ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ.
ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ.

ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ ವಿಷಯಗಳು.
1. ಮನೆಯಲ್ಲಿ ಸಂಜೆಯ ಸಮಯದಲ್ಲಿ ಧೂಪದ್ರವ್ಯ, ಸಾಂಬ್ರಾಣಿ ಇತ್ಯಾದಿಗಳನ್ನು ಹಚ್ಚುವುದು.ಇದರಿಂದ ಮನೆಯ ಆವರಣವು ಶುಧ್ಹಿಗೊಳ್ಳುವುದಲ್ಲದೆ ಮನೆಯ ಜನರ ಬಟ್ಟೆಗಳು ಕೂಡ ಶುದ್ಧಿಯಾಗುತ್ತವೆ.

2. ಸಂಜೆ ಮನೆಯ ದೇವರ ಮನೆಯಲ್ಲಿ ದೇವರಿಗೆ ದೀಪ ಹಚ್ಚಿದ ನಂತರ ದೇವರಿಗೆ ತಲೆಬಾಗಿ ನಮಸ್ಕರಿಸಬೇಕು.ಸಂಧ್ಯಾವಂದನೆಯನ್ನು ಮಾಡಿ ದೇವರ ಮನೆಯಲ್ಲಿ ದೀಪ ಹಚ್ಚುವುದರ ಜೊತೆಗೆ ಅಂಗಳದಲ್ಲಿರುವ ತುಳಸಿ ಗಿಡಕ್ಕೂ ದೀಪವನ್ನು ಸಮರ್ಪಿಸಬೇಕು. ದೇವರಮನೆಯಲ್ಲಿ ದೇವರಿಗಾಗಿ ಹಚ್ಚಿದ ದೀಪವು ಸದಾಕಾಲ ಅಂದರೆ ದಿನದ ೨೪ ಗಂಟೆಗಳು ಉರಿಯುವಂತೆ ನೋಡಿಕೊಳ್ಳಬೇಕು ಅಕಸ್ಮಾತಾಗಿ ಇದು ಸಾಧ್ಯವಿಲ್ಲದಿದ್ದರೆ , ಸಂಜೆಯ ಸಮಯದಲ್ಲಿ ಮತ್ತೆ ದೀಪಗಳನ್ನು ಶುಧ್ಹಿ ಮಾಡಿ ದೇವರಿಗೆ ದೀಪ ಸಮರ್ಪಿಸಬೇಕು.

3.ಸಂಜೆಯ ಸಮಯದಲ್ಲಿ ತುಳಸಿ ಗಿಡದ ಬಳಿ ದೀಪ ಹಚ್ಚಲು ವೈಜ್ಞಾನಿಕಾ ಕಾರಣ
ಸಂಜೆಯ ಹೊತ್ತು ದೇವರ ಬಳಿ ಹಾಗೂ ತುಳಸಿ ಗಿಡದ ಬಳಿ ಎಣ್ಣೆಯ ದೀಪ ಹಚ್ಚುವುದಾರರಿಂದ ಸುರಕ್ಷಿತವಾದ ಸಾತ್ವಿಕ ಅಲೆಗಳ ಕೋಶವೊಂದು ನಿರ್ಮಾಣವಾಗುತ್ತದೆ . ಇದರಿಂದಾಗಿ ಮನೆಯಲ್ಲಿರುವವರಿಗೆ ವಾತಾವರ್ಣದಲ್ಲಿ ಇರುವ ಯಾವುದೇ ನಕಾರಾತ್ಮಕ ಶಕ್ತಿಯ ಅಲೆಗಳಿಂದ ಯಾವುದೇ ಸಂಕಷ್ಟಗಳು ಬರದಂತೆ ಸುರಕ್ಷಿತವಾಗಿರುತ್ತಾರೆ. ಇದೆ ಕಾರಣಕ್ಕಾಗಿ ಸಾಕಷ್ಟು ಗ್ರಂಥಗಳಲ್ಲಿ ಸಂಜೆಯ ಒಳಗೆ ನಾವೆಲ್ಲರೂ ಮನೆ ಸೇರಬೇಕೆಂದು ಹೇಳಲಾಗಿದೆ, ಯಾವುದೇ ರೀತಿಯ ನಕಾರಾತ್ಮಕ ಶಕ್ತಿಗಳಿಂದ ನಮಗೆ ತೊಂದರೆಯಾಗದಿರಲೆಂದು ಹೀಗೆ ಹೇಳಲಾಗಿದೆ.

