ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ…

ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್ ಮತ್ತು ತಾಯಿ ಮಾಲಿನಿಯವರ ಪುತ್ರ.ಇವರ ಸಹೋದರ ವಾಸು ದೀಕ್ಷಿತ್.ಇವರ ಪತ್ನಿ ಕನ್ನಡದ ಮಯೂರಿ ಉಪಾಧ್ಯ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರ್ತಿಸಿಕೊಂಡಿರುವ ನೃತ್ಯ ಸಂಯೋಜಕಿ.

ರಘು, ಮೈಸೂರಿನ ಮಾನಸಗಂಗೋತ್ರಿಯಲ್ಲಿ ಜೈವರಸಾಯನಿಕಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗಳಿಸಿ, ಭರತನಾಟ್ಯದಲ್ಲಿ ವಿದ್ವತ್ ಪರೀಕ್ಷೆಯಲ್ಲೂ ತೇರ್ಗಡೆಯಾದರು. ಸ್ವಲ್ಪ ಸಮಯ ಬಹುರಾಷ್ಟ್ರೀಯ ಕಂಪೆನಿಯೊಂದರಲ್ಲಿ ದುಡಿದರು. ಮುಂದೆ ಅದೆಲ್ಲವನ್ನು ಬಿಟ್ಟು ಈಗ ಸಂಗೀತಕ್ಕೆ ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡಿದ್ದಾರೆ… ತಮ್ಮ ಅನುಪಮ ಸಾಧನೆಯಿಂದ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹು ಭರವಸೆಯ ಹೊಸ ಸಂಗೀತಗಾರ ಎಂದು ಗುರುತಿಸಲ್ಪಟ್ಟಿದ್ದಾರೆ.

ರಘು ದೀಕ್ಷಿತ್ ಪ್ರಾರಂಭದಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಹಾಡುಗಳನ್ನು ನುಡಿಸುತ್ತಿದ್ದರು. ಒಮ್ಮೆ ವಿದೇಶಿಯರೊಬ್ಬರು ಇಂಗ್ಲೀಷಿನಲ್ಲಿ ಬರೆಯುವ ಬದಲು ಮಾತೃಭಾಷೆಯಲ್ಲಿ ಬರೆಯಲು ಸಲಹೆ ಕೊಟ್ಟಮೇಲೆ ರಘು ಕನ್ನಡದಲ್ಲಿ ಬರೆಯಲು ಪ್ರಾರಂಭಿಸಿದರು. ಹಾಗೆಯೇ ಮುಂದುವರೆದು ಹಿಂದಿಯನ್ನೂ ಸೇರಿಸಿಕೊಂಡರು.

ಕನ್ನಡ ಭಾಷೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ತೆಗೆದುಕೊಂಡು ಹೋಗಿ ಅಲ್ಲಿನ ಸಭಿಕರಿಗೆ ಪ್ರಸ್ತುತಪಡಿಸಿದ ಖ್ಯಾತಿ ರಘು ದೀಕ್ಷಿತ್ರಿಗೆ ಸೇರಬೇಕು. ವಿದೇಶಗಳನ್ನು ಬೆಟ್ಟಿಯಾದಾಗ ಅಲ್ಲಿ ಕನ್ನಡ ಭಾಷೆಯ ಹಾಡನ್ನು ಪ್ರಸ್ತುತಪಡಿಸುತ್ತಿದ್ದರು. ಇಂದಿನ ಯುವ ಪೀಳಿಗೆಯವರಿಗೆ ತುಂಬ ಅಚ್ಚುಮೆಚ್ಚಿನ ಗಾಯಕ ರಘು ದೀಕ್ಷಿತ್.

ಸೈಕೋ ಚಿತ್ರದಲ್ಲಿ ಅವರು ಸಂಗೀತ ನೀಡಿ ಹಾಡಿದ “ನಿನ್ನ ಪೂಜೆಗೆ ಬಂದೆ” ಹಾಡು ಅತ್ಯಂತ ಜನಪ್ರಿಯತೆಯನ್ನು ಗಳಿಸಿದೆ. ಕನ್ನಡಿಗರು ತೊಡುವ ಲುಂಗಿಯನ್ನೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಶ್ರೇಯಸ್ಸು ಅವರದು. ಟ್ವಿಟ್ಟರ್ ಜಾಲತಾಣದಲ್ಲಿ ತುಂಬ ಚಟುವಟಿಕೆಯಿಂದಿರುತ್ತಾರೆ.

