ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು
ವಿದ್ಯಾರ್ಥಿಗಳಿಗೆ ಉಚಿತವಾಗಿ ಸೈಕಲ್ ನೀಡುತ್ತಿರುವ ಉದ್ದೇಶ ಯಾಕೆಂದು ವಿದ್ಯಾರ್ಥಿಗಳು ಮೊದಲು ತಿಳಿದುಕೊಳ್ಳಬೇಕು. ವಿದ್ಯಾರ್ಥಿಗಳ ಶಿಕ್ಷಣದ ಮಟ್ಟ ಹೆಚ್ಚಿಸಲು ಮತ್ತು ನಿಮ್ಮ ಉಜ್ವಲ ಭವಿಷ್ಯವನ್ನು ರೂಪಿಸಬೇಕೆಂಬ ಉದ್ದೇಶದಿಂದ ಸರಿಯಾದ ಸಮಯಕ್ಕೆ ಶಾಲೆಗೆ ಹೋಗಿ ತಲುಪಿಕೊಂಡು ವಿದ್ಯಾಭ್ಯಾಸದಿಂದ ವಂಚಿತರಾಗಬಾರದೆಂದು ಸರ್ಕಾರ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಿಕೊಂಡು ಬರುತ್ತಿದ್ದೆ. ಅದರ ಸರಿಯಾದ ಉಪಯೋಗ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕಾಗಿದೆ. ವಿದ್ಯಾರ್ಥಿಗಳು ಸರ್ಕಾರ ನಿಮಗೆ ಉಚಿತವಾಗಿ ಸೈಕಲ್ ನೀಡುತ್ತಿದೆ ಎಂದು ತಿಳಿದುಕೊಳ್ಳ ಬೇಡಿ, ಅದು ನಿಮ್ಮ ಹಣ ಸಾರ್ವಜನಿಕರ ಹಣ ನಿಮ್ಮ ಹಣದಲ್ಲಿಯೇ ನಿಮಗೆ ಸೈಕಲ್ ನೀಡುತ್ತಿದ್ದಾರೆ ಆದರೆ ಇತ್ತೀಚಿನ ದಿನಗಳಲ್ಲಿ ಉಚಿತ ಸೈಕಲ್ ವಿತರಣೆಯಾದ ನಂತರ ಅದು ಹೆಚ್ಚಾಗಿ ದುರುಪಯೋಗವಾಗುತ್ತಿದೆ ವಿದ್ಯಾರ್ಥಿಗಳ ಹತ್ತಿರ ಇರದೇ ಬೇರೆ ವ್ಯಕ್ತಿಗಳು ಅದರ ಉಪಯೋಗ ಪಡೆಯುತ್ತಿರುತ್ತಾರೆ ಎಂದು ಹೇಳಿದರು
ನಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಪಂಚಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲೆಗೆ ಬರುವ ಉದ್ದೇಶಕ್ಕಾಗಿ ನೀಡುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳು ಇದರ ದುರುಪಯೋಗ ಪಡೆದುಕೊಳ್ಳದೆ ಶಾಲೆಗಳಿಗೆ ಮಾತ್ರ ಸೈಕಲ್ ತೆಗೆದುಕೊಂಡು ಹೋಗುವಂತೆ ಪಾಲಕರು ಸರಿಯಾಗಿ ಗಮನವಹಿಸಬೇಕು ಮತ್ತು ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಪಾಲಕರು ಕೂಡ ಮಕ್ಕಳು ಶಾಲೆಯಿಂದ ಮನೆಗೆ ಬಂದ ಮೇಲೆ ಅವರ ವಿದ್ಯಾಭ್ಯಾಸದ ಕಡೆ ಗಮನಹರಿಸಬೇಕೆಂದು ಹೇಳಿದರು
ನಂತರ ಬಸ್ ಪಾಸ್ ಮತ್ತು ಹಾಸ್ಟೆಲ್ ನಲ್ಲಿ ಇರುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ 20 ಬಾಲಕರಿಗೆ ಹಾಗೂ 26 ಬಾಲಕಿಯರಿಗೆ ಸೈಕಲಗಳನ್ನು ವಿತರಿಸಿದರು .ಇದಕ್ಕೂ ಪೂರ್ವದಲ್ಲಿ ಪ್ರೌಢಶಾಲೆಗಳಲ್ಲಿ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳ ಮರುನಿರ್ಮಾಣ ಶೀರ್ಷಿಕೆಯಡಿ 15 ಲಕ್ಷ ರೂಪಾಯಿ ವೆಚ್ಚದಲ್ಲಿ ಸೋನಾರಕೇರಿ ಸರ್ಕಾರಿ ಪ್ರೌಢಶಾಲೆಯ ನೂತನ ಕೊಠಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು. ಮತ್ತು ಕೃಷಿ ಇಲಾಖೆಯಲ್ಲಿ ರೈತ ಫಲಾನುಭವಿಗಳಿಗೆ ಕೃಷಿಗೆ ಸಂಬಂಧ ಪಟ್ಟ ಸಲಕರಣೆ ಗಳನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ಬಿಜೆಪಿ ಮಂಡಲ ಘಟಕದ ಅಧ್ಯಕ ರಾಜೇಶ ನಾಯ್ಕ, ಜಿಲ್ಲಾ ಪಂಚಾಯತ ಸದಸ್ಯೆ ಸಿಂಧು ಭಾಸ್ಕರ್ ನಾಯ್ಕ, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ವೆಂಕಟೇಶ ನಾಯ್ಕ, ರಾಘವೇಂದ್ರ ಶೇಟ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್.ಮುಂಜಿ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ…
ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ…
ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…
ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ| 2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ| ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…
ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ.. ಬಿಗ್ ಮನೆಯ ಮಂದಿಗೆ ಬಿಗ್ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ…
ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?