ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ.
ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ.

ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ ವಿಷಯಗಳು.
1. ಮನೆಯಲ್ಲಿ ಸಂಜೆಯ ಸಮಯದಲ್ಲಿ ಧೂಪದ್ರವ್ಯ, ಸಾಂಬ್ರಾಣಿ ಇತ್ಯಾದಿಗಳನ್ನು ಹಚ್ಚುವುದು.ಇದರಿಂದ ಮನೆಯ ಆವರಣವು ಶುಧ್ಹಿಗೊಳ್ಳುವುದಲ್ಲದೆ ಮನೆಯ ಜನರ ಬಟ್ಟೆಗಳು ಕೂಡ ಶುದ್ಧಿಯಾಗುತ್ತವೆ.

2. ಸಂಜೆ ಮನೆಯ ದೇವರ ಮನೆಯಲ್ಲಿ ದೇವರಿಗೆ ದೀಪ ಹಚ್ಚಿದ ನಂತರ ದೇವರಿಗೆ ತಲೆಬಾಗಿ ನಮಸ್ಕರಿಸಬೇಕು.ಸಂಧ್ಯಾವಂದನೆಯನ್ನು ಮಾಡಿ ದೇವರ ಮನೆಯಲ್ಲಿ ದೀಪ ಹಚ್ಚುವುದರ ಜೊತೆಗೆ ಅಂಗಳದಲ್ಲಿರುವ ತುಳಸಿ ಗಿಡಕ್ಕೂ ದೀಪವನ್ನು ಸಮರ್ಪಿಸಬೇಕು. ದೇವರಮನೆಯಲ್ಲಿ ದೇವರಿಗಾಗಿ ಹಚ್ಚಿದ ದೀಪವು ಸದಾಕಾಲ ಅಂದರೆ ದಿನದ ೨೪ ಗಂಟೆಗಳು ಉರಿಯುವಂತೆ ನೋಡಿಕೊಳ್ಳಬೇಕು ಅಕಸ್ಮಾತಾಗಿ ಇದು ಸಾಧ್ಯವಿಲ್ಲದಿದ್ದರೆ , ಸಂಜೆಯ ಸಮಯದಲ್ಲಿ ಮತ್ತೆ ದೀಪಗಳನ್ನು ಶುಧ್ಹಿ ಮಾಡಿ ದೇವರಿಗೆ ದೀಪ ಸಮರ್ಪಿಸಬೇಕು.

3.ಸಂಜೆಯ ಸಮಯದಲ್ಲಿ ತುಳಸಿ ಗಿಡದ ಬಳಿ ದೀಪ ಹಚ್ಚಲು ವೈಜ್ಞಾನಿಕಾ ಕಾರಣ
ಸಂಜೆಯ ಹೊತ್ತು ದೇವರ ಬಳಿ ಹಾಗೂ ತುಳಸಿ ಗಿಡದ ಬಳಿ ಎಣ್ಣೆಯ ದೀಪ ಹಚ್ಚುವುದಾರರಿಂದ ಸುರಕ್ಷಿತವಾದ ಸಾತ್ವಿಕ ಅಲೆಗಳ ಕೋಶವೊಂದು ನಿರ್ಮಾಣವಾಗುತ್ತದೆ . ಇದರಿಂದಾಗಿ ಮನೆಯಲ್ಲಿರುವವರಿಗೆ ವಾತಾವರ್ಣದಲ್ಲಿ ಇರುವ ಯಾವುದೇ ನಕಾರಾತ್ಮಕ ಶಕ್ತಿಯ ಅಲೆಗಳಿಂದ ಯಾವುದೇ ಸಂಕಷ್ಟಗಳು ಬರದಂತೆ ಸುರಕ್ಷಿತವಾಗಿರುತ್ತಾರೆ. ಇದೆ ಕಾರಣಕ್ಕಾಗಿ ಸಾಕಷ್ಟು ಗ್ರಂಥಗಳಲ್ಲಿ ಸಂಜೆಯ ಒಳಗೆ ನಾವೆಲ್ಲರೂ ಮನೆ ಸೇರಬೇಕೆಂದು ಹೇಳಲಾಗಿದೆ, ಯಾವುದೇ ರೀತಿಯ ನಕಾರಾತ್ಮಕ ಶಕ್ತಿಗಳಿಂದ ನಮಗೆ ತೊಂದರೆಯಾಗದಿರಲೆಂದು ಹೀಗೆ ಹೇಳಲಾಗಿದೆ.

4. ವೈಜ್ಞಾನಿಕವಾಗಿ ಶಿವನ ಭಕ್ತರಾದ ಅಘೋರಿಗಳು ಸಂಜೆಯ ಸಮಯದಲ್ಲಿ ಬರುವ ನಕಾರಾತ್ಮಕ ಶಕ್ತಿಗಳನ್ನು ನಿಯಂತ್ರಿಸುತ್ತಾರೆ ಮಾತು ಈ ಮೂಲಕ ಕೆಟ್ಟ ಕೆಲಸಗಳು ಮಾಡಲಾಗುತ್ತದೆ. ಆದರಿಂದ ಈ ಸಮಯವನ್ನು ನಾಶ ಅಥವಾ ಸಂಕಷ್ಟದ ಸಮಯವೆಂದು ಹೇಳಲಾಗಿದೆ.
5.ದೇವರ ದೀಪವನ್ನು ಹಚ್ಚಿದ ಮೇಲೆ ದೇವರ ಶ್ಲೋಕಗಳು, ಸ್ತೋತ್ರಗಳನ್ನು ಹೇಳುವುದರ ಮೂಲಕ ದೇವರಿಗೆ ಪೂಜಿಸಿ ನಮಸ್ಕರಿಸಬೇಕು

6. ಶ್ಲೋಕಗಳನ್ನು ಹೇಳುವುದರಿಂದ ನಮ್ಮ ಮನಸ್ಸಿನಲ್ಲಿ , ವಾತಾವರಣದಲ್ಲಿ ಒಳ್ಳೆಯ ಅಂದರೆ ಸಕಾರಾತ್ಮಕ ಶಕ್ತಿಗಳು ಹರಿದಾಡಿ ನಮಗೆ ಒಳಿತನ್ನು ಮಾಡುತ್ತವೆ.
ಸಂಧ್ಯಾ ಕಾಲದಲ್ಲಿ ದೇವರಿಗೆ ದೀಪವನ್ನು ಅರ್ಪಿಸಿ ನಂತರ ದೇವರಿಗೆ ಆರತಿಯನ್ನು ಬೆಳಗಿ , ದೇವರ ನಾಮಸ್ಮರಣೆ, ಹಾಡುಗಳನ್ನು ಹೇಳುವುದರ ಮುಖಾಂತರ ದೇವರಿಗೆ ಶ್ರದ್ಧೆ ಇಂದ ಪ್ರಾರ್ಥಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.
ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ. ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…
ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ. ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ…
ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ. ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು…
ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿನಿಮ್ಮ ಸಂಜೆ…