4. ವೈಜ್ಞಾನಿಕವಾಗಿ ಶಿವನ ಭಕ್ತರಾದ ಅಘೋರಿಗಳು ಸಂಜೆಯ ಸಮಯದಲ್ಲಿ ಬರುವ ನಕಾರಾತ್ಮಕ ಶಕ್ತಿಗಳನ್ನು ನಿಯಂತ್ರಿಸುತ್ತಾರೆ ಮಾತು ಈ ಮೂಲಕ ಕೆಟ್ಟ ಕೆಲಸಗಳು ಮಾಡಲಾಗುತ್ತದೆ. ಆದರಿಂದ ಈ ಸಮಯವನ್ನು ನಾಶ ಅಥವಾ ಸಂಕಷ್ಟದ ಸಮಯವೆಂದು ಹೇಳಲಾಗಿದೆ.
5.ದೇವರ ದೀಪವನ್ನು ಹಚ್ಚಿದ ಮೇಲೆ ದೇವರ ಶ್ಲೋಕಗಳು, ಸ್ತೋತ್ರಗಳನ್ನು ಹೇಳುವುದರ ಮೂಲಕ ದೇವರಿಗೆ ಪೂಜಿಸಿ ನಮಸ್ಕರಿಸಬೇಕು

6. ಶ್ಲೋಕಗಳನ್ನು ಹೇಳುವುದರಿಂದ ನಮ್ಮ ಮನಸ್ಸಿನಲ್ಲಿ , ವಾತಾವರಣದಲ್ಲಿ ಒಳ್ಳೆಯ ಅಂದರೆ ಸಕಾರಾತ್ಮಕ ಶಕ್ತಿಗಳು ಹರಿದಾಡಿ ನಮಗೆ ಒಳಿತನ್ನು ಮಾಡುತ್ತವೆ.
ಸಂಧ್ಯಾ ಕಾಲದಲ್ಲಿ ದೇವರಿಗೆ ದೀಪವನ್ನು ಅರ್ಪಿಸಿ ನಂತರ ದೇವರಿಗೆ ಆರತಿಯನ್ನು ಬೆಳಗಿ , ದೇವರ ನಾಮಸ್ಮರಣೆ, ಹಾಡುಗಳನ್ನು ಹೇಳುವುದರ ಮುಖಾಂತರ ದೇವರಿಗೆ ಶ್ರದ್ಧೆ ಇಂದ ಪ್ರಾರ್ಥಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…
ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.
ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…
ಮನಸ್ಸಿನಲ್ಲಿ ದೃಢವಾದ ನಿರ್ಣಯವು ಇದ್ದಲ್ಲಿ ಯಾವುದೇ ಕೆಲಸ ಕಷ್ಟವಲ್ಲ .ನಿಮ್ಮಲ್ಲಿ ಪ್ರತಿಭೆ ಇದ್ದು,ಗುರಿ ಅನ್ನುವ ಛಲ ಹೊಂದಿದ್ದರೆ ನಿಮ್ಮನ್ನು ಜಗತ್ತಿನ ಯಾವುದೇ ಶಕ್ತಿಯು ತಡೆಯಲಾರದು ಎಂಬ ಮಾತಿದೆ. ಆದ್ರೆ ಎಷ್ಟೇ ತೊಂದರೆಗಳು ಬರ್ರ್ಲಿ ಯಾವುತ್ತು ನಮ್ಮ ಧೈರ್ಯವನ್ನು ನಾವು ಬಿಡಬಾರದು ಎಂಬ ಮಾತಿದೆ. ಈ ಮಾತಿಗೆ ಉದಾಹರಣೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ‘ಪದ್ಮಶಿಲಾ ತಿರುಪಡೆ’. ಇವರು ತಮ್ಮ ಕಷ್ಟದ ದಿನಗಳಲ್ಲೂ, ಸೋಲನ್ನು ಒಪ್ಪಿಕೊಳ್ಳದೆ,ದೇಶದ ಎಲ್ಲಾ ಮಹಿಳೆಯರಿಗೂ ಸ್ಪೂರ್ತಿಯಾಗಿದ್ದಾರೆ. ಯಾರು ಈ ಮಹಿಳೆ… ಸಾಧನೆ ಅನ್ನುವುದು ಸಾಮಾನ್ಯವಾದ ಕೆಲಸವಲ್ಲ,…
ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ ಮೋದಿ ವಿವಿಧ ಸುತ್ತಿನ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.