ಸಿನಿಮಾ

ಸಿನಿಮಾಗಳಲ್ಲಿ ನಮ್ಮ ಸ್ಟಾರ್‌‍ಗಳು ಹಾಕಿಕೊಳ್ಳುವ ಬಟ್ಟೆಗಳನ್ನು ಸಿನಿಮಾ ಮುಗಿದ ಬಳಿಕ ಏನು ಮಾಡುತ್ತಾರೆಂದು ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

289

ಸಿನಿಮಾಗಳಲ್ಲಿ ಸ್ಟಾರ್‌‍ಗಳು ಬಳಸುವ ಬಟ್ಟೆಗಳೆಂದರೆ ಅಭಿಮಾನಿಗಳಿಗೆ ತುಂಬಾ ಕ್ರೇಜ್ ಇರುತ್ತದೆ. ಮಾರುಕಟ್ಟೆಗೆ ಬಂದ ಹೊಸ ಡಿಸೈನ್ ಹಾಕಿಕೊಂಡರೆ ಇನ್ನಷ್ಟು ಕ್ರೇಜ್ ಬೆಳೆಯುತ್ತದೆ. ಸದ್ಯಕ್ಕೆ ಹೀರೋಗಳು ಸಹ ಟ್ರೆಂಡ್ ಸೆಟ್ ಮಾಡಬೇಕೆಂಬ ಉದ್ದೇಶದಿಂದ ಟ್ರೆಂಡಿ ಬಟ್ಟೆಗಳನ್ನು ಹಾಕಿಕೊಂಡು ಅವಕ್ಕೆ ಕ್ರೇಜ್ ತರುತ್ತಿರುತ್ತಾರೆ. ಆಗಿನ ಕಾಲದಲ್ಲಿ ಆರತಿ, ಭಾರತಿ, ಕಲ್ಪನಾರ ಸೀರೆ ಅವರಿಟ್ಟುಕೊಳ್ಳುವ ಕುಂಕುಮವನ್ನು ಫಾಲೋ ಆಗುತ್ತಿದ್ದರು. ಸದ್ಯದ ಪರಿಸ್ಥಿತಿ ನೋಡಿದರೆ ಮೀಡಿಯಂ ಹೀರೋ ಸಹ ಒಂದೊಂದು ಸಿನಿಮಾಗೆ 10 ಲಕ್ಷಕ್ಕೂ ಹೆಚ್ಚು ಬಟ್ಟೆಗಳನ್ನು ಖರ್ಚು ಮಾಡಿಸುತ್ತಿದ್ದಾನೆ.

ಹೀರೋಯಿನ್ ಸಂಗತಿಗೆ ಬಂದರೆ ಕಾಜಲ್‌ಗಾದರೆ ಒಂದು ಸಿನಿಮಾಗೆ 35 ರಿಂದ 40 ಲಕ್ಷಗಳ ವರೆಗೆ ಬಟ್ಟೆಗೇ ಖರ್ಚಾಗುತ್ತದೆ. ಇದೆಲ್ಲಾ ಸರಿ ಸಿನಿಮಾಗಾಗಿ ಇಷ್ಟೆಲ್ಲಾ ದುಡ್ಡು ಸುರಿದು ಬಟ್ಟೆಗಳನ್ನು ಕೊಳ್ಳುತ್ತಿದ್ದಾರಲ್ಲ, ಸಿನಿಮಾ ಮುಗಿದ ಮೇಲೆ ಈ ಬಟ್ಟೆಗಳನ್ನು ಏನು ಮಾಡುತ್ತಾರೆ? ಕೆಲವು ಮಂದಿ ನಿರ್ಮಾಪಕರು ಗೋಡೌನ್‌ನಲ್ಲಿ ಬಿಸಾಕುತ್ತಾರೆ. ಇನ್ನೂ ಕೆಲವು ನಿರ್ಮಾಪಕರು ಸೆಕೆಂಡ್ಸ್‌ನಲ್ಲಿ ಮಾರುತ್ತಾರೆ. ಸುಮಾರು 50 ಲಕ್ಷದ ಬಟ್ಟೆಗಳನ್ನು 5 ಲಕ್ಷಕ್ಕೆಲ್ಲಾ ಮಾರಿದ ಸಾಕಷ್ಟು ಉದಾಹರಣೆಗಳಿವೆ.

