ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾಗಳಲ್ಲಿ ಸ್ಟಾರ್ಗಳು ಬಳಸುವ ಬಟ್ಟೆಗಳೆಂದರೆ ಅಭಿಮಾನಿಗಳಿಗೆ ತುಂಬಾ ಕ್ರೇಜ್ ಇರುತ್ತದೆ. ಮಾರುಕಟ್ಟೆಗೆ ಬಂದ ಹೊಸ ಡಿಸೈನ್ ಹಾಕಿಕೊಂಡರೆ ಇನ್ನಷ್ಟು ಕ್ರೇಜ್ ಬೆಳೆಯುತ್ತದೆ. ಸದ್ಯಕ್ಕೆ ಹೀರೋಗಳು ಸಹ ಟ್ರೆಂಡ್ ಸೆಟ್ ಮಾಡಬೇಕೆಂಬ ಉದ್ದೇಶದಿಂದ ಟ್ರೆಂಡಿ ಬಟ್ಟೆಗಳನ್ನು ಹಾಕಿಕೊಂಡು ಅವಕ್ಕೆ ಕ್ರೇಜ್ ತರುತ್ತಿರುತ್ತಾರೆ. ಆಗಿನ ಕಾಲದಲ್ಲಿ ಆರತಿ, ಭಾರತಿ, ಕಲ್ಪನಾರ ಸೀರೆ ಅವರಿಟ್ಟುಕೊಳ್ಳುವ ಕುಂಕುಮವನ್ನು ಫಾಲೋ ಆಗುತ್ತಿದ್ದರು. ಸದ್ಯದ ಪರಿಸ್ಥಿತಿ ನೋಡಿದರೆ ಮೀಡಿಯಂ ಹೀರೋ ಸಹ ಒಂದೊಂದು ಸಿನಿಮಾಗೆ 10 ಲಕ್ಷಕ್ಕೂ ಹೆಚ್ಚು ಬಟ್ಟೆಗಳನ್ನು ಖರ್ಚು ಮಾಡಿಸುತ್ತಿದ್ದಾನೆ.

ಹೀರೋಯಿನ್ ಸಂಗತಿಗೆ ಬಂದರೆ ಕಾಜಲ್ಗಾದರೆ ಒಂದು ಸಿನಿಮಾಗೆ 35 ರಿಂದ 40 ಲಕ್ಷಗಳ ವರೆಗೆ ಬಟ್ಟೆಗೇ ಖರ್ಚಾಗುತ್ತದೆ. ಇದೆಲ್ಲಾ ಸರಿ ಸಿನಿಮಾಗಾಗಿ ಇಷ್ಟೆಲ್ಲಾ ದುಡ್ಡು ಸುರಿದು ಬಟ್ಟೆಗಳನ್ನು ಕೊಳ್ಳುತ್ತಿದ್ದಾರಲ್ಲ, ಸಿನಿಮಾ ಮುಗಿದ ಮೇಲೆ ಈ ಬಟ್ಟೆಗಳನ್ನು ಏನು ಮಾಡುತ್ತಾರೆ? ಕೆಲವು ಮಂದಿ ನಿರ್ಮಾಪಕರು ಗೋಡೌನ್ನಲ್ಲಿ ಬಿಸಾಕುತ್ತಾರೆ. ಇನ್ನೂ ಕೆಲವು ನಿರ್ಮಾಪಕರು ಸೆಕೆಂಡ್ಸ್ನಲ್ಲಿ ಮಾರುತ್ತಾರೆ. ಸುಮಾರು 50 ಲಕ್ಷದ ಬಟ್ಟೆಗಳನ್ನು 5 ಲಕ್ಷಕ್ಕೆಲ್ಲಾ ಮಾರಿದ ಸಾಕಷ್ಟು ಉದಾಹರಣೆಗಳಿವೆ.

ಅದೇ ರೀತಿ ಸ್ಟಾರ್ ಹೀರೋ ಆದರೆ ಸುಮಾರು 30 ರಿಂದ 40 ಲಕ್ಷಗಳ ತನಕ ಬಟ್ಟೆಗಳಿಗೇ ಖರ್ಚಾಗುತ್ತದೆ. ಹಾಗಾಗಿ ನಿರ್ಮಾಪಕರು ಹೀರೋಗಳ ಜತೆಗೆ ಬಟ್ಟೆಗಳಿಗಾಗಿ ಪ್ಯಾಕೇಜ್ ಮಾತನಾಡಿಕೊಳ್ಳುತ್ತಿದ್ದಾರೆ. ಡಿಸೈನರ್ಗಳಿಗೆ ಬಜೆಟ್ ತಿಳಿಸಿ ಅಷ್ಟರೊಳಗೆ ಮುಗಿಸಬೇಕೆಂದು ಹೇಳುತ್ತಿದ್ದಾರೆ. ಡಿಸೈನರ್ಗಳು ಫಾರಿನ್ನಿಂದ ಬ್ರಾಂಡ್ಸ್ ತರಿಸಿ ಡಿಸೈನ್ ಮಾಡುತ್ತಿದ್ದಾರೆ.

ಕೆಲವು ಸಿನಿಮಾ ಕಾಸ್ಟ್ಯೂಮ್ಸ್ನವರು ಕೊಂಡು ಬ್ಯಾಕ್ ಗ್ರೌಂಡ್ ಕಲಾವಿದರಿಗೆ ಬಾಡಿಗೆಗೆ ನೀಡುತ್ತಿರುತ್ತಾರೆ. ಇನ್ನು ದೊಡ್ದ ದೊಡ್ದ ಜಾಕೆಟ್, ಶೂಸ್ನಂತಹವನ್ನು ಮುಂಬೈನಲ್ಲಿ ಸೆಕೆಂಡ್ ಹ್ಯಾಂಡ್ ಮಾರುಕಟ್ಟೆಯಲ್ಲಿ ಮಾರುತ್ತಿರುತ್ತಾರೆ. ಹೀರೋಯಿನ್ ಸೀರೆಗಳಾದರೂ ಅಷ್ಟೇ.

ಒಂದು ವೇಳೆ ಯಾವುದಾದರೂ ಡ್ರೆಸ್ ಇಷ್ಟವಾದರೆ ಮನೆಗೆ ತೆಗೆದುಕೊಂಡು ಹೋಗುತ್ತಾರೆ. ಹೀರೋಯಿನ್ ಸೀರೆ, ಒಡವೆ, ಚಪ್ಪಲಿ ಎಲ್ಲವನ್ನೂ ಸೆಕೆಂಡ್ಸ್ನಲ್ಲಿ ಮಾರುತ್ತಾರೆ.ಒಂದು ವೇಳೆ ದೊಡ್ಡ ನಿರ್ಮಾಪಕನಾಗಿದ್ದು ಸದಾ ಸಿನಿಮಾಗಳನ್ನು ನಿರ್ಮಿಸುತ್ತಿದ್ದರೆ ಗೋಡೌನ್ನಲ್ಲಿ ಇಟ್ಟುಕೊಂಡು ಅದನ್ನು ಪೋಷಕ ಕಲಾವಿದರಿಗೆ ಉಪಯೋಗಿಸುತ್ತಿತ್ತಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.
ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…