ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ.
ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ.

ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ ವಿಷಯಗಳು.
1. ಮನೆಯಲ್ಲಿ ಸಂಜೆಯ ಸಮಯದಲ್ಲಿ ಧೂಪದ್ರವ್ಯ, ಸಾಂಬ್ರಾಣಿ ಇತ್ಯಾದಿಗಳನ್ನು ಹಚ್ಚುವುದು.ಇದರಿಂದ ಮನೆಯ ಆವರಣವು ಶುಧ್ಹಿಗೊಳ್ಳುವುದಲ್ಲದೆ ಮನೆಯ ಜನರ ಬಟ್ಟೆಗಳು ಕೂಡ ಶುದ್ಧಿಯಾಗುತ್ತವೆ.

2. ಸಂಜೆ ಮನೆಯ ದೇವರ ಮನೆಯಲ್ಲಿ ದೇವರಿಗೆ ದೀಪ ಹಚ್ಚಿದ ನಂತರ ದೇವರಿಗೆ ತಲೆಬಾಗಿ ನಮಸ್ಕರಿಸಬೇಕು.ಸಂಧ್ಯಾವಂದನೆಯನ್ನು ಮಾಡಿ ದೇವರ ಮನೆಯಲ್ಲಿ ದೀಪ ಹಚ್ಚುವುದರ ಜೊತೆಗೆ ಅಂಗಳದಲ್ಲಿರುವ ತುಳಸಿ ಗಿಡಕ್ಕೂ ದೀಪವನ್ನು ಸಮರ್ಪಿಸಬೇಕು. ದೇವರಮನೆಯಲ್ಲಿ ದೇವರಿಗಾಗಿ ಹಚ್ಚಿದ ದೀಪವು ಸದಾಕಾಲ ಅಂದರೆ ದಿನದ ೨೪ ಗಂಟೆಗಳು ಉರಿಯುವಂತೆ ನೋಡಿಕೊಳ್ಳಬೇಕು ಅಕಸ್ಮಾತಾಗಿ ಇದು ಸಾಧ್ಯವಿಲ್ಲದಿದ್ದರೆ , ಸಂಜೆಯ ಸಮಯದಲ್ಲಿ ಮತ್ತೆ ದೀಪಗಳನ್ನು ಶುಧ್ಹಿ ಮಾಡಿ ದೇವರಿಗೆ ದೀಪ ಸಮರ್ಪಿಸಬೇಕು.

3.ಸಂಜೆಯ ಸಮಯದಲ್ಲಿ ತುಳಸಿ ಗಿಡದ ಬಳಿ ದೀಪ ಹಚ್ಚಲು ವೈಜ್ಞಾನಿಕಾ ಕಾರಣ
ಸಂಜೆಯ ಹೊತ್ತು ದೇವರ ಬಳಿ ಹಾಗೂ ತುಳಸಿ ಗಿಡದ ಬಳಿ ಎಣ್ಣೆಯ ದೀಪ ಹಚ್ಚುವುದಾರರಿಂದ ಸುರಕ್ಷಿತವಾದ ಸಾತ್ವಿಕ ಅಲೆಗಳ ಕೋಶವೊಂದು ನಿರ್ಮಾಣವಾಗುತ್ತದೆ . ಇದರಿಂದಾಗಿ ಮನೆಯಲ್ಲಿರುವವರಿಗೆ ವಾತಾವರ್ಣದಲ್ಲಿ ಇರುವ ಯಾವುದೇ ನಕಾರಾತ್ಮಕ ಶಕ್ತಿಯ ಅಲೆಗಳಿಂದ ಯಾವುದೇ ಸಂಕಷ್ಟಗಳು ಬರದಂತೆ ಸುರಕ್ಷಿತವಾಗಿರುತ್ತಾರೆ. ಇದೆ ಕಾರಣಕ್ಕಾಗಿ ಸಾಕಷ್ಟು ಗ್ರಂಥಗಳಲ್ಲಿ ಸಂಜೆಯ ಒಳಗೆ ನಾವೆಲ್ಲರೂ ಮನೆ ಸೇರಬೇಕೆಂದು ಹೇಳಲಾಗಿದೆ, ಯಾವುದೇ ರೀತಿಯ ನಕಾರಾತ್ಮಕ ಶಕ್ತಿಗಳಿಂದ ನಮಗೆ ತೊಂದರೆಯಾಗದಿರಲೆಂದು ಹೀಗೆ ಹೇಳಲಾಗಿದೆ.