ಅದೇ ರೀತಿ ಸ್ಟಾರ್ ಹೀರೋ ಆದರೆ ಸುಮಾರು 30 ರಿಂದ 40 ಲಕ್ಷಗಳ ತನಕ ಬಟ್ಟೆಗಳಿಗೇ ಖರ್ಚಾಗುತ್ತದೆ. ಹಾಗಾಗಿ ನಿರ್ಮಾಪಕರು ಹೀರೋಗಳ ಜತೆಗೆ ಬಟ್ಟೆಗಳಿಗಾಗಿ ಪ್ಯಾಕೇಜ್ ಮಾತನಾಡಿಕೊಳ್ಳುತ್ತಿದ್ದಾರೆ. ಡಿಸೈನರ್‌ಗಳಿಗೆ ಬಜೆಟ್ ತಿಳಿಸಿ ಅಷ್ಟರೊಳಗೆ ಮುಗಿಸಬೇಕೆಂದು ಹೇಳುತ್ತಿದ್ದಾರೆ. ಡಿಸೈನರ್‌‍ಗಳು ಫಾರಿನ್‌ನಿಂದ ಬ್ರಾಂಡ್ಸ್ ತರಿಸಿ ಡಿಸೈನ್ ಮಾಡುತ್ತಿದ್ದಾರೆ.

ಕೆಲವು ಸಿನಿಮಾ ಕಾಸ್ಟ್ಯೂಮ್ಸ್‌ನವರು ಕೊಂಡು ಬ್ಯಾಕ್ ಗ್ರೌಂಡ್ ಕಲಾವಿದರಿಗೆ ಬಾಡಿಗೆಗೆ ನೀಡುತ್ತಿರುತ್ತಾರೆ. ಇನ್ನು ದೊಡ್ದ ದೊಡ್ದ ಜಾಕೆಟ್, ಶೂಸ್‍ನಂತಹವನ್ನು ಮುಂಬೈನಲ್ಲಿ ಸೆಕೆಂಡ್ ಹ್ಯಾಂಡ್ ಮಾರುಕಟ್ಟೆಯಲ್ಲಿ ಮಾರುತ್ತಿರುತ್ತಾರೆ. ಹೀರೋಯಿನ್ ಸೀರೆಗಳಾದರೂ ಅಷ್ಟೇ.

ಒಂದು ವೇಳೆ ಯಾವುದಾದರೂ ಡ್ರೆಸ್ ಇಷ್ಟವಾದರೆ ಮನೆಗೆ ತೆಗೆದುಕೊಂಡು ಹೋಗುತ್ತಾರೆ. ಹೀರೋಯಿನ್ ಸೀರೆ, ಒಡವೆ, ಚಪ್ಪಲಿ ಎಲ್ಲವನ್ನೂ ಸೆಕೆಂಡ್ಸ್‌ನಲ್ಲಿ ಮಾರುತ್ತಾರೆ.ಒಂದು ವೇಳೆ ದೊಡ್ಡ ನಿರ್ಮಾಪಕನಾಗಿದ್ದು ಸದಾ ಸಿನಿಮಾಗಳನ್ನು ನಿರ್ಮಿಸುತ್ತಿದ್ದರೆ ಗೋಡೌನ್‌ನಲ್ಲಿ ಇಟ್ಟುಕೊಂಡು ಅದನ್ನು ಪೋಷಕ ಕಲಾವಿದರಿಗೆ ಉಪಯೋಗಿಸುತ್ತಿತ್ತಾನೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಶೈನ್, ಭೂಮಿ ಮಧ್ಯೆ ಫೈಟ್, ಭೂಮಿಗೆ ವಾರ್ನಿಂಗ್ ಕೊಟ್ಟ ಶೈನ್.

    ಬಿಗ್‍ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್‍ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್‍ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ…

  • ಸುದ್ದಿ

    ಬಾಹ್ಯಾಕಾಶ ಇತಿಹಾಸದಲ್ಲಿ ಮಹತ್ವದ ಸಾಧನೆ!ಲೈವ್ ಸ್ಯಾಟೆಲೈಟ್ ಹೊಡೆದುರುಳಿಸಿದ ವಿಜ್ಞಾನಿಗಳು.. ಮೋದಿಯಿಂದ ಅಧಿಕೃತ ಘೋಷಣೆ..

    ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…

  • ಸುದ್ದಿ

    ದೇಶದಲ್ಲಿ ಮೊದಲ ಬಾರಿಗೆ ಪೆಟ್ರೋಲ್‍ಗಿಂತ ದುಬಾರಿಯಾದ ಡೀಸೆಲ್.

    ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್‍ಗೆ ಪೆಟ್ರೋಲ್‍ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್‍ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್‍ಗಿಂತ ಡೀಸೆಲ್ ಬೆಲೆ 12 ಪೈಸೆ…

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • ಸುದ್ದಿ

    ಈ ಮೀನಿನ ಮುಖ ನೋಡಿದರೆ ಅಚ್ಚರಿಯಾಗುವುದಂತೂ ಗ್ಯಾರಂಟಿ ಯಾಕೆ ಗೊತ್ತಾ?ನೀವೇ ನೋಡಿ ಫ್ರೆಂಡ್ಸ್…

    ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…

  • ಸಿನಿಮಾ

    ದೊಡ್ಮನೆ ಅಮ್ಮ “ಪಾರ್ವತಮ್ಮ ರಾಜ್ ಕುಮಾರ್” ವಿಧಿವಶ

    ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.