ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲಾ ಚುನಾವಣೆಗೂ ಸ್ಪರ್ಧಿಸುವ ಮೂಲಕ ಎಲೆಕ್ಷಿನ್ ಕಿಂಗ್ ಎಂದು ಖ್ಯಾತಿ ಪಡೆದಿರುವ ಡಾ. ಕೆ.ಪದ್ಮರಾಜನ್ ಮತ್ತೊಂದು ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.

ಮೂಲತಃ ಡಾ. ಕೆ.ಪದ್ಮರಾಜನ್ ತಮಿಳುನಾಡಿನವರಾಗಿದ್ದು, ಭಾರತದಲ್ಲಿ ಎಲ್ಲೇ ಚುನಾವಣಾ ನಡೆದರೂ ಕೂಡ ಇವರು ಪ್ರತಿನಿಧಿಸುತ್ತಾರೆ. ಅದರಲ್ಲೂ ಘಟಾನು ಘಟಿ ರಾಜಕಾರಣಿಗಳು ಎಲ್ಲಿ ಸ್ಪರ್ಧಿಸುತ್ತಾರೋ ಅಲ್ಲಿ ಅವರ ಸ್ಪರ್ಧಿಯಾಗಿ ಇವರು ನಿಲ್ಲುತ್ತಾರೆ.

ಅತೀ ಹೆಚ್ಚು ಭಾರತೀಯ ಚುನಾವಣೆಗಳಲ್ಲಿ ಭಾಗವಹಿಸಿ ಲಿಮ್ಕಾ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿರುವ ಇವರಿಗೆ ‘ಎಲೆಕ್ಷನ್ ಕಿಂಗ್’ ಎಂಬ ಬಿರುದು ಸಹ ಇರುವುದು ವಿಶೇಷ.
ಈಗ ಇವರು ಕರ್ನಾಟಕದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವ ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರಾಳಿಯಾಗಿಯೇ ಸ್ಪರ್ಧಿಸುತ್ತಿದ್ದಾರೆ.

ಸೇಲಂ ಜಿಲ್ಲೆಯಲ್ಲಿ ಹೋಮಿಯೋಪತಿ ವೈದ್ಯರಾಗಿರುವ ಇವರು ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಸಲುವಾಗಿ ಈಗಾಗಲೇ ನಾಮ ಪತ್ರ ಸಲ್ಲಿಸಿದ್ದು, ಇದು ಪದ್ಮರಾಜನ್’ರವರ 191ನೇ ಚುನಾವಣೆಯಾಗಿದೆ.

ಈಗಾಗಲೇ ಲಿಮ್ಕಾ ದಾಖಲೆ ತಮ್ಮದಾಗಿಸಿಕೊಂಡಿರುವ ಇವರು, ಕೇವಲ ಗಿನ್ನಿಸ್ ದಾಖಲೆಗಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. 1988ರಿಂದಲೂ ಭಾರತದ ಲೋಕಸಭೆ ಚುನಾವಣಾ ಸೇರಿದಂತೆ ಹಲವಾರು ಚುನಾವಣೆಗಳಲ್ಲಿ ಸ್ಪರ್ಧಿಸಿರುವ ಇವರು ಎಲ್ಲೂ ಸಹ ಗೆದ್ದಿಲ್ಲ.

ಇವರ ಇನ್ನೊಂದು ವಿಷೆಶವೆಂದ್ರೆ ಹಳ್ಳಿಯಿಂದ ದಿಲ್ಲಿತನಕ ನಡೆಯುವ ಎಲ್ಲಾ ತರದ ಚುನಾವಣೆಗಳಲ್ಲಿ ಸ್ಪರ್ಧಿಸುತ್ತಿದ್ದು ಕೇವಲ ದಾಖಲೆಗಾಗಿ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…
ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.
ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.