ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಟ್ಟಗಾಯಗಳೇ ಇಷ್ಟು, ಗಾಯ ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು.

* ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ.

* ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ ಬಟ್ಟೆಗೆ ಹಾಕಿ ಸುಟ್ಟ ಗಾಯದ ಮೇಲೆ ಹಿಂಡಬೇಕು. ಸುಟ್ಟುಕೊಂಡ ತಕ್ಷಣವೇ ಇದನ್ನು ಪಾಲಿಸಿದರೆ ಉರಿಯೂ ಕಡಿಮೆಯಾಗುವುದಲ್ಲದೆ ಬೊಬ್ಬೆ ಏಳುವುದೂ ನಿಲ್ಲುತ್ತದೆ. ಹಾಗೂ ಸುಟ್ಟ ಗಾಯದ ಕಲೆಯೂ ಉಳಿಯುವುದಿಲ್ಲ.

* ಸುಟ್ಟ ಗಾಯಕ್ಕೆ ಕೊಬ್ಬರಿ ಎಣ್ಣೆ ಲೇಪಿಸುವುದು ಹಿಂದಿನ ಕಾಲದಿಂದಲೂ ನಡೆದುಬಂದಿದೆ. ದಿನಕ್ಕೆ ನಾಲ್ಕು ಬಾರಿಯಾದರೂ ಸುಟ್ಟ ಗಾಯಕ್ಕೆ ಎಣ್ಣೆ ಹಚ್ಚುತ್ತಾ ಬಂದರೆ ಕೆಲವೇ ವಾರಗಳಲ್ಲಿ ಚರ್ಮದ ಮೇಲೆ ಆಗಿರುವ ಸುಟ್ಟ ಗಾಯದ ಕಲೆಗಳು ಹೋಗಿ ಚರ್ಮ ಮೊದಲಿನ ಬಣ್ಣ ಪಡೆಯುತ್ತದೆ.

* ತರಕಾರಿಯ ರಸವನ್ನು ಸುಟ್ಟ ಗಾಯದ ಮೇಲೆ ಲೇಪಿಸಿದರೆ ಅಥವಾ ಹಸಿರು ತರಕಾರಿಗಳ ಸೇವನೆಯಿಂದಲೂ ಸುಟ್ಟ ಗಾಯದ ಕಲೆ ಇಲ್ಲದಂತೆ ಮಾಡಬಹುದು.

* ಸುಟ್ಟು ಕೊಂಡ ಕೆಲವೇ ಕ್ಷಣಗಳಲ್ಲಿ ಅಡುಗೆ ಸೋಡವನ್ನು ಹಚ್ಚುವುದರಿಂದ ಬೊಬ್ಬೆ ಇಲ್ಲದಂತಾಗಿ ಗಾಯ ಬೇಗ ವಾಸಿಯಾಗುತ್ತದೆ.

* ಸುಟ್ಟ ಕೂಡಲೇ ಸುತ್ತಿರುವ ಜಾಗಕ್ಕೆ ಟೂತ್ ಪಾಸ್ಟ್ ಹಚ್ಚುವುದರಿಂದ ಬೊಬ್ಬೆ ಬರುವುದನ್ನ ತಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…
ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…
ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು. ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…
ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…