ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು
ವಿದ್ಯಾರ್ಥಿಗಳಿಗೆ ಉಚಿತವಾಗಿ ಸೈಕಲ್ ನೀಡುತ್ತಿರುವ ಉದ್ದೇಶ ಯಾಕೆಂದು ವಿದ್ಯಾರ್ಥಿಗಳು ಮೊದಲು ತಿಳಿದುಕೊಳ್ಳಬೇಕು. ವಿದ್ಯಾರ್ಥಿಗಳ ಶಿಕ್ಷಣದ ಮಟ್ಟ ಹೆಚ್ಚಿಸಲು ಮತ್ತು ನಿಮ್ಮ ಉಜ್ವಲ ಭವಿಷ್ಯವನ್ನು ರೂಪಿಸಬೇಕೆಂಬ ಉದ್ದೇಶದಿಂದ ಸರಿಯಾದ ಸಮಯಕ್ಕೆ ಶಾಲೆಗೆ ಹೋಗಿ ತಲುಪಿಕೊಂಡು ವಿದ್ಯಾಭ್ಯಾಸದಿಂದ ವಂಚಿತರಾಗಬಾರದೆಂದು ಸರ್ಕಾರ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಿಕೊಂಡು ಬರುತ್ತಿದ್ದೆ. ಅದರ ಸರಿಯಾದ ಉಪಯೋಗ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕಾಗಿದೆ. ವಿದ್ಯಾರ್ಥಿಗಳು ಸರ್ಕಾರ ನಿಮಗೆ ಉಚಿತವಾಗಿ ಸೈಕಲ್ ನೀಡುತ್ತಿದೆ ಎಂದು ತಿಳಿದುಕೊಳ್ಳ ಬೇಡಿ, ಅದು ನಿಮ್ಮ ಹಣ ಸಾರ್ವಜನಿಕರ ಹಣ ನಿಮ್ಮ ಹಣದಲ್ಲಿಯೇ ನಿಮಗೆ ಸೈಕಲ್ ನೀಡುತ್ತಿದ್ದಾರೆ ಆದರೆ ಇತ್ತೀಚಿನ ದಿನಗಳಲ್ಲಿ ಉಚಿತ ಸೈಕಲ್ ವಿತರಣೆಯಾದ ನಂತರ ಅದು ಹೆಚ್ಚಾಗಿ ದುರುಪಯೋಗವಾಗುತ್ತಿದೆ ವಿದ್ಯಾರ್ಥಿಗಳ ಹತ್ತಿರ ಇರದೇ ಬೇರೆ ವ್ಯಕ್ತಿಗಳು ಅದರ ಉಪಯೋಗ ಪಡೆಯುತ್ತಿರುತ್ತಾರೆ ಎಂದು ಹೇಳಿದರು
ನಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಪಂಚಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲೆಗೆ ಬರುವ ಉದ್ದೇಶಕ್ಕಾಗಿ ನೀಡುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳು ಇದರ ದುರುಪಯೋಗ ಪಡೆದುಕೊಳ್ಳದೆ ಶಾಲೆಗಳಿಗೆ ಮಾತ್ರ ಸೈಕಲ್ ತೆಗೆದುಕೊಂಡು ಹೋಗುವಂತೆ ಪಾಲಕರು ಸರಿಯಾಗಿ ಗಮನವಹಿಸಬೇಕು ಮತ್ತು ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಪಾಲಕರು ಕೂಡ ಮಕ್ಕಳು ಶಾಲೆಯಿಂದ ಮನೆಗೆ ಬಂದ ಮೇಲೆ ಅವರ ವಿದ್ಯಾಭ್ಯಾಸದ ಕಡೆ ಗಮನಹರಿಸಬೇಕೆಂದು ಹೇಳಿದರು
ನಂತರ ಬಸ್ ಪಾಸ್ ಮತ್ತು ಹಾಸ್ಟೆಲ್ ನಲ್ಲಿ ಇರುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ 20 ಬಾಲಕರಿಗೆ ಹಾಗೂ 26 ಬಾಲಕಿಯರಿಗೆ ಸೈಕಲಗಳನ್ನು ವಿತರಿಸಿದರು .ಇದಕ್ಕೂ ಪೂರ್ವದಲ್ಲಿ ಪ್ರೌಢಶಾಲೆಗಳಲ್ಲಿ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳ ಮರುನಿರ್ಮಾಣ ಶೀರ್ಷಿಕೆಯಡಿ 15 ಲಕ್ಷ ರೂಪಾಯಿ ವೆಚ್ಚದಲ್ಲಿ ಸೋನಾರಕೇರಿ ಸರ್ಕಾರಿ ಪ್ರೌಢಶಾಲೆಯ ನೂತನ ಕೊಠಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು. ಮತ್ತು ಕೃಷಿ ಇಲಾಖೆಯಲ್ಲಿ ರೈತ ಫಲಾನುಭವಿಗಳಿಗೆ ಕೃಷಿಗೆ ಸಂಬಂಧ ಪಟ್ಟ ಸಲಕರಣೆ ಗಳನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ಬಿಜೆಪಿ ಮಂಡಲ ಘಟಕದ ಅಧ್ಯಕ ರಾಜೇಶ ನಾಯ್ಕ, ಜಿಲ್ಲಾ ಪಂಚಾಯತ ಸದಸ್ಯೆ ಸಿಂಧು ಭಾಸ್ಕರ್ ನಾಯ್ಕ, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ವೆಂಕಟೇಶ ನಾಯ್ಕ, ರಾಘವೇಂದ್ರ ಶೇಟ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್.ಮುಂಜಿ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
The most inspiring person for every citizen who never saw success till half of his age and later he is universally regarded as one of the greatest man ever to occupy the presidency in the US history. The former president of USA, Abraham Lincoln.
ಇದು ಭಾರತದ ಜೈಪುರ್ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…
1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್ಕೇನ್ ಜ್ಯೂಸ್ ಬೆಸ್ಟ್. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್…
ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ. ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ…
ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್ ಯೋಜನೆ ಆರಂಭವಾಗಿದ್ದು, ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್’ ಎಂಬ ಹೆಸರಿನಲ್ಲಿ ಆರಂಭಿಸಿದೆ.
ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.