ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು

ವಿದ್ಯಾರ್ಥಿಗಳಿಗೆ ಉಚಿತವಾಗಿ ಸೈಕಲ್ ನೀಡುತ್ತಿರುವ ಉದ್ದೇಶ ಯಾಕೆಂದು ವಿದ್ಯಾರ್ಥಿಗಳು ಮೊದಲು ತಿಳಿದುಕೊಳ್ಳಬೇಕು. ವಿದ್ಯಾರ್ಥಿಗಳ ಶಿಕ್ಷಣದ ಮಟ್ಟ ಹೆಚ್ಚಿಸಲು ಮತ್ತು ನಿಮ್ಮ ಉಜ್ವಲ ಭವಿಷ್ಯವನ್ನು ರೂಪಿಸಬೇಕೆಂಬ ಉದ್ದೇಶದಿಂದ ಸರಿಯಾದ ಸಮಯಕ್ಕೆ ಶಾಲೆಗೆ ಹೋಗಿ ತಲುಪಿಕೊಂಡು ವಿದ್ಯಾಭ್ಯಾಸದಿಂದ ವಂಚಿತರಾಗಬಾರದೆಂದು ಸರ್ಕಾರ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಿಕೊಂಡು ಬರುತ್ತಿದ್ದೆ. ಅದರ ಸರಿಯಾದ ಉಪಯೋಗ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕಾಗಿದೆ. ವಿದ್ಯಾರ್ಥಿಗಳು ಸರ್ಕಾರ ನಿಮಗೆ ಉಚಿತವಾಗಿ ಸೈಕಲ್ ನೀಡುತ್ತಿದೆ ಎಂದು ತಿಳಿದುಕೊಳ್ಳ ಬೇಡಿ, ಅದು ನಿಮ್ಮ ಹಣ ಸಾರ್ವಜನಿಕರ ಹಣ ನಿಮ್ಮ ಹಣದಲ್ಲಿಯೇ ನಿಮಗೆ ಸೈಕಲ್ ನೀಡುತ್ತಿದ್ದಾರೆ ಆದರೆ ಇತ್ತೀಚಿನ ದಿನಗಳಲ್ಲಿ ಉಚಿತ ಸೈಕಲ್ ವಿತರಣೆಯಾದ ನಂತರ ಅದು ಹೆಚ್ಚಾಗಿ ದುರುಪಯೋಗವಾಗುತ್ತಿದೆ ವಿದ್ಯಾರ್ಥಿಗಳ ಹತ್ತಿರ ಇರದೇ ಬೇರೆ ವ್ಯಕ್ತಿಗಳು ಅದರ ಉಪಯೋಗ ಪಡೆಯುತ್ತಿರುತ್ತಾರೆ ಎಂದು ಹೇಳಿದರು

ನಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಪಂಚಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲೆಗೆ ಬರುವ ಉದ್ದೇಶಕ್ಕಾಗಿ ನೀಡುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳು ಇದರ ದುರುಪಯೋಗ ಪಡೆದುಕೊಳ್ಳದೆ ಶಾಲೆಗಳಿಗೆ ಮಾತ್ರ ಸೈಕಲ್ ತೆಗೆದುಕೊಂಡು ಹೋಗುವಂತೆ ಪಾಲಕರು ಸರಿಯಾಗಿ ಗಮನವಹಿಸಬೇಕು ಮತ್ತು ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಪಾಲಕರು ಕೂಡ ಮಕ್ಕಳು ಶಾಲೆಯಿಂದ ಮನೆಗೆ ಬಂದ ಮೇಲೆ ಅವರ ವಿದ್ಯಾಭ್ಯಾಸದ ಕಡೆ ಗಮನಹರಿಸಬೇಕೆಂದು ಹೇಳಿದರು

ನಂತರ ಬಸ್ ಪಾಸ್ ಮತ್ತು ಹಾಸ್ಟೆಲ್ ನಲ್ಲಿ ಇರುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ 20 ಬಾಲಕರಿಗೆ ಹಾಗೂ 26 ಬಾಲಕಿಯರಿಗೆ ಸೈಕಲಗಳನ್ನು ವಿತರಿಸಿದರು .ಇದಕ್ಕೂ ಪೂರ್ವದಲ್ಲಿ ಪ್ರೌಢಶಾಲೆಗಳಲ್ಲಿ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳ ಮರುನಿರ್ಮಾಣ ಶೀರ್ಷಿಕೆಯಡಿ 15 ಲಕ್ಷ ರೂಪಾಯಿ ವೆಚ್ಚದಲ್ಲಿ ಸೋನಾರಕೇರಿ ಸರ್ಕಾರಿ ಪ್ರೌಢಶಾಲೆಯ ನೂತನ ಕೊಠಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು. ಮತ್ತು ಕೃಷಿ ಇಲಾಖೆಯಲ್ಲಿ ರೈತ ಫಲಾನುಭವಿಗಳಿಗೆ ಕೃಷಿಗೆ ಸಂಬಂಧ ಪಟ್ಟ ಸಲಕರಣೆ ಗಳನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ಬಿಜೆಪಿ ಮಂಡಲ ಘಟಕದ ಅಧ್ಯಕ ರಾಜೇಶ ನಾಯ್ಕ, ಜಿಲ್ಲಾ ಪಂಚಾಯತ ಸದಸ್ಯೆ ಸಿಂಧು ಭಾಸ್ಕರ್ ನಾಯ್ಕ, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ವೆಂಕಟೇಶ ನಾಯ್ಕ, ರಾಘವೇಂದ್ರ ಶೇಟ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್.ಮುಂಜಿ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .
ನಿಖಿಲ್ ಕುಮಾರ ಸ್ವಾಮಿ ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ, ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(31 ಅಕ್ಟೋಬರ್, 2019) : ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ…
ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಫೆಬ್ರವರಿ, 2019) ಇಂದು ನೀವು ಹೆಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ…
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.