ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ.
ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ.

ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ ವರ್ಸಸ್ ಮಾಚಿಮಾಡ ಬೆಳ್ಳಿಯಪ್ಪ ಮತ್ತಿತರರು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನ ಕದ ತಟ್ಟಿದ್ದರು. ನ್ಯಾಯಮೂರ್ತಿ ನವೀನ್ ಸಿನ್ಹಾ ಮತ್ತು ನ್ಯಾ. ಇಂದಿರಾ ಬ್ಯಾನರ್ಜಿ ಅವರಿದ್ದ ದ್ವಿಸದಸ್ಯ ನ್ಯಾಯಪೀಠವು ಬಾಣೆ ಜಮೀನಿನ ಹಕ್ಕನ್ನು ಗುರುತಿಸಿ ಅದನ್ನು ಹಂಚಿಕೊಳ್ಳುವ ಅಧಿಕಾರವನ್ನು ಕಲ್ಪಿಸಿ ಆ.28ರಂದು ಆದೇಶ ನೀಡಿದೆ. ಇದು ಕರ್ನಾಟಕ ಭೂ ಕಂದಾಯ ಕಾಯ್ದೆ- 1964ಕ್ಕೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ತೀರ್ಪು ಎಂದು ವಿಶ್ಲೇಷಿಸಲಾಗಿದೆ.

ಬಳ್ಳಿ ಮಂಡೂರು ಗ್ರಾಮದಲ್ಲಿ ವರ್ಗ ಜಮೀನಿಗೆ ತಾಕಿಕೊಂಡಿದ್ದ ಬಾಣೆ ಜಾಗಕ್ಕೆ ಸಂಬಂಧಿಸಿ ತಕರಾರಿನ ಬಗ್ಗೆ ವಿಚಾರಣೆ ನಡೆಸಿತು. ಸುಪ್ರೀಂ ಕೋರ್ಟ್, ವರ್ಗ ಭೂಮಿ ಹೊಂದಿರುವವರಿಗೆ ಮಾತ್ರ ಅಲ್ಲಿನ ