ಸುದ್ದಿ

ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

26

 ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ.

ಇವರ ಆಪ್ತರು ಹಾಗೂ ಹಿರಿಯ ಮುಖಂಡರಾದ ರಮೇಶ್‍ಕುಮಾರ್ ಕೂಡ ಸದಾ ಎಚ್ಚರಿಸುತ್ತಿದ್ದಾರೆ. ಹಾಗಾಗಿ ಸಿದ್ದರಾಮಯ್ಯನವರು ಯಾವುದೇ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳುತ್ತಿಲ್ಲ. ಎಲ್ಲರೊಂದಿಗೆ ಸಮಾಲೋಚನೆ ನಡೆಸಿ ಚರ್ಚೆಗೆ ಮುಂದಾಗುತ್ತಿದ್ದಾರೆ. ಪ್ರತಿಪಕ್ಷ ಬಿಜೆಪಿಯನ್ನು ಯಾವ ರೀತಿ ಕಟ್ಟಿಹಾಕಬೇಕೆಂಬ ಸಲಹೆಗಳನ್ನು ಪಡೆದು ಹೆಜ್ಜೆ ಇಡುತ್ತಿದ್ದಾರೆ.

ಮುಂಬರುವ ಉಪಚುನಾವಣೆಯ ಹೊಣೆ ಕೂಡ ಇವರ ಹೆಗಲ ಮೇಲಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೆಚ್ಚಿನ ಸ್ಥಾನಗಳನ್ನು ಪಡೆಯುವುದು ಇವರ ಉದ್ದೇಶವಾಗಿದೆ. ಈಗಾಗಲೇ ಹಿರಿಯ ಕಾಂಗ್ರೆಸ್ ನಾಯಕರು ಇವರ ವಿರುದ್ಧ ಕತ್ತಿ ಮಸೆದಿದ್ದರು. ಅಲ್ಲದೆ ಹೈಕಮಾಂಡ್‍ಗೆ ದೂರು ಕೂಡ ನೀಡಿದ್ದರು. ಹಾಗಾಗಿ ಅವೆಲ್ಲವನ್ನೂ ಸಿದ್ದು ಮೆಟ್ಟಿ ನಿಲ್ಲಬೇಕಾದ ಹಿನ್ನೆಲೆಯಲ್ಲಿ ಈಗ ತಮ್ಮ ವರಸೆ ಬದಲಿಸಿ ಎಲ್ಲರೊಟ್ಟಿಗೆ ಹೆಜ್ಜೆ ಹಾಕುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಈ ಡಿವೈಸ್’ನಿಂದ ಕೇವಲ 7 ಸೆಕೆಂಡುಗಳಲ್ಲಿ ನೀವು ಯಾವುದೇ ಸಿನಿಮಾವನ್ನು ಡೌನ್ಲೋಡ್ ಮಾಡಬಹುದು.!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

    ಈ ಹೊಸ 1,999 ರಲ್ಲಿನ Jio-Fi ಹಾಟ್ಸ್ಪಾಟ್ ಸಾಧನವನ್ನು ಖರೀದಿಸಿದ ನಂತರ ಗ್ರಾಹಕರನ್ನು ಮೂರು ಮೊದಲ ರೀಚಾರ್ಜ್ ಆಯ್ಕೆಗಳ ನಡುವೆ ಆಯ್ಕೆ ಮಾಡಲು ಕೇಳಲಾಗುತ್ತದೆ. ಈ ಆಯ್ಕೆಯನ್ನು ಜಿಯೋ ಎಂಟು ರೀಚಾರ್ಜ್ಗಳಿಗಾಗಿ (ಕಡಿಮೆ ಎಂಟು ತಿಂಗಳಲ್ಲಿ) ದಿನಕ್ಕೆ 1.5GBಗೆ 4G ಡೇಟಾವನ್ನು ಒದಗಿಸುತ್ತಿದೆ. ರಿಲಾಯನ್ಸ್ ಜಿಯೋ ಭಾರತದಲ್ಲಿ ಮತ್ತೊಂದು ಡಿವೈಸ್ ಬಿಡುಗಡೆ ಮಾಡಿದೆ. ಇದೊಂದು ಹಾಟ್ಸ್ಪಾಟ್ ಸಾಧನವಾಗಿದೆ. ಜಿಯೋದ ಈ JioFi JMR815 ಸಾಧನವನ್ನು ಆನ್ಲೈನ್ ಶಾಪಿಂಗ್ ವೆಬ್ಸೈಟ್ ಫ್ಲಿಪ್ಕಾರ್ಟ್ ನಲ್ಲಿ ಖರೀದಿ ಮಾಡಬಹುದಾಗಿದೆ. ಜಿಯೋ JioFi…

  • ಸುದ್ದಿ

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದೆ ತಪ್ಪಾಯಿತು : 19ರ ಯುವಕನ ದುರ್ಮರಣ…..!

    ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ‌ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ‌ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…

  • ಸುದ್ದಿ

    ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಈ ಪುಟ್ಟ ಬಾಲಕನ ಹೃದಯ ಈಗ ಆ ಮೊಬೈಲ್‌ನಲ್ಲಿದೆ..?

    ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್​ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ…

  • ರಾಜಕೀಯ

    ಇಲ್ಲಿದೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ…ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್‌, ಲಿಂಗಸುಗೂರು– ಮಾನಪ್ಪ ವಜ್ಜಲ್‌, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್‌ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…

  • ಸುದ್ದಿ

    ‘ಸರ್ಕಾರಿ ಆಸ್ಪತ್ರೆ’ ವೈದ್ಯರಿಗೆ ಖಡಕ್ ಹೆಚ್ಚರಿಕೆ ನೀಡಿದ ಬಿ.ಶ್ರೀರಾಮುಲು…!

    ಈ ಸರ್ಕಾರದಲ್ಲಿ ನಾನು ಆರೋಗ್ಯ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡೋಕ್ಕೆ ನಿಮಗೆ ಆಗಲ್ಲ ಎಂದ್ರೆ ಇಲ್ಲಿಂದ ತೊಲಗಿ ಎಂದು ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಹಾಗೂ ವಾಸ್ತವ್ಯ ಹೂಡಲು ಭೇಟಿ ನೀಡಿದ ಆರೋಗ್ಯ ಮಂತ್ರಿ ಶ್ರೀರಾಮುಲುರವರು, ಆಸ್ಪತ್ರೆಯ ಒಳಗೆ ಪರಿಶೀಲನೆ ನಡೆಸಿ ಆಸ್ಪತ್ರೆಯಲ್ಲಿ ಇದ್ದಂತಹ ರೋಗಿಗಳನ್ನು…