ಮನರಂಜನೆ

ಸಿರಿಯಲ್’ಗಳಲ್ಲಿ ಮನೆ ಮಾತಾಗಿದ್ದ ಈ ನಟಿ,ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುತ್ತಿರೋದು ಯಾಕೆ ಗೊತ್ತಾ .?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

545

ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ…

ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ…

ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್ ಆರಂಭಿಸಿದ್ದಾರೆ.

ಬೆಳಗಿನ ಸಮಯದಲ್ಲಿ ಧಾರವಾಹಿಗಳಲ್ಲಿ ಅಭಿನಯಿಸುತ್ತಿರುವ ಕವಿತಾ ಲಕ್ಷ್ಮಿ ಅವರು ಸಂಜೆಯಾದರೆ ಸಾಕು ಶೂಟಿಂಗ್ ಮುಗಿಸಿಕೊಂಡು ತಿರುವನಂತಪುರದ ಹೈವೇ ಪಕ್ಕದಲ್ಲಿ ದೋಸೆ ಕ್ಯಾಂಟಿನ್ ನಲ್ಲಿ ಕೆಲಸ ಆರಂಭಿಸುತ್ತಾರೆ.

13 ವರ್ಷಗಳ ಹಿಂದೆಯೇ ಗಂಡನಿಗೆ ವಿಚ್ಛೇದನ ನೀಡಿದ್ದ ಕವಿತಾ ಲಕ್ಷ್ಮೀ ಅವರು ಇಬ್ಬರು ಮಕ್ಕಳ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಅದೇನೇ ಇರಲಿ ಇವರ ಒಂದು ಕಾರ್ಯ ವೈಖರಿಯ ಬಗ್ಗೆ ಮೆಚ್ಚಲೇ ಬೇಕು.!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಣ್ಣಲ್ಲಿ ನೀರು ತುಂಬುತ್ತೆ ಆ ಪುಟ್ಟ ಬಾಲಕನ ಮನಕಲಕುವ ಕಥೆ…..!

    ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ‌ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ‌ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…

  • ಸುದ್ದಿ

    ಬಾಹ್ಯಾಕಾಶ ಇತಿಹಾಸದಲ್ಲಿ ಮಹತ್ವದ ಸಾಧನೆ!ಲೈವ್ ಸ್ಯಾಟೆಲೈಟ್ ಹೊಡೆದುರುಳಿಸಿದ ವಿಜ್ಞಾನಿಗಳು.. ಮೋದಿಯಿಂದ ಅಧಿಕೃತ ಘೋಷಣೆ..

    ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…

  • ವಿಸ್ಮಯ ಜಗತ್ತು

    ಗರ್ಭಿಣಿಯೊಬ್ಬರು ಸ್ಕ್ಯಾನ್ ಮಾಡಿಸಿಕೊಂಡಾಗ ಅಲ್ಲಿ ನಿಜಕ್ಕೂ ಕಂಡಿದ್ದು ಏನು ಗೊತ್ತಾ..?ಶಾಕ್ ಆಗ್ತೀರಾ..!ಮುಂದೆ ಓದಿ…

    ಪ್ರತಿ ಆಸ್ಪತ್ರೆಗಳಲ್ಲೂ ಗರ್ಭಿಣಿಯರಿಗೆ ಸ್ಕ್ಯಾನ್ ಮಾಡುತ್ತಾರೆ ಎನ್ನುವುದು ಎಲ್ಲರಿಗು ತಿಳಿದಿರುವ ವಿಷಯವೇ. ಪ್ರತಿಯೊಬ್ಬ ಗರ್ಭಿಣಿಯು ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಿಸುತ್ತಾರೆ ಹಾಗು ತನ್ನ ಮಗುವಿನ ಚಿತ್ರವನ್ನು ಅಲ್ಲಿಯೇ ನೋಡಿ ಕಣ್ತುಂಬಿಕೊಳ್ಳುತ್ತಿರುತ್ತಾಳೆ.

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸಂಬಂಧ

    ರಕ್ಷಾಬಂಧನಕ್ಕೂ ಭಗವಾನ್ ಶ್ರೀ ಕೃಷ್ಣನ ಈ ಕತೆಗೂ ಇರುವ ಸಂಬಂದ ಏನ್ ಗೊತ್ತಾ…..

    ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.

  • ಸುದ್ದಿ

    ಮದುವೆಯಾದ್ರು ಬಸ್​​​ನಲ್ಲೇ ಜೀವನ ನಡೆಸುತ್ತಿರುವ ಪ್ರೇಮಿಗಳು..!ಇದಕ್ಕೆ ಕಾರಣ ಏನು ಗೊತ್ತಾ..?

    ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಬೇರೆಬೇರೆ ಇದ್ದ ಕಾರಣ ಮನೆಯವರು ಧಮಕಿ ಹಾಕಿದ ಘಟನೆ ವಿಜಯಪುರ ದಲ್ಲಿ ನಡೆದಿದೆ. ನಾವು ಒಬ್ಬರಿಗೊಬ್ಬರು ಪ್ರೀತಿಸಿದ್ದೆವೆ, ಮದುವೆ ಕೂಡ ಆಗಿದ್ದೆವೆ ಆದರೆ ನಮಗೆ ಜೀವನ ನಡೆಸಲು ಬಿಡುತ್ತಿಲ್ಲ. ಹೀಗಾಗಿ ನಮಗೆ ಬದಕಲು ಬಿಡಿ ಎಂದು ಪ್ರೇಮಿಗಳು ಅಂಗಲಾಚುತ್ತಿದ್ದಾರೆ. 5 ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳಿಗೆ ಪೋಷಕರೇ ವಿಲನ್ ಆಗಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ನಾವದಗಿತ ಶೃತಿ ಹಾಗೂ ಆಲಮೇಲ ಪಟ್ಟಣದ ಗೌತಮ್​​​ ಪೋಷಕರ ವಿರೋಧದ ಮಧ್ಯೆಯೂ ಸೆಪ್ಟೆಂಬರ್ 25ರಂದು…