ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾಗಳಲ್ಲಿ ಸ್ಟಾರ್ಗಳು ಬಳಸುವ ಬಟ್ಟೆಗಳೆಂದರೆ ಅಭಿಮಾನಿಗಳಿಗೆ ತುಂಬಾ ಕ್ರೇಜ್ ಇರುತ್ತದೆ. ಮಾರುಕಟ್ಟೆಗೆ ಬಂದ ಹೊಸ ಡಿಸೈನ್ ಹಾಕಿಕೊಂಡರೆ ಇನ್ನಷ್ಟು ಕ್ರೇಜ್ ಬೆಳೆಯುತ್ತದೆ. ಸದ್ಯಕ್ಕೆ ಹೀರೋಗಳು ಸಹ ಟ್ರೆಂಡ್ ಸೆಟ್ ಮಾಡಬೇಕೆಂಬ ಉದ್ದೇಶದಿಂದ ಟ್ರೆಂಡಿ ಬಟ್ಟೆಗಳನ್ನು ಹಾಕಿಕೊಂಡು ಅವಕ್ಕೆ ಕ್ರೇಜ್ ತರುತ್ತಿರುತ್ತಾರೆ. ಆಗಿನ ಕಾಲದಲ್ಲಿ ಆರತಿ, ಭಾರತಿ, ಕಲ್ಪನಾರ ಸೀರೆ ಅವರಿಟ್ಟುಕೊಳ್ಳುವ ಕುಂಕುಮವನ್ನು ಫಾಲೋ ಆಗುತ್ತಿದ್ದರು. ಸದ್ಯದ ಪರಿಸ್ಥಿತಿ ನೋಡಿದರೆ ಮೀಡಿಯಂ ಹೀರೋ ಸಹ ಒಂದೊಂದು ಸಿನಿಮಾಗೆ 10 ಲಕ್ಷಕ್ಕೂ ಹೆಚ್ಚು ಬಟ್ಟೆಗಳನ್ನು ಖರ್ಚು ಮಾಡಿಸುತ್ತಿದ್ದಾನೆ.

ಹೀರೋಯಿನ್ ಸಂಗತಿಗೆ ಬಂದರೆ ಕಾಜಲ್ಗಾದರೆ ಒಂದು ಸಿನಿಮಾಗೆ 35 ರಿಂದ 40 ಲಕ್ಷಗಳ ವರೆಗೆ ಬಟ್ಟೆಗೇ ಖರ್ಚಾಗುತ್ತದೆ. ಇದೆಲ್ಲಾ ಸರಿ ಸಿನಿಮಾಗಾಗಿ ಇಷ್ಟೆಲ್ಲಾ ದುಡ್ಡು ಸುರಿದು ಬಟ್ಟೆಗಳನ್ನು ಕೊಳ್ಳುತ್ತಿದ್ದಾರಲ್ಲ, ಸಿನಿಮಾ ಮುಗಿದ ಮೇಲೆ ಈ ಬಟ್ಟೆಗಳನ್ನು ಏನು ಮಾಡುತ್ತಾರೆ? ಕೆಲವು ಮಂದಿ ನಿರ್ಮಾಪಕರು ಗೋಡೌನ್ನಲ್ಲಿ ಬಿಸಾಕುತ್ತಾರೆ. ಇನ್ನೂ ಕೆಲವು ನಿರ್ಮಾಪಕರು ಸೆಕೆಂಡ್ಸ್ನಲ್ಲಿ ಮಾರುತ್ತಾರೆ. ಸುಮಾರು 50 ಲಕ್ಷದ ಬಟ್ಟೆಗಳನ್ನು 5 ಲಕ್ಷಕ್ಕೆಲ್ಲಾ ಮಾರಿದ ಸಾಕಷ್ಟು ಉದಾಹರಣೆಗಳಿವೆ.

ಅದೇ ರೀತಿ ಸ್ಟಾರ್ ಹೀರೋ ಆದರೆ ಸುಮಾರು 30 ರಿಂದ 40 ಲಕ್ಷಗಳ ತನಕ ಬಟ್ಟೆಗಳಿಗೇ ಖರ್ಚಾಗುತ್ತದೆ. ಹಾಗಾಗಿ ನಿರ್ಮಾಪಕರು ಹೀರೋಗಳ ಜತೆಗೆ ಬಟ್ಟೆಗಳಿಗಾಗಿ ಪ್ಯಾಕೇಜ್ ಮಾತನಾಡಿಕೊಳ್ಳುತ್ತಿದ್ದಾರೆ. ಡಿಸೈನರ್ಗಳಿಗೆ ಬಜೆಟ್ ತಿಳಿಸಿ ಅಷ್ಟರೊಳಗೆ ಮುಗಿಸಬೇಕೆಂದು ಹೇಳುತ್ತಿದ್ದಾರೆ. ಡಿಸೈನರ್ಗಳು ಫಾರಿನ್ನಿಂದ ಬ್ರಾಂಡ್ಸ್ ತರಿಸಿ ಡಿಸೈನ್ ಮಾಡುತ್ತಿದ್ದಾರೆ.

ಕೆಲವು ಸಿನಿಮಾ ಕಾಸ್ಟ್ಯೂಮ್ಸ್ನವರು ಕೊಂಡು ಬ್ಯಾಕ್ ಗ್ರೌಂಡ್ ಕಲಾವಿದರಿಗೆ ಬಾಡಿಗೆಗೆ ನೀಡುತ್ತಿರುತ್ತಾರೆ. ಇನ್ನು ದೊಡ್ದ ದೊಡ್ದ ಜಾಕೆಟ್, ಶೂಸ್ನಂತಹವನ್ನು ಮುಂಬೈನಲ್ಲಿ ಸೆಕೆಂಡ್ ಹ್ಯಾಂಡ್ ಮಾರುಕಟ್ಟೆಯಲ್ಲಿ ಮಾರುತ್ತಿರುತ್ತಾರೆ. ಹೀರೋಯಿನ್ ಸೀರೆಗಳಾದರೂ ಅಷ್ಟೇ.

ಒಂದು ವೇಳೆ ಯಾವುದಾದರೂ ಡ್ರೆಸ್ ಇಷ್ಟವಾದರೆ ಮನೆಗೆ ತೆಗೆದುಕೊಂಡು ಹೋಗುತ್ತಾರೆ. ಹೀರೋಯಿನ್ ಸೀರೆ, ಒಡವೆ, ಚಪ್ಪಲಿ ಎಲ್ಲವನ್ನೂ ಸೆಕೆಂಡ್ಸ್ನಲ್ಲಿ ಮಾರುತ್ತಾರೆ.ಒಂದು ವೇಳೆ ದೊಡ್ಡ ನಿರ್ಮಾಪಕನಾಗಿದ್ದು ಸದಾ ಸಿನಿಮಾಗಳನ್ನು ನಿರ್ಮಿಸುತ್ತಿದ್ದರೆ ಗೋಡೌನ್ನಲ್ಲಿ ಇಟ್ಟುಕೊಂಡು ಅದನ್ನು ಪೋಷಕ ಕಲಾವಿದರಿಗೆ ಉಪಯೋಗಿಸುತ್ತಿತ್ತಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ.
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.
ಮದುವೆಯ ಪರ್ಫೆಕ್ಟ್ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ. ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ.
‘ಬಿಗ್ಬಾಸ್’ ರಿಯಾಲಿಟಿ ಶೋನಲ್ಲಿ ಒಂದಷ್ಟು ಜನ ಸ್ಪರ್ಧಿಗಳಾಗಿ ಎಂಟ್ರಿ ನೀಡಿದರೆ, ಮತ್ತೊಂದಿಷ್ಟು ಜನ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ನೀಡುತ್ತಾರೆ. ಜತೆಗೆ ಸಿನಿಮಾ ಪ್ರಮೋಷನ್ಗಾಗಿ ಅನೇಕರು ಬಿಗ್ಬಾಸ್ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಕೂಡ ಬೆಂಗಳೂರಿನ ಬಿಡದಿಯಲ್ಲಿರುವ ಬಿಗ್ಬಾಸ್ ಮನೆಗೆ ಕಾಲಿಟ್ಟರೆ ಅಚ್ಚರಿ ಇಲ್ಲ! ಇಂಥದ್ದೊಂದು ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಆದರೆ, ಇತ್ತೀಚಿಗಷ್ಟೇ ನಡೆದ ‘ಬಿಗ್ಬಾಸ್’ ಪ್ರೆಸ್ಮೀಟ್ನಲ್ಲಿ ಸಲ್ಮಾನ್ ಆಗಮನದ ಬಗ್ಗೆ ಸುದೀಪ್ ಕ್ಲಾರಿಟಿ ನೀಡಿದ್ದಾರೆ. ‘ನಾವಿಬ್ಬರು ಒಂದೇ ದಿನ ಬಿಗ್ಬಾಸ್ನ ಬೇರೆ…