ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್ ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ.
ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು ಲೆಕ್ಕ ಚುಕ್ತಾ ದಿನವಾಗಿರುವುದರಿಂದ ಬ್ಯಾಂಕ್ ವ್ಯವಹಾರ ನಡೆಯುವುದಿಲ್ಲ.
ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 25 ರಂದು ಉದ್ಯೋಗಿಗಳಿಗೆ ವೇತನ ನೀಡುವಂತೆ ಕೇಂದ್ರ ಹಣಕಾಸು ಸಚಿವಾಲಯದ ಲೆಕ್ಕಪತ್ರ ನಿಬಂಧಕರ ಕಚೇರಿಯಿಂದ ಸುತ್ತೋಲೆ ಹೊರಡಿಸಲಾಗಿದೆ.
ಈ ತಿಂಗಳು ಸೆಪ್ಟೆಂಬರ್ 25 ರಂದು ಬ್ಯಾಂಕುಗಳ ಕೆಲಸದ ಅವಧಿಯ ಕೊನೆಯ ದಿನವಾಗಿದ್ದು, ಅಂದೇ ವೇತನ ಪಾವತಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.
ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…
ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…
ಕೋಲಾರ ಜಿಲ್ಲೆಯ 6 ವಿಧಾನ ಸಭಾ ಮತ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆಗಳು ಪೂರ್ಣ; ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ; ನಿಗಾವಹಿಸಲು ವಿವಿಧ ತಂಡಗಳ ರಚನೆ: ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಕೋಲಾರ(ಕರ್ನಾಟಕ ವಾರ್ತೆ)ಮಾ.29: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿವಿಧ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು…