ಕರ್ನಾಟಕದ ಸಾಧಕರು

ಸಿಂಪಲ್ ಕನ್ನಡಿಗನ ಮೇರು ಸಾಧನೆ.!ಇವರು ವಿಶಿಷ್ಟ ಶೈಲಿಯ ಸಂಗೀತಗಾರನಾಗಿದ್ದೇ ರೋಚಕ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

251

ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ…

ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ…

ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್ ಮತ್ತು ತಾಯಿ ಮಾಲಿನಿಯವರ ಪುತ್ರ.ಇವರ ಸಹೋದರ ವಾಸು ದೀಕ್ಷಿತ್.ಇವರ ಪತ್ನಿ ಕನ್ನಡದ ಮಯೂರಿ ಉಪಾಧ್ಯ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರ್ತಿಸಿಕೊಂಡಿರುವ ನೃತ್ಯ ಸಂಯೋಜಕಿ.

ವಿದ್ಯಾಭ್ಯಾಸ

ರಘು, ಮೈಸೂರಿನ ಮಾನಸಗಂಗೋತ್ರಿಯಲ್ಲಿ ಜೈವರಸಾಯನಿಕಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗಳಿಸಿ, ಭರತನಾಟ್ಯದಲ್ಲಿ ವಿದ್ವತ್ ಪರೀಕ್ಷೆಯಲ್ಲೂ ತೇರ್ಗಡೆಯಾದರು. ಸ್ವಲ್ಪ ಸಮಯ ಬಹುರಾಷ್ಟ್ರೀಯ ಕಂಪೆನಿಯೊಂದರಲ್ಲಿ ದುಡಿದರು. ಮುಂದೆ ಅದೆಲ್ಲವನ್ನು ಬಿಟ್ಟು ಈಗ ಸಂಗೀತಕ್ಕೆ ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡಿದ್ದಾರೆ… ತಮ್ಮ ಅನುಪಮ ಸಾಧನೆಯಿಂದ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹು ಭರವಸೆಯ ಹೊಸ ಸಂಗೀತಗಾರ ಎಂದು ಗುರುತಿಸಲ್ಪಟ್ಟಿದ್ದಾರೆ.

ಸಂಗೀತ ಕ್ಷೇತ್ರದಲ್ಲಿ

ರಘು ದೀಕ್ಷಿತ್ ಪ್ರಾರಂಭದಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಹಾಡುಗಳನ್ನು ನುಡಿಸುತ್ತಿದ್ದರು. ಒಮ್ಮೆ ವಿದೇಶಿಯರೊಬ್ಬರು ಇಂಗ್ಲೀಷಿನಲ್ಲಿ ಬರೆಯುವ ಬದಲು ಮಾತೃಭಾಷೆಯಲ್ಲಿ ಬರೆಯಲು ಸಲಹೆ ಕೊಟ್ಟಮೇಲೆ ರಘು ಕನ್ನಡದಲ್ಲಿ ಬರೆಯಲು ಪ್ರಾರಂಭಿಸಿದರು. ಹಾಗೆಯೇ ಮುಂದುವರೆದು ಹಿಂದಿಯನ್ನೂ ಸೇರಿಸಿಕೊಂಡರು.

ಕನ್ನಡ ಭಾಷೆ ಅಂತರಾಷ್ಟ್ರೀಯ ಮಟ್ಟದಲ್ಲಿ…

ಕನ್ನಡ ಭಾಷೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ತೆಗೆದುಕೊಂಡು ಹೋಗಿ ಅಲ್ಲಿನ ಸಭಿಕರಿಗೆ ಪ್ರಸ್ತುತಪಡಿಸಿದ ಖ್ಯಾತಿ ರಘು ದೀಕ್ಷಿತ್‍ರಿಗೆ ಸೇರಬೇಕು. ವಿದೇಶಗಳನ್ನು ಬೆಟ್ಟಿಯಾದಾಗ ಅಲ್ಲಿ ಕನ್ನಡ ಭಾಷೆಯ ಹಾಡನ್ನು ಪ್ರಸ್ತುತಪಡಿಸುತ್ತಿದ್ದರು. ಇಂದಿನ ಯುವ ಪೀಳಿಗೆಯವರಿಗೆ ತುಂಬ ಅಚ್ಚುಮೆಚ್ಚಿನ ಗಾಯಕ ರಘು ದೀಕ್ಷಿತ್.

ನಿನ್ನ ಪೂಜೆಗೆ ಬಂದೆ ಮಾದೇಶ್ವರಾ…

ಸೈಕೋ ಚಿತ್ರದಲ್ಲಿ ಅವರು ಸಂಗೀತ ನೀಡಿ ಹಾಡಿದ “ನಿನ್ನ ಪೂಜೆಗೆ ಬಂದೆ” ಹಾಡು ಅತ್ಯಂತ ಜನಪ್ರಿಯತೆಯನ್ನು ಗಳಿಸಿದೆ. ಕನ್ನಡಿಗರು ತೊಡುವ ಲುಂಗಿಯನ್ನೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಶ್ರೇಯಸ್ಸು ಅವರದು. ಟ್ವಿಟ್ಟರ್ ಜಾಲತಾಣದಲ್ಲಿ ತುಂಬ ಚಟುವಟಿಕೆಯಿಂದಿರುತ್ತಾರೆ.

ಭರತನಾಟ್ಯ ಪ್ರವೀಣ…

ಎಷ್ಟೋ ಜನರಿಗೆ ಗೊತ್ತಿಲ್ಲದ ವಿಷಯ ಅಂದ್ರೆ, ಗಾಯಕರಾಗುವ ಮುನ್ನ ರಘು ದೀಕ್ಷಿತ್ ಡ್ಯಾನ್ಸರ್ ಆಗಿದ್ದರು. ಭರತನಾಟ್ಯದಲ್ಲಿ ವಿದ್ವತ್ ಪಡೆದಿರುವ ಪ್ರತಿಭಾವಂತ ಕಲಾವಿದ ರಘು ದೀಕ್ಷಿತ್.ನಂದಿನೀಶ್ವರ್ ಅವರ ನೃತ್ಯ ಗುರು.

ಒಬ್ಬ ಆಧುನಿಕ ಶೈಲಿಯ ಗಾಯಕ ಗೇಲಿ ಮಾಡಿದ್ದೇ ಇವತ್ತಿನ ಯಶಸ್ಸಿಗೆ ಕಾರಣ…

ರಘು, ಒಮ್ಮೆ, ಮೈಸೂರಿನ ಯುವರಾಜ ಕಾಲೇಜಿನಲ್ಲಿ ಎರಡನೆ ವರ್ಷ ಬಿಎಸ್‌ಸಿ ಓದುತ್ತಿರುವಾಗ, ಭರತನಾಟ್ಯ ಕಾರ್ಯಕ್ರಮ ನೀಡಿ, ವೇಷ ಕಳಚುತ್ತಿರುವಾಗ, ಆಧುನಿಕ ಶೈಲಿಯ ಒಬ್ಬ ಗಾಯಕ ಅವರನ್ನು ಗೇಲಿ ಮಾಡಿದ. ಸಂಗೀತ ಪ್ರಿಯರನ್ನು ಆಕರ್ಶಿಸುವ ಬಗ್ಗೆ ಒಂದು ಚಿಕ್ಕ ಉಪನ್ಯಾಸ ಕೊಟ್ಟ. ಈ ಪಾಠದಿಂದ ರಘು ದೀಕ್ಷಿತ್, ವಿಚಲಿತರಾಗಲಿಲ್ಲ.

ಶಾಸ್ತ್ರೀಯ ನಾಟ್ಯ ಬಗ್ಗೆ ಅಪಾರ ಅಭಿಮಾನವಿದ್ದ ರಘು ಗಿಟಾರ್ ಸಂಗೀತ ಕಲಿತು ಮೇಟಿಯಾಗಿ ಹೊಸಸವಾಲನ್ನು ಎದುರಿಸುವುದಾಗಿ ಶಪಥಮಾಡಿದರು. ಈ ಪ್ರಸಂಗನ್ನು ಸೀರಿಯಸ್ ಆಗಿ ತೆಗೆದುಕೊಂಡು ಗಿಟಾರ್ ಕಲಿತರು. ಗಿಟಾರ್ ನುಡಿಸುತ್ತ, ಅವರು ಕಂಡುಕೊಂಡ ಸತ್ಯವೆಂದರೆ, ಅದರಲ್ಲಿರುವ ಸ್ವಾತಂತ್ರ್ಯ ಶಾಸ್ತ್ರೀಯದಲ್ಲಿ ಇಲ್ಲವೆನ್ನಿಸಿತು. ಇಲ್ಲಿ ಹೇಗೆ ಬೇಕಾದರೂ, ಏನು ಬೇಕಾದರೂ ಹಾಡಬಹುದು; ಇಷ್ಟ ಬಂದ ಸಾಹಿತ್ಯವನ್ನು ನಾವೇ ಬರೆದುಕೊಂಡು ನಮಗಿಷ್ಟ ಬಂದಂತೆ ಹಾಡಬಹುದು. ಹೀಗಾಗಿ ಸುಮಾರು ವರ್ಷಗಳ ಅವರೇ ಇಂಗ್ಲೀಷಿನಲ್ಲಿ ಸಾಹಿತ್ಯ ಬರೆಯುವುದರ ಜೊತೆಗೆ ಹಾಡುತ್ತಲಿದ್ದರು. ಗಿಟಾರ್ ನಲ್ಲಿ ಆ ಹಾಡುಗಳನ್ನು ನುಡಿಸುತ್ತಿದ್ದರು.

ವಿದೇಶದ ಒಂದು ಸನ್ನಿವೇಶ

ಬೆಲ್ಜಿಯಂನಲ್ಲಿ ಫಾರ್ಮಸ್ಯೂಟಿಕಲ್ ಕಂಪೆನಿಯಲ್ಲಿ ಕೆಲಸ ಮಾಡುತ್ತಾ ಇದ್ದಾಗ ಒಂದು ಕಡೆ ಪೇಯಿಂಗ್ ಗೆಸ್ಟ್ ಆಗಿದ್ದಾಗ ಆ ಮನೆಯ ಯಜಮಾನ ರಘುರವರ ಹಾಡುವುದನ್ನು ಮೆಚ್ಚಿಕೊಂಡು ಅಲ್ಲಿಯ ಒಂದು ರೇಡಿಯೋ ಕೇಂದ್ರದಲ್ಲಿ ಹಾಡಲು ಅವಕಾಶ ಮಾಡಿಸಿಕೊಟ್ಟರು. ಅಲ್ಲಿನ ಜನ ಅದನ್ನು ತುಂಬ ಮೆಚ್ಚಿಕೊಂಡರು. ಯಾವುದೋ ಒಂದು ದೇಶದಲ್ಲಿ, ನಮ್ಮ ಭಾಷೆಯೇ ಅರ್ಥವಾಗದಿದ್ದರೂ ಜನ ನನ್ನ ಹಾಡನ್ನು ಮೆಚ್ಚಿಕೊಳ್ಳಬೇಕಾದರೆ, ನಮ್ಮ ದೇಶದಲ್ಲಿ ನಮ್ಮ ಭಾಷೆಯಲ್ಲಿ ಏಕೆ ಹಾಡಬಾರದೆನ್ನುವ ಆಲೋಚನೆ ಅವರ ತಲೆಯಲ್ಲಿ ಸುಳಿಯಿತು. ಆದರೆ ಜನಪ್ರಿಯತೆ ಪಡೆಯಲು  ಅವರು ಸುಮಾರು 6 ವರ್ಷಗಳ ಕಾಲ ಕಷ್ಟಪಡಬೇಕಾಯಿತು.ಅನಂತರ ನಡೆದದ್ದೇ ಇತಿಹಾಸ.

ದಿ ರಘು ದೀಕ್ಷಿತ್ ಪ್ರಾಜೆಕ್ಟ್

ರಘು ದೀಕ್ಷಿತ್’ರವರು “ದಿ ರಘು ದೀಕ್ಷಿತ್ ಪ್ರಾಜೆಕ್ಟ್” ತಮ್ಮದೇ ಆದ ಒಂದು ಸಂಸ್ಥೆಯನ್ನು ಹುಟ್ಟುಹಾಕಿ, ಸಂಗೀತವನ್ನು ಪ್ರಪಂಚಾದ್ಯಂತ, ಹಲವಾರು ದೇಶಗಳಲ್ಲಿ ಕಾರ್ಯಕ್ರಮ ನೀಡುತ್ತಾ ಬರುತ್ತಿದ್ದಾರೆ.ಇವರು ಹಾಡು ಹಾಡಬೇಕಾದ್ರೆ ಲುಂಗಿ ಮೇಲೆ ಟೀ ಶರ್ಟ್ ಧರಿಸುತ್ತಾರೆ.

ಅವರ ಮೊದಲ ಆಲ್ಬಮ್

2007ರಲ್ಲಿ ಮೊದಲ ಆಲ್ಬಂ ಬಂದರೂ ಜನಕ್ಕೆಲ್ಲ ಗೊತ್ತಾಗಿದ್ದು ಎರಡು ವರ್ಷಗಳ ಬಳಿಕ. ಸಿನಿಮಾದಲ್ಲಿ ಹಾಡಿದ ಮೇಲೆಯೇ ಜನರನ್ನು ತಲುಪಲು ಸಾಧ್ಯವಾಗಿದ್ದು. ಸಾಂಗ್‌ಲೈನ್ಸ್ ಪ್ರಶಸ್ತಿ ಬಂದರೂ ಸಿನಿಮಾದ ಮೂಲಕವೇ ಹೆಚ್ಚು ಬೆಳಕಿಗೆ ಬಂದಿದ್ದು. ಕನ್ನಡಿಗರು ಯಾರೂ ಗಮನಿಸಲೂ ಇಲ್ಲ ಎನ್ನುವ ಒಂದು ಕೊರತೆ ಹಯವದನಕ್ಕೆ, ಸಂಗೀತ ನೀಡಿದ್ದರು.

ಕೃಪೆ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ತಿರುಪತಿ ತಿಮ್ಮಪ್ಪನ ಕೃಪೆಯಿಂದ ನಿಮ್ಮ ಈ ದಿನದ ರಾಶಿ ಫಲ ಹೇಗಿದೆ ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಮಾರ್ಚ್, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ ಸಂಗಾತಿಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…

  • ಜ್ಯೋತಿಷ್ಯ

    2019ರ ಈ ವರ್ಷದಲ್ಲಿ ಈ ರಾಶಿಗಳಿಗೆ ರಾಜಯೋಗ ಬರಲಿದೆ..!ನಿಮ್ಮ ರಾಶಿ ಯಾವುದು ನೋಡಿ…

    ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…

  • ಸುದ್ದಿ

    10 ಸಾವಿರ ಅಡಿ ಎತ್ತರದಲ್ಲಿ ಇದ್ದ ವಿಮಾನದಿಂದ ಬಿದ್ದ ಈ ಹುಡುಗಿ ಅಮೆಜಾನ್ ಕಾಡಿನಲ್ಲಿ ಬದುಕಿದ್ದು ಹೇಗೆ ಗೊತ್ತಾ.

    ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…

  • ಜ್ಯೋತಿಷ್ಯ

    ಯುಗಾದಿ ಹೊಸ ವರ್ಷದ ಈ ದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…

  • ಉಪಯುಕ್ತ ಮಾಹಿತಿ

    ಜೇನು ತುಪ್ಪದಲ್ಲಿದೆ ಔಷದಕಾರಿ ಗುಣಗಳು..!ತಿಳಿಯಲು ಈ ಲೇಖನ ಓದಿ ..

    ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.