ಸಿನಿಮಾ

ಸಿನಿಮಾಗಳಲ್ಲಿ ನಮ್ಮ ಸ್ಟಾರ್‌‍ಗಳು ಹಾಕಿಕೊಳ್ಳುವ ಬಟ್ಟೆಗಳನ್ನು ಸಿನಿಮಾ ಮುಗಿದ ಬಳಿಕ ಏನು ಮಾಡುತ್ತಾರೆಂದು ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

283

ಸಿನಿಮಾಗಳಲ್ಲಿ ಸ್ಟಾರ್‌‍ಗಳು ಬಳಸುವ ಬಟ್ಟೆಗಳೆಂದರೆ ಅಭಿಮಾನಿಗಳಿಗೆ ತುಂಬಾ ಕ್ರೇಜ್ ಇರುತ್ತದೆ. ಮಾರುಕಟ್ಟೆಗೆ ಬಂದ ಹೊಸ ಡಿಸೈನ್ ಹಾಕಿಕೊಂಡರೆ ಇನ್ನಷ್ಟು ಕ್ರೇಜ್ ಬೆಳೆಯುತ್ತದೆ. ಸದ್ಯಕ್ಕೆ ಹೀರೋಗಳು ಸಹ ಟ್ರೆಂಡ್ ಸೆಟ್ ಮಾಡಬೇಕೆಂಬ ಉದ್ದೇಶದಿಂದ ಟ್ರೆಂಡಿ ಬಟ್ಟೆಗಳನ್ನು ಹಾಕಿಕೊಂಡು ಅವಕ್ಕೆ ಕ್ರೇಜ್ ತರುತ್ತಿರುತ್ತಾರೆ. ಆಗಿನ ಕಾಲದಲ್ಲಿ ಆರತಿ, ಭಾರತಿ, ಕಲ್ಪನಾರ ಸೀರೆ ಅವರಿಟ್ಟುಕೊಳ್ಳುವ ಕುಂಕುಮವನ್ನು ಫಾಲೋ ಆಗುತ್ತಿದ್ದರು. ಸದ್ಯದ ಪರಿಸ್ಥಿತಿ ನೋಡಿದರೆ ಮೀಡಿಯಂ ಹೀರೋ ಸಹ ಒಂದೊಂದು ಸಿನಿಮಾಗೆ 10 ಲಕ್ಷಕ್ಕೂ ಹೆಚ್ಚು ಬಟ್ಟೆಗಳನ್ನು ಖರ್ಚು ಮಾಡಿಸುತ್ತಿದ್ದಾನೆ.

ಹೀರೋಯಿನ್ ಸಂಗತಿಗೆ ಬಂದರೆ ಕಾಜಲ್‌ಗಾದರೆ ಒಂದು ಸಿನಿಮಾಗೆ 35 ರಿಂದ 40 ಲಕ್ಷಗಳ ವರೆಗೆ ಬಟ್ಟೆಗೇ ಖರ್ಚಾಗುತ್ತದೆ. ಇದೆಲ್ಲಾ ಸರಿ ಸಿನಿಮಾಗಾಗಿ ಇಷ್ಟೆಲ್ಲಾ ದುಡ್ಡು ಸುರಿದು ಬಟ್ಟೆಗಳನ್ನು ಕೊಳ್ಳುತ್ತಿದ್ದಾರಲ್ಲ, ಸಿನಿಮಾ ಮುಗಿದ ಮೇಲೆ ಈ ಬಟ್ಟೆಗಳನ್ನು ಏನು ಮಾಡುತ್ತಾರೆ? ಕೆಲವು ಮಂದಿ ನಿರ್ಮಾಪಕರು ಗೋಡೌನ್‌ನಲ್ಲಿ ಬಿಸಾಕುತ್ತಾರೆ. ಇನ್ನೂ ಕೆಲವು ನಿರ್ಮಾಪಕರು ಸೆಕೆಂಡ್ಸ್‌ನಲ್ಲಿ ಮಾರುತ್ತಾರೆ. ಸುಮಾರು 50 ಲಕ್ಷದ ಬಟ್ಟೆಗಳನ್ನು 5 ಲಕ್ಷಕ್ಕೆಲ್ಲಾ ಮಾರಿದ ಸಾಕಷ್ಟು ಉದಾಹರಣೆಗಳಿವೆ.

ಅದೇ ರೀತಿ ಸ್ಟಾರ್ ಹೀರೋ ಆದರೆ ಸುಮಾರು 30 ರಿಂದ 40 ಲಕ್ಷಗಳ ತನಕ ಬಟ್ಟೆಗಳಿಗೇ ಖರ್ಚಾಗುತ್ತದೆ. ಹಾಗಾಗಿ ನಿರ್ಮಾಪಕರು ಹೀರೋಗಳ ಜತೆಗೆ ಬಟ್ಟೆಗಳಿಗಾಗಿ ಪ್ಯಾಕೇಜ್ ಮಾತನಾಡಿಕೊಳ್ಳುತ್ತಿದ್ದಾರೆ. ಡಿಸೈನರ್‌ಗಳಿಗೆ ಬಜೆಟ್ ತಿಳಿಸಿ ಅಷ್ಟರೊಳಗೆ ಮುಗಿಸಬೇಕೆಂದು ಹೇಳುತ್ತಿದ್ದಾರೆ. ಡಿಸೈನರ್‌‍ಗಳು ಫಾರಿನ್‌ನಿಂದ ಬ್ರಾಂಡ್ಸ್ ತರಿಸಿ ಡಿಸೈನ್ ಮಾಡುತ್ತಿದ್ದಾರೆ.

ಕೆಲವು ಸಿನಿಮಾ ಕಾಸ್ಟ್ಯೂಮ್ಸ್‌ನವರು ಕೊಂಡು ಬ್ಯಾಕ್ ಗ್ರೌಂಡ್ ಕಲಾವಿದರಿಗೆ ಬಾಡಿಗೆಗೆ ನೀಡುತ್ತಿರುತ್ತಾರೆ. ಇನ್ನು ದೊಡ್ದ ದೊಡ್ದ ಜಾಕೆಟ್, ಶೂಸ್‍ನಂತಹವನ್ನು ಮುಂಬೈನಲ್ಲಿ ಸೆಕೆಂಡ್ ಹ್ಯಾಂಡ್ ಮಾರುಕಟ್ಟೆಯಲ್ಲಿ ಮಾರುತ್ತಿರುತ್ತಾರೆ. ಹೀರೋಯಿನ್ ಸೀರೆಗಳಾದರೂ ಅಷ್ಟೇ.

ಒಂದು ವೇಳೆ ಯಾವುದಾದರೂ ಡ್ರೆಸ್ ಇಷ್ಟವಾದರೆ ಮನೆಗೆ ತೆಗೆದುಕೊಂಡು ಹೋಗುತ್ತಾರೆ. ಹೀರೋಯಿನ್ ಸೀರೆ, ಒಡವೆ, ಚಪ್ಪಲಿ ಎಲ್ಲವನ್ನೂ ಸೆಕೆಂಡ್ಸ್‌ನಲ್ಲಿ ಮಾರುತ್ತಾರೆ.ಒಂದು ವೇಳೆ ದೊಡ್ಡ ನಿರ್ಮಾಪಕನಾಗಿದ್ದು ಸದಾ ಸಿನಿಮಾಗಳನ್ನು ನಿರ್ಮಿಸುತ್ತಿದ್ದರೆ ಗೋಡೌನ್‌ನಲ್ಲಿ ಇಟ್ಟುಕೊಂಡು ಅದನ್ನು ಪೋಷಕ ಕಲಾವಿದರಿಗೆ ಉಪಯೋಗಿಸುತ್ತಿತ್ತಾನೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮನೆಯಲ್ಲೇ ರೋಸ್ ವಾಟರ್ ಸುಲಭವಾಗಿ ತಯಾರಿಸುವ ವಿಧಾನ ಮತ್ತು ಅದರ ಉಪಯೋಗಗಳನ್ನು ತಿಳಿಯಿರಿ…

    ರೋಸ್ ವಾಟರ್ ತ್ವಚೆಯ ಆರೈಕೆ ಗೆ ಉತ್ತಮವಾದದ್ದು. ಇದನ್ನು ಮುಖಕ್ಕೆ ದಿನವೂ ಹಚ್ಚುವುದರಿಂದ ಕಲೆಗಳು ನಿವಾರಣೆಯಾಗುತ್ತವೆ. ಚರ್ಮದ ಕಾಂತಿ ಹೆಚ್ಚಾಗುತ್ತದೆ. ಸುಕ್ಕು ಗಟ್ಟುವುದು ನಿಲ್ಲುತ್ತದೆ. ಇದೂ ಕೇವಲ ಸೌಂದರ್ಯಕ್ಕೆ ಮಾತ್ರ ಒಳ್ಳೆಯದಲ್ಲ, ಇದರ ಪರಿಮಳ ನಮ್ಮ ಸ್ಟ್ರೆಸ್ ಅನ್ನು ದೂರವಾಗುತ್ತದೆ. ಮನಸ್ಸು ಇದರ ಸುವಾಸನೆಯಿಂದ ಹಗುರಾಗಿ ಹೊಸ ಚೈತನ್ಯ ದೊರಕುತ್ತದೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ರೋಸ್ ವಾಟರ್ ದುಬಾರಿ ಮತ್ತು ಅದರಲ್ಲಿ ಕಲಬೇರಿಕೆಯೂ ಇರಬಹುದು. ಮನೆಯಲ್ಲೇ ತಯಾರಿಸಿದ ರೋಸ್ ವಾಟರ್ ಸುರಕ್ಷಿತವಾಗಿರುತ್ತದೆ ಮತ್ತು ನಾವು ಕಡಿಮೆ ಕರ್ಚಿನಲ್ಲಿ…

  • ತಂತ್ರಜ್ಞಾನ

    ಆಲೂಗಡ್ಡೆ ಮತ್ತು ಈರುಳ್ಳಿ ಉಪಯೋಗಿಸಿ ಟೇಬಲ್ ಫ್ಯಾನ್ ತಿರುಗಿಸಿದ ಭೂಪ..!ತಿಳಿಯಲು ಇದನ್ನು ಓದಿ..

    ಆಲೂಗಡ್ಡೆ ಮತ್ತು ಈರುಳ್ಳಿಯನ್ನು ನೀವು ಏತಕ್ಕಾಗಿ ಬಳಸುತ್ತೀರಿ..? ಇಂಥದ್ದೊಂದು ಪ್ರಶ್ನೆ ಕೇಳಿದರೆ ಯಾರೇ ಆದರೂ ಅಡುಗೆ ತಯಾರಿಸಲು ಬಳಸುತ್ತೇವೆ ಎಂದು ಹೇಳುತ್ತಾರೆ. ಆದರೆ, ಆಲೂಗಡ್ಡೆ ಮತ್ತು ಈರುಳ್ಳಿಯಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ.

  • ಸುದ್ದಿ

    ಜಿಯೋ ಕಂಪನಿಯ ಈ ಆಫರ್ ಕೇಳಿ DTH, ಕೇಬಲ್‌ ಆಪರೇಟರ್‌ ಗಳಲ್ಲಿ ಶುರುವಾಗಿದೆ ನಡುಕ!ಸೆಪ್ಟೆಂಬರ್ 5ರ ನಂತ್ರ…

    ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…

  • ಆಧ್ಯಾತ್ಮ, ಜ್ಯೋತಿಷ್ಯ

    ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿಯ ಆಶೀರ್ವಾದದಿಂದ ಈ ವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ,.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :ನಿಮ್ಮ ಅಪಾರ…

  • ಸುದ್ದಿ

    ಇನ್ನು15 ದಿನ ಮಳೆ ಬರದಿದ್ದರೆ ಮಂಜುನಾಥಸ್ವಾಮಿಯ ಅಭಿಷೇಕಕ್ಕೂ ನೀರಿಲ್ಲ: ಡಾ. ವೀರೇಂದ್ರ ಹೆಗ್ಗಡೆ

    15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…

  • ಸಂಬಂಧ

    ಈ ಲೇಖನವನ್ನು ವಿಶೇಷವಾಗಿ ಗಂಡು ಮಕ್ಕಳು ಓದಲೇಬೇಕು..!ನಿಮಗೆ ಈ ಲೇಖನ ಇಷ್ಟ ಆದ್ರೆ ಮರೆಯದೇ ಶೇರ್ ಮಾಡಿ..

    ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…