ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸ್ಟೋರಿನಾ ಮೊದಲ ಬಾರಿ ನೋಡಿದವರಿಗೆ ಇದು ವಿಚಿತ್ರ ಎನ್ನಿಸಬಹುದು. ಆದ್ರೆ ಈ ಜೋಡಿಯ ಕೆಲಸದ ಹಿಂದೆ ಒಂದೊಳ್ಳೆ ಸಂದೇಶವಿದೆ. ಅದೇನು ಅನ್ನೋದನ್ನ ಈ ಸ್ಟೋರಿಯಲ್ಲಿ ಓದಿ.
ಮುಂಬೈನ ಖಾಂಡಿವಾಲಿ ಸ್ಟೇಷನ್ನಲ್ಲಿ ವಿದ್ಯಾವಂತರಾದ, ಒಳ್ಳೆ ಕಂಪನಿಯಲ್ಲಿ ಒಳ್ಳೆ ಸಂಬಳಕ್ಕೆ ಕೆಲಸ ಮಾಡುವ ಜೋಡಿಯೊಂದು ಫೂಟ್ಪಾತ್ನಲ್ಲಿ ತಿಂಡಿ ಮಾರುತ್ತಾರೆ. ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯ ಒಳಗೆ ಫೂಟ್ಪಾತ್ನಲ್ಲಿ ತಿಂಡಿ ಮಾರಿ, ಇವರು ತಮ್ಮ ತಮ್ಮ ಕೆಲಸಕ್ಕೆ ತೆರಳುತ್ತಾರೆ.
ಎಂಬಿಎ ಮಾಡಿರುವ ಈ ಜೋಡಿ ತಿಂಡಿ ಮಾಡೋ ಬಗ್ಗೆ ಒಬ್ಬರು ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದರು. ಈ ಪೋಸ್ಟ್ನಲ್ಲಿ, ಇಷ್ಟು ಒಳ್ಳೆ ಕೆಲಸದಲ್ಲಿದ್ದರೂ, ಅಶ್ವಿನಿ ಶೆಣೈ ಶಾ ಮತ್ತವರ ಪತಿ ಯಾಕೆ ಫೂಟ್ಪಾತ್ನಲ್ಲಿ ಫುಡ್ಸ್ಟಾಲ್ ಹಾಕಿದ್ದಾರೆಂದು ವಿವರಣೆ ನೀಡಿದ್ದಾರೆ.
ಅಶ್ವಿನಿ ದಂಪತಿ ಮನೆಯಲ್ಲಿ ಕೆಲಸ ಮಾಡುತ್ತಿದ್ದ 55 ವಯಸ್ಸಿನ ಮಹಿಳೆ ಕಷ್ಟದಲ್ಲಿದ್ದು, ಆಕೆಯ ಪತಿಗೆ ಪಾರ್ಶ್ವವಾಯುವಾಗಿದೆ. ಪತಿಗೆ ಚಿಕಿತ್ಸೆ ಕೊಡಿಸಲು ಪರದಾಡುತ್ತಿರುವ ಆಕೆಗೆ , ಈ ದಂಪತಿ ಸಹಾಯಕ್ಕೆ ನಿಂತಿದ್ದಾರೆ. ಆಕೆ ಬೆಳ್ಳಂಬೆಳಿಗ್ಗೆ ಎದ್ದು ತಿಂಡಿ ಮಾಡಿಕೊಟ್ಟರೆ, ಈ ದಂಪತಿ ಫುಡ್ಸ್ಟಾಲ್ನಲ್ಲಿ ಅದನ್ನ ಮಾರಿ, ಅದರಿಂದ ಬಂದ ಹಣವನ್ನ ಆಕೆಗೆ ನೀಡುತ್ತಾರೆ. ಈ ಮೂಲಕ ಉತ್ತಮ ಸಂದೇಶ ಸಾರಿರುವ ಇವರು, ಮಾದರಿ ದಂಪತಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…
ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…
ಭೂ ವ್ಯವಹಾರ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಜಮೀನಿನ ಎಲ್ಲಾ ಮಾಹಿತಿಯನ್ನೊಳಗೊಂಡ ಆಧಾರ್ ರೀತಿಯ ವಿಶಿಷ್ಟಗುರುತಿನ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಿರಾಸ್ತಿಗೂ ಬರಲಿದೆ ಆಧಾರ್ ರೀತಿ ವಿಶಿಷ್ಟಗುರುತಿನ ಸಂಖ್ಯೆ| ವಿಶಿಷ್ಟಗುರುತಿನ ಸಂಖ್ಯೆಯಲ್ಲಿ ಜಾಗದ ಎಲ್ಲಾ ಮಾಹಿತಿ| ಭೂ ವ್ಯವಹಾರ ಸುಲಭ ಹಾಗೂ ಪಾರದರ್ಶಕಕ್ಕೆ ನೆರವು| ಬೆರಳ ತುದಿಯಲ್ಲಿ ಭೂ ದಾಖಲೆ, ಬೇನಾಮಿ ಆಸ್ತಿಗೆ ಬ್ರೇಕ್| ರೈತರಿಗೆ ಸುಲಭ ಸಾಲ ಸೌಲಭ್ಯ, ಭೂ ತಕರಾರುಗಳ ಶೀಘ್ರ…
ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…
ಇಂದು ಶುಕ್ರವಾರ ,16/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.