News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಎನ್ ಡಿಎ 2.0 ತನ್ನ ಮೊದಲ ಐದು ವರ್ಷಗಳ ಆರ್ಥಿಕ ಕಾರ್ಯತಂತ್ರ ಯೋಜನೆ ಜಾರಿಗೆ ತರಲಿ: ಕಿರಣ್ ಮಜುಂದಾರ್ ಶಾ ಹೆಳಿಕೆ…..

48

ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ.

ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಹೇಳಿದ್ದಾರೆ. ದೇಶದಲ್ಲಿ ಬಂಡವಾಳ ಹೂಡಿಕೆದಾರರ ಮನ ಗೆದ್ದು ಆರ್ಥಿಕ ಪ್ರಗತಿ ಸಾಧಿಸಲು ಮುಖ್ಯ ಕಾರಣವಾಗುವುದು ಉದ್ಯಮ ನಡೆಸಲು ಬೇಕಾದ ಪೂರಕ ಸುಲಭ ವಾತಾವರಣ. ಸ್ವಯಂ ದೃಢೀಕರಣ, ವಾರ್ಷಿಕ ಲೈಸೆನ್ಸ್ ನವೀಕರಣದ ಬದಲಿಗೆ 5 ವರ್ಷಗಳ ಲೈಸೆನ್ಸ್ ನವೀಕರಣ ಪರಿಕಲ್ಪನೆ ಉದ್ಯಮಕ್ಕೆ ಸಹಾಯವಾಗಲಿದೆ. ಉದ್ಯಮ ಸರಾಗವಾಗಿ ಮತ್ತು ವೇಗವಾಗಿ ಸಾಗಲು ನೀತಿ ನಿರೂಪಣೆ ಸರಿಯಾಗಿರಬೇಕು ಎಂದು ಕಿರಣ್ ಮಜುಂದಾರ್ ಶಾ ಹೇಳುತ್ತಾರೆ.

ವಿಶ್ವಬ್ಯಾಂಕಿನ ಸುಲಭವಾಗಿ ಉದ್ಯಮ ನಡೆಸುವ ದೇಶಗಳ ಪಟ್ಟಿಯಲ್ಲಿ ಕಳೆದ ವರ್ಷ ಭಾರತಕ್ಕೆ 77ನೇ ಸ್ಥಾನ ಸಿಕ್ಕಿದೆ. ಅಂತಾರಾಷ್ಟ್ರೀಯ ಉದ್ಯಮಗಳ ಆದ್ಯತೆಯ ಟಾಪ್ 10 ರಾಷ್ಟ್ರಗಳಲ್ಲಿ ಭಾರತಕ್ಕೆ ಸ್ಥಾನ ಸಿಗುವತ್ತ ಎನ್ ಡಿಎ ಮೈತ್ರಿಕೂಟ ಕೆಲಸ ಮಾಡಬೇಕಾಗಿದೆ.

ದೇಶದ ಆರ್ಥಿಕ ಮಟ್ಟವನ್ನು ಹೆಚ್ಚಿಸಲು ಉದ್ಯೋಗ ಸೃಷ್ಟಿಸಲಿರುವ ಮತ್ತೊಂದು ಯೋಜನೆ ಮೇಕ್ ಇನ್ ಇಂಡಿಯಾ. ಗ್ರೀನ್ಫೀಲ್ಡ್ ಮತ್ತು ಬ್ರೌನ್ಫೀಲ್ಡ್ ತಯಾರಿಕಾ ಯೋಜನೆಗಳಲ್ಲಿ ಹೂಡಿಕೆ ಮಾಡುವ ಅವಶ್ಯಕತೆಯಿದೆ. ವಿಶೇಷ ಆರ್ಥಿಕ ವಲಯಕ್ಕೆ ಒತ್ತು ನೀಡುವ ಅವಶ್ಯಕತೆಯಿದೆ ಎನ್ನುತ್ತಾರೆ ಕಿರಣ್ ಮಜುಂದಾರ್ ಶಾ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…

  • ಕ್ರೀಡೆ

    ವೈರಲ್ ಆಯ್ತು ಟೆನಿಸ್ ತಾರೆ ಸಾನಿಯಾ ಮಿರ್ಜಾ, ತನ್ನ ಮಗುವಿನೊಂದಿಗೆ ಇರುವ ಫೋಟೋ..!ಮಗು ಹೇಗಿದೆ ಗೊತ್ತಾ..?

    ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.   ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…

  • inspirational, ಸುದ್ದಿ

    ಕೇವಲ ಒಂದು ಸೇಬಿಗಾಗಿ ಬಿಗ್ ಮನೆಯಲ್ಲಿ ಸ್ಪರ್ಧಿಗಳ ರಂಪಾಟ..!

    ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….

  • ಹಣ ಕಾಸು

    ಈ ಗಿಡದ ಬಗ್ಗೆ ಈ 7 ವಿಷಯಗಳು, ನಿಮಗೆ ಗೊತ್ತಿದ್ರೆ, ನಿಮ್ಮ ಮನೆಗೆ ಒಳ್ಳೆಯದಾಗುತ್ತೆ!

    ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.

  • ಸುದ್ದಿ

    ಕಾಲ್​ ರಿಸೀವ್​ ಮಾಡಿ, ಮಾಡದೇ ಇರಿ ರಿಂಗ್ ಆಗುವುದು ಮಾತ್ರ 30 ಸೆಕೆಂಡ್ ಅಷ್ಟೇ,,.!

    ಮೊಬೈಲ್​ ಫೋನ್​ ಬಳಕೆದಾರರು ತಮ್ಮ ಮೊಬೈಲ್​ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್​ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್​ಲೈನ್​ ಫೋನ್​ಗಳು 60 ಸೆಕೆಂಡ್​ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್​ ಫೋನ್​ಗಳ ರಿಂಗಣವನ್ನು30 ಸೆಕೆಂಡ್​ಗಳಿಗೆ ಮತ್ತು ಲ್ಯಾಂಡ್​ಲೈನ್​ ಫೋನ್​ಗಳ ರಿಂಗಣವನ್ನು 60 ಸೆಕೆಂಡ್​ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್​) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್​ಫೋನ್​ ಮತ್ತು ಲ್ಯಾಂಡ್​ಲೈನ್​ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…

  • ಉಪಯುಕ್ತ ಮಾಹಿತಿ

    ‘ನೋಕಿಯಾ ಸ್ಮಾರ್ಟ್‌ಫೋನ್’ ಈಗ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ..! ತಿಳಿಯಲು ಈ ಲೇಖನ ಓದಿ ..

    ನೋಕಿಯಾ ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್‌ಲೈನ್‌ ಶಾಪಿಂಗ್ ತಾಣ ಸೇರಿದಂದೆ ಆಫ್‌ಲೈನ್‌ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್‌ಫೋನ್ ಲಭ್ಯವಿದೆ.