ಉಪಯುಕ್ತ ಮಾಹಿತಿ

ಸಾಗರದ ಪಾಲಾಗಲಿದೆಯೇ ಮಂಗಳೂರು, ಮುಂಬೈ..!ತಿಳಿಯಲು ಈ ಲೇಖನ ಓದಿ ..

391

ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

ಜಾಗತಿಕ ತಾಪಮಾನ ಏರಿಕೆಯ ಪರಿಣಾಮ ದಿಂದಾಗಿ ಮೊದಲು ಮುಳುಗುವ ನಗರಗಳನ್ನು ಪತ್ತೆಹಚ್ಚುವುದಕ್ಕಾಗಿಯೇ ನಾಸಾ ಗ್ರೇಡಿಯಂಟ್‌ ಫಿಂಗರ್‌ಪ್ರಿಂಟ್‌ ಮ್ಯಾಪಿಂಗ್‌ (ಜಿಎಫ್ಎಂ) ಎಂಬ ಸಾಧನ ರೂಪಿಸಿದೆ. ಇದರಲ್ಲಿ ಜಗತ್ತಿನ ಪ್ರತಿ ಯೊಬ್ಬರು ತಮ್ಮ ತಮ್ಮ ನಗರಗಳ ಮುಳುಗಡೆ ಸ್ಥಿತಿ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. ಇದನ್ನು ಸಂಶೋಧಿಸಿದ ತಂಡದಲ್ಲಿ ಭಾರತದ ವಿಜ್ಞಾನಿ ಡಾ| ಸುರೇಂದ್ರ ಅಧಿಕಾರಿ ಅವರೂ ಇದ್ದು, ನಗರಗಳಿಗೆ ಇರುವ ಅಪಾಯದ ಬಗ್ಗೆ ಸ್ವತಃ ಅವರೇ ಎಚ್ಚರಿಕೆ ನೀಡಿದ್ದಾರೆ.

ನಾಸಾ ವಿಜ್ಞಾನಿಗಳು ಜಿಎಫ್ಎಂ ಎನ್ನುವ ಹೊಸ ಉಪಕರಣವನ್ನು ಕಂಡು ಹಿಡಿದಿದ್ದು, ಈ ಉಪಕರಣ ಹೆಚ್ಚಾಗುತ್ತಿರುವ ಸಮುದ್ರ ಮಟ್ಟವನ್ನು ಪತ್ತೆ ಹಚ್ಚಿದೆ. ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ಏರಿಕೆ ಎಲ್ಲಾ ಕಡೆ ಒಂದೇ ರೀತಿಯಾಗಿಲ್ಲ. ಆಯಾ ಪ್ರದೇಶಕ್ಕೆ ಅನುಗುಣವಾಗಿ ಸಮುದ್ರ ಮಟ್ಟ ಹೆಚ್ಚಾಗುತ್ತದೆ. ಮಂಗಳೂರಿನಲ್ಲಿ ಸಮುದ್ರ ಮಟ್ಟ 1.598 ಎಂಎಂ ಇದ್ದರೆ ಮುಂಬೈನಲ್ಲಿ 1.526 ಎಂಎಂ ಇದೆ. ಹಿಮ ಕರುಗುವುದು ಹೀಗೆ ಮುಂದುವರೆದರೆ ಮಂಗಳೂರು ಹಾಗೂ ಮುಂಬೈಗೆ ಅಪಾಯ ಕಾದಿದೆ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನಿಮ್ಮ ದೇಹದ ಎತ್ತರವನ್ನು ಹೆಚ್ಚಿಸಿಕೊಳ್ಳಳು ಬೇಕಾದ ಆಹಾರ ಯಾವುದು ಗೊತ್ತ…? ಹಾಗಾದರೆ ಈ ಲೇಖನವನ್ನು ಓದಿ …

    ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
    ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.

  • ಸುದ್ದಿ

    ಮಹಾಭಾರತ ನಡೆದೇ ಇಲ್ಲ ಎನ್ನುವ ಬುದ್ಧಿ ಜೀವಿಗಳಿಗೆ ಕಾದಿದೆ ಅಚ್ಚರಿ!! ಉತ್ತರಖಂಡದಲ್ಲಿದೆ ಮಹಾಭಾರತ ಕಾಲದ ವಿಸ್ಮಯಕಾರಿ ಕೋಟೆ…..

    ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ.. ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ…

  • ಜೀವನಶೈಲಿ, ವಿಸ್ಮಯ ಜಗತ್ತು

    ಮಾನವನ ಅಂಗಾಂಗಳನ್ನು ಇಲ್ಲಿ ಹೀಗೆ ತಿಂತಾರೆ..!ಶಾಕ್ ಆಗ್ಬೇಡಿ ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ  ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…

  • ಸುದ್ದಿ

    ಸರ್ಕಾರದ 100 ದಿನದ ಸಾಧನೆಯ ಪುಸ್ತಕ ನಾಳೆ ಬಿಡುಗಡೆಯಾಗಲಿದೆ,.!

     ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…

  • ಸುದ್ದಿ

    ಮದರಂಗಿ ಬಣ್ಣ ಕೆಂಪಗಲು ಇಗೆ ಮಾಡಿ…!

    ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…