4. ವೈಜ್ಞಾನಿಕವಾಗಿ ಶಿವನ ಭಕ್ತರಾದ ಅಘೋರಿಗಳು ಸಂಜೆಯ ಸಮಯದಲ್ಲಿ ಬರುವ ನಕಾರಾತ್ಮಕ ಶಕ್ತಿಗಳನ್ನು ನಿಯಂತ್ರಿಸುತ್ತಾರೆ ಮಾತು ಈ ಮೂಲಕ ಕೆಟ್ಟ ಕೆಲಸಗಳು ಮಾಡಲಾಗುತ್ತದೆ. ಆದರಿಂದ ಈ ಸಮಯವನ್ನು ನಾಶ ಅಥವಾ ಸಂಕಷ್ಟದ ಸಮಯವೆಂದು ಹೇಳಲಾಗಿದೆ.
5.ದೇವರ ದೀಪವನ್ನು ಹಚ್ಚಿದ ಮೇಲೆ ದೇವರ ಶ್ಲೋಕಗಳು, ಸ್ತೋತ್ರಗಳನ್ನು ಹೇಳುವುದರ ಮೂಲಕ ದೇವರಿಗೆ ಪೂಜಿಸಿ ನಮಸ್ಕರಿಸಬೇಕು

6. ಶ್ಲೋಕಗಳನ್ನು ಹೇಳುವುದರಿಂದ ನಮ್ಮ ಮನಸ್ಸಿನಲ್ಲಿ , ವಾತಾವರಣದಲ್ಲಿ ಒಳ್ಳೆಯ ಅಂದರೆ ಸಕಾರಾತ್ಮಕ ಶಕ್ತಿಗಳು ಹರಿದಾಡಿ ನಮಗೆ ಒಳಿತನ್ನು ಮಾಡುತ್ತವೆ.
ಸಂಧ್ಯಾ ಕಾಲದಲ್ಲಿ ದೇವರಿಗೆ ದೀಪವನ್ನು ಅರ್ಪಿಸಿ ನಂತರ ದೇವರಿಗೆ ಆರತಿಯನ್ನು ಬೆಳಗಿ , ದೇವರ ನಾಮಸ್ಮರಣೆ, ಹಾಡುಗಳನ್ನು ಹೇಳುವುದರ ಮುಖಾಂತರ ದೇವರಿಗೆ ಶ್ರದ್ಧೆ ಇಂದ ಪ್ರಾರ್ಥಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
“ಓದುವುದಕ್ಕಿಂತ ದೊಡ್ಡ ಸಂತೋಷವಿಲ್ಲ, ಸ್ನೇಹಿತರಿಗಿಂತ ದೊಡ್ಡವರಲ್ಲ ..” ಎಂದು ಪ್ರಧಾನಿ ನರೇಂದ್ರ ಹೇಳಿದರು. 50 ವರ್ಷಗಳಿಗಿಂತ ಹೆಚ್ಚು ಕಾಲ ಅಂತರರಾಷ್ಟ್ರೀಯ ಸಾಕ್ಷರತಾ ದಿನವು ಎಲ್ಲರಿಗೂ ಸಾಕ್ಷರತೆಯ ಮಹತ್ವದ ಬಗ್ಗೆ ನೆನಪಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಮಿಲಿಯನ್ ಜನರಲ್ಲಿ ಸುಮಾರು 733 ಮಿಲಿಯನ್ ಜನರಿಗೆ ಓದಲು ಮತ್ತು ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋ ಹೇಳಿದೆ. ನಾವು .. ಸಾಕ್ಷರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ, ಸುಧಾರಣೆಯನ್ನು ತೋರಿಸಿದ ಭಾರತೀಯ ರಾಜ್ಯಗಳ ನೋಟ ಇಲ್ಲಿದೆ. ಜನಗಣತಿ…
ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…
ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….
ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅನಾರೋಗ್ಯದ ನೆಪವೊಡ್ಡಿ ಅಂತಿಮ ದರ್ಶನಕ್ಕೆ ಆಗಮಿಸದೇ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಂಸದೆ ರಮ್ಯಾ ವಿರುದ್ಧ ಮತ್ತೆ ಮಂಡ್ಯ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಮಾಡಲು ಮಂಡ್ಯ ಬೇಕು. ಆದರೆ, ಮಂಡ್ಯ ಜನತೆಯ ಕಷ್ಟ-ಸುಖದಲ್ಲಿ ರಮ್ಯಾ ಭಾಗಿಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಮಂಡ್ಯದ ಮಾಜಿ ಸಂಸದರಾಗಿರುವ ರಮ್ಯಾ ಯೋಧನ ಕುಟುಂಬದವರಿಗೆ ಸಾಂತ್ವನ ಹೇಳಿಲ್ಲ…
ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…