ಎಷ್ಟೋ ಜನರಿಗೆ ಗೊತ್ತಿಲ್ಲದ ವಿಷಯ ಅಂದ್ರೆ, ಗಾಯಕರಾಗುವ ಮುನ್ನ ರಘು ದೀಕ್ಷಿತ್ ಡ್ಯಾನ್ಸರ್ ಆಗಿದ್ದರು. ಭರತನಾಟ್ಯದಲ್ಲಿ ವಿದ್ವತ್ ಪಡೆದಿರುವ ಪ್ರತಿಭಾವಂತ ಕಲಾವಿದ ರಘು ದೀಕ್ಷಿತ್.ನಂದಿನೀಶ್ವರ್ ಅವರ ನೃತ್ಯ ಗುರು.
ರಘು, ಒಮ್ಮೆ, ಮೈಸೂರಿನ ಯುವರಾಜ ಕಾಲೇಜಿನಲ್ಲಿ ಎರಡನೆ ವರ್ಷ ಬಿಎಸ್ಸಿ ಓದುತ್ತಿರುವಾಗ, ಭರತನಾಟ್ಯ ಕಾರ್ಯಕ್ರಮ ನೀಡಿ, ವೇಷ ಕಳಚುತ್ತಿರುವಾಗ, ಆಧುನಿಕ ಶೈಲಿಯ ಒಬ್ಬ ಗಾಯಕ ಅವರನ್ನು ಗೇಲಿ ಮಾಡಿದ. ಸಂಗೀತ ಪ್ರಿಯರನ್ನು ಆಕರ್ಶಿಸುವ ಬಗ್ಗೆ ಒಂದು ಚಿಕ್ಕ ಉಪನ್ಯಾಸ ಕೊಟ್ಟ. ಈ ಪಾಠದಿಂದ ರಘು ದೀಕ್ಷಿತ್, ವಿಚಲಿತರಾಗಲಿಲ್ಲ.

