ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ.
ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ.
ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ ವಿಷಯಗಳು.
1. ಮನೆಯಲ್ಲಿ ಸಂಜೆಯ ಸಮಯದಲ್ಲಿ ಧೂಪದ್ರವ್ಯ, ಸಾಂಬ್ರಾಣಿ ಇತ್ಯಾದಿಗಳನ್ನು ಹಚ್ಚುವುದು.ಇದರಿಂದ ಮನೆಯ ಆವರಣವು ಶುಧ್ಹಿಗೊಳ್ಳುವುದಲ್ಲದೆ ಮನೆಯ ಜನರ ಬಟ್ಟೆಗಳು ಕೂಡ ಶುದ್ಧಿಯಾಗುತ್ತವೆ.
2. ಸಂಜೆ ಮನೆಯ ದೇವರ ಮನೆಯಲ್ಲಿ ದೇವರಿಗೆ ದೀಪ ಹಚ್ಚಿದ ನಂತರ ದೇವರಿಗೆ ತಲೆಬಾಗಿ ನಮಸ್ಕರಿಸಬೇಕು.ಸಂಧ್ಯಾವಂದನೆಯನ್ನು ಮಾಡಿ ದೇವರ ಮನೆಯಲ್ಲಿ ದೀಪ ಹಚ್ಚುವುದರ ಜೊತೆಗೆ ಅಂಗಳದಲ್ಲಿರುವ ತುಳಸಿ ಗಿಡಕ್ಕೂ ದೀಪವನ್ನು ಸಮರ್ಪಿಸಬೇಕು. ದೇವರಮನೆಯಲ್ಲಿ ದೇವರಿಗಾಗಿ ಹಚ್ಚಿದ ದೀಪವು ಸದಾಕಾಲ ಅಂದರೆ ದಿನದ ೨೪ ಗಂಟೆಗಳು ಉರಿಯುವಂತೆ ನೋಡಿಕೊಳ್ಳಬೇಕು ಅಕಸ್ಮಾತಾಗಿ ಇದು ಸಾಧ್ಯವಿಲ್ಲದಿದ್ದರೆ , ಸಂಜೆಯ ಸಮಯದಲ್ಲಿ ಮತ್ತೆ ದೀಪಗಳನ್ನು ಶುಧ್ಹಿ ಮಾಡಿ ದೇವರಿಗೆ ದೀಪ ಸಮರ್ಪಿಸಬೇಕು.
3.ಸಂಜೆಯ ಸಮಯದಲ್ಲಿ ತುಳಸಿ ಗಿಡದ ಬಳಿ ದೀಪ ಹಚ್ಚಲು ವೈಜ್ಞಾನಿಕಾ ಕಾರಣ
ಸಂಜೆಯ ಹೊತ್ತು ದೇವರ ಬಳಿ ಹಾಗೂ ತುಳಸಿ ಗಿಡದ ಬಳಿ ಎಣ್ಣೆಯ ದೀಪ ಹಚ್ಚುವುದಾರರಿಂದ ಸುರಕ್ಷಿತವಾದ ಸಾತ್ವಿಕ ಅಲೆಗಳ ಕೋಶವೊಂದು ನಿರ್ಮಾಣವಾಗುತ್ತದೆ . ಇದರಿಂದಾಗಿ ಮನೆಯಲ್ಲಿರುವವರಿಗೆ ವಾತಾವರ್ಣದಲ್ಲಿ ಇರುವ ಯಾವುದೇ ನಕಾರಾತ್ಮಕ ಶಕ್ತಿಯ ಅಲೆಗಳಿಂದ ಯಾವುದೇ ಸಂಕಷ್ಟಗಳು ಬರದಂತೆ ಸುರಕ್ಷಿತವಾಗಿರುತ್ತಾರೆ. ಇದೆ ಕಾರಣಕ್ಕಾಗಿ ಸಾಕಷ್ಟು ಗ್ರಂಥಗಳಲ್ಲಿ ಸಂಜೆಯ ಒಳಗೆ ನಾವೆಲ್ಲರೂ ಮನೆ ಸೇರಬೇಕೆಂದು ಹೇಳಲಾಗಿದೆ, ಯಾವುದೇ ರೀತಿಯ ನಕಾರಾತ್ಮಕ ಶಕ್ತಿಗಳಿಂದ ನಮಗೆ ತೊಂದರೆಯಾಗದಿರಲೆಂದು ಹೀಗೆ ಹೇಳಲಾಗಿದೆ.
4. ವೈಜ್ಞಾನಿಕವಾಗಿ ಶಿವನ ಭಕ್ತರಾದ ಅಘೋರಿಗಳು ಸಂಜೆಯ ಸಮಯದಲ್ಲಿ ಬರುವ ನಕಾರಾತ್ಮಕ ಶಕ್ತಿಗಳನ್ನು ನಿಯಂತ್ರಿಸುತ್ತಾರೆ ಮಾತು ಈ ಮೂಲಕ ಕೆಟ್ಟ ಕೆಲಸಗಳು ಮಾಡಲಾಗುತ್ತದೆ. ಆದರಿಂದ ಈ ಸಮಯವನ್ನು ನಾಶ ಅಥವಾ ಸಂಕಷ್ಟದ ಸಮಯವೆಂದು ಹೇಳಲಾಗಿದೆ.
5.ದೇವರ ದೀಪವನ್ನು ಹಚ್ಚಿದ ಮೇಲೆ ದೇವರ ಶ್ಲೋಕಗಳು, ಸ್ತೋತ್ರಗಳನ್ನು ಹೇಳುವುದರ ಮೂಲಕ ದೇವರಿಗೆ ಪೂಜಿಸಿ ನಮಸ್ಕರಿಸಬೇಕು
6. ಶ್ಲೋಕಗಳನ್ನು ಹೇಳುವುದರಿಂದ ನಮ್ಮ ಮನಸ್ಸಿನಲ್ಲಿ , ವಾತಾವರಣದಲ್ಲಿ ಒಳ್ಳೆಯ ಅಂದರೆ ಸಕಾರಾತ್ಮಕ ಶಕ್ತಿಗಳು ಹರಿದಾಡಿ ನಮಗೆ ಒಳಿತನ್ನು ಮಾಡುತ್ತವೆ.
ಸಂಧ್ಯಾ ಕಾಲದಲ್ಲಿ ದೇವರಿಗೆ ದೀಪವನ್ನು ಅರ್ಪಿಸಿ ನಂತರ ದೇವರಿಗೆ ಆರತಿಯನ್ನು ಬೆಳಗಿ , ದೇವರ ನಾಮಸ್ಮರಣೆ, ಹಾಡುಗಳನ್ನು ಹೇಳುವುದರ ಮುಖಾಂತರ ದೇವರಿಗೆ ಶ್ರದ್ಧೆ ಇಂದ ಪ್ರಾರ್ಥಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ
ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.
ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.
ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಏಪ್ರಿಲ್, 2019) ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು. ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ….