮಾಪಕರು ಮುಂದಾಗಿದ್ದಾರೆ. ಬಾಲಿವುಡ್‌ನ ‘ಪಂಗಾ’ ಸಿನಿಮಾ ನಿರ್ದೇಶಕಿ  ಅಶ್ವಿನಿ ಅಯ್ಯರ್​ ಇಂತಾದೊಂದು ಚಿತ್ರಕ್ಕೆ ಪ್ಲಾನ್ ಮಾಡ್ತಿದ್ದು, ಈಗಾಗಲೇ ಕಥೆ ಸಿದ್ಧವಾಗ್ತಿದೆ. ಸುಧಾ ಮೂರ್ತಿ ಅವರು…

  • ವೀಡಿಯೊ ಗ್ಯಾಲರಿ

    ನ್ಯಾಯಬೆಲೆ ಅಂಗಡಿಗಳು ಬಡವರಿಗೆ ಕೊಡುವ ಅಕ್ಕಿಯಲ್ಲಿ ಹೇಗೆಲ್ಲಾ ಮೋಸ ಮಾಡ್ತಾರೆ ಗೊತ್ತಾ.?ತಿಳಿಯಲು ಮುಂದೆ ನೋಡಿ ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸರಕಾರಗಳು ಬಡವರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರ್ತಾರೆ.ಆದ್ರೆ ಅವುಗಳನ್ನು ಯತಾವತ್ತಾಗಿ ಜಾರಿಗೆ ಮಾಡುವಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಾರೆ. ಅವುಗಳಲ್ಲಿ ಒಂದು ನ್ಯಾಯ ಬೆಲೆ ಅಂಗಡಿಗಳಲ್ಲಿ ಕೊಡುವ ರೇಷನ್. ಬಡವರಿಗಾಗಿ ಮೀಸಲಿರುವ ಈ ರೇಷನ್ ನ್ಯಾಯಯುತವಾಗಿ ಎಲ್ಲರಿಗೂ ಸಿಗುತ್ತಿದೆಯೇ ಎನ್ನುವ ಪ್ರಶ್ನೆಗೆ ಹಲವರ ಬಳಿ ಉತ್ತರವಿಲ್ಲ. ಆದ್ರೆ ನಾವು ನೀವೂ ಇದರ ಬಗ್ಗೆ ತಿಳಿಯುವುದು ಅತ್ಯಾವಶ್ಯಕ.ಯಾಕೆಂದ್ರೆ ನಮಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂದ್ರೆ, ಪಡಿತರ ಅಂಗಡಿಗಳ ಮಾಲೀಕರು ಹೇಗೆಲ್ಲಾ ಮೋಸ…

  • ಸುದ್ದಿ

    ಹೆಬ್ಬಾವು ಕಚ್ಚಿ ಸತ್ತ ಮಹಿಳೆ ; ಸಾವಿನ ಬಳಿಕ ಮಹಿಳೆ ಮನೆಯಲ್ಲಿ 140 ಹಾವು ಪತ್ತೆ..!ಯಾಕೆ ಗೊತ್ತ?

    ಹೆಬ್ಬಾವು ಸುತ್ತಿ, ಉಸಿರುಗಟ್ಟಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಅವರ ಮನೆಯಲ್ಲಿ 140 ಹಾವುಗಳು ಪತ್ತೆಯಾಗಿ ಅಚ್ಚರಿ ಮೂಡಿಸಿದೆ. ಅಮೆರಿಕದ ಇಂಡಿಯಾನಾ ಎಂಬಲ್ಲಿ 36 ವರ್ಷ ವಯಸ್ಸಿನ ಲಾರಾ ಹರ್ಸ್ಟ್ ಎಂಬ ಮಹಿಳೆಯ ದೇಹವನ್ನುಹೆಬ್ಬಾವು ಸುತ್ತಿಕೊಂಡಿತ್ತು. ಅವರು ಅದರಿಂದ ತಪ್ಪಿಸಿಕೊಳ್ಳಲುಎಷ್ಟು ಪ್ರಯತ್ನ ನಡೆಸಿದರೂ ಸಾಧ್ಯವಾಗಿರಲಿಲ್ಲ.ಹಾಗೇ ಉಸಿರುಗಟ್ಟಿ ಅವರು ಅಸುನೀಗಿದ್ದರು. ಈ ಸಂದರ್ಭದಲ್ಲಿ ಮಹಿಳೆಯಿದ್ದ ಮನೆಯಲ್ಲಿ 140 ಹಾವಿದ್ದಿದ್ದು ಬೆಳಕಿಗೆ ಬಂದಿದೆ. ಈ ಹಾವುಗಳನ್ನು ಡಾನ್ ಮುನ್ಸನ್ ಎಂಬುವವರು ಸಾಕಿದ್ದರು. ಅವರ ಬಳಿ ಲಾರಾ ಅವರು ಇಪ್ಪತ್ತಕ್ಕೂ ಹೆಚ್ಚು ಹಾವುಗಳನ್ನು ಸಾಕಲು…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಿಂದೆ ಮುಂದೆ ಯೋಚಿಸದೆ ಯಾವುದೇ ವಾಗ್ದಾನ ಕೊಡಬೇಡಿ. ಸದ್ಯದ ಗ್ರಹಸ್ಥಿತಿಗಳು ಉತ್ತಮವಾಗಿಲ್ಲ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಿದು. ಆದಷ್ಟು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಬೆಳಕೇ ಇಲ್ಲದೆ ಕತ್ತಲಲ್ಲಿದ್ದ ದೊಡ್ಡಿಗಳಿಗೆ ಬೆಳಕಿನ “ಸೌಭಾಗ್ಯ”ರೂಪಿಸಿದ ಮೋದಿ…..!

    ಎಂಟೆಕ್‌ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್‌ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…