ಶಾಸ್ತ್ರೀಯ ನಾಟ್ಯ ಬಗ್ಗೆ ಅಪಾರ ಅಭಿಮಾನವಿದ್ದ ರಘು ಗಿಟಾರ್ ಸಂಗೀತ ಕಲಿತು ಮೇಟಿಯಾಗಿ ಹೊಸಸವಾಲನ್ನು ಎದುರಿಸುವುದಾಗಿ ಶಪಥಮಾಡಿದರು. ಈ ಪ್ರಸಂಗನ್ನು ಸೀರಿಯಸ್ ಆಗಿ ತೆಗೆದುಕೊಂಡು ಗಿಟಾರ್ ಕಲಿತರು. ಗಿಟಾರ್ ನುಡಿಸುತ್ತ, ಅವರು ಕಂಡುಕೊಂಡ ಸತ್ಯವೆಂದರೆ, ಅದರಲ್ಲಿರುವ ಸ್ವಾತಂತ್ರ್ಯ ಶಾಸ್ತ್ರೀಯದಲ್ಲಿ ಇಲ್ಲವೆನ್ನಿಸಿತು. ಇಲ್ಲಿ ಹೇಗೆ ಬೇಕಾದರೂ, ಏನು ಬೇಕಾದರೂ ಹಾಡಬಹುದು; ಇಷ್ಟ ಬಂದ ಸಾಹಿತ್ಯವನ್ನು ನಾವೇ ಬರೆದುಕೊಂಡು ನಮಗಿಷ್ಟ ಬಂದಂತೆ ಹಾಡಬಹುದು. ಹೀಗಾಗಿ ಸುಮಾರು ವರ್ಷಗಳ ಅವರೇ ಇಂಗ್ಲೀಷಿನಲ್ಲಿ ಸಾಹಿತ್ಯ ಬರೆಯುವುದರ ಜೊತೆಗೆ ಹಾಡುತ್ತಲಿದ್ದರು. ಗಿಟಾರ್ ನಲ್ಲಿ ಆ ಹಾಡುಗಳನ್ನು ನುಡಿಸುತ್ತಿದ್ದರು.
ಬೆಲ್ಜಿಯಂನಲ್ಲಿ ಫಾರ್ಮಸ್ಯೂಟಿಕಲ್ ಕಂಪೆನಿಯಲ್ಲಿ ಕೆಲಸ ಮಾಡುತ್ತಾ ಇದ್ದಾಗ ಒಂದು ಕಡೆ ಪೇಯಿಂಗ್ ಗೆಸ್ಟ್ ಆಗಿದ್ದಾಗ ಆ ಮನೆಯ ಯಜಮಾನ ರಘುರವರ ಹಾಡುವುದನ್ನು ಮೆಚ್ಚಿಕೊಂಡು ಅಲ್ಲಿಯ ಒಂದು ರೇಡಿಯೋ ಕೇಂದ್ರದಲ್ಲಿ ಹಾಡಲು ಅವಕಾಶ ಮಾಡಿಸಿಕೊಟ್ಟರು. ಅಲ್ಲಿನ ಜನ ಅದನ್ನು ತುಂಬ ಮೆಚ್ಚಿಕೊಂಡರು. ಯಾವುದೋ ಒಂದು ದೇಶದಲ್ಲಿ, ನಮ್ಮ ಭಾಷೆಯೇ ಅರ್ಥವಾಗದಿದ್ದರೂ ಜನ ನನ್ನ ಹಾಡನ್ನು ಮೆಚ್ಚಿಕೊಳ್ಳಬೇಕಾದರೆ, ನಮ್ಮ ದೇಶದಲ್ಲಿ ನಮ್ಮ ಭಾಷೆಯಲ್ಲಿ ಏಕೆ ಹಾಡಬಾರದೆನ್ನುವ ಆಲೋಚನೆ ಅವರ ತಲೆಯಲ್ಲಿ ಸುಳಿಯಿತು. ಆದರೆ ಜನಪ್ರಿಯತೆ ಪಡೆಯಲು ಅವರು ಸುಮಾರು 6 ವರ್ಷಗಳ ಕಾಲ ಕಷ್ಟಪಡಬೇಕಾಯಿತು.ಅನಂತರ ನಡೆದದ್ದೇ ಇತಿಹಾಸ.

ರಘು ದೀಕ್ಷಿತ್’ರವರು “ದಿ ರಘು ದೀಕ್ಷಿತ್ ಪ್ರಾಜೆಕ್ಟ್” ತಮ್ಮದೇ ಆದ ಒಂದು ಸಂಸ್ಥೆಯನ್ನು ಹುಟ್ಟುಹಾಕಿ, ಸಂಗೀತವನ್ನು ಪ್ರಪಂಚಾದ್ಯಂತ, ಹಲವಾರು ದೇಶಗಳಲ್ಲಿ ಕಾರ್ಯಕ್ರಮ ನೀಡುತ್ತಾ ಬರುತ್ತಿದ್ದಾರೆ.ಇವರು ಹಾಡು ಹಾಡಬೇಕಾದ್ರೆ ಲುಂಗಿ ಮೇಲೆ ಟೀ ಶರ್ಟ್ ಧರಿಸುತ್ತಾರೆ.

2007ರಲ್ಲಿ ಮೊದಲ ಆಲ್ಬಂ ಬಂದರೂ ಜನಕ್ಕೆಲ್ಲ ಗೊತ್ತಾಗಿದ್ದು ಎರಡು ವರ್ಷಗಳ ಬಳಿಕ. ಸಿನಿಮಾದಲ್ಲಿ ಹಾಡಿದ ಮೇಲೆಯೇ ಜನರನ್ನು ತಲುಪಲು ಸಾಧ್ಯವಾಗಿದ್ದು. ಸಾಂಗ್ಲೈನ್ಸ್ ಪ್ರಶಸ್ತಿ ಬಂದರೂ ಸಿನಿಮಾದ ಮೂಲಕವೇ ಹೆಚ್ಚು ಬೆಳಕಿಗೆ ಬಂದಿದ್ದು. ಕನ್ನಡಿಗರು ಯಾರೂ ಗಮನಿಸಲೂ ಇಲ್ಲ ಎನ್ನುವ ಒಂದು ಕೊರತೆ ಹಯವದನಕ್ಕೆ, ಸಂಗೀತ ನೀಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.
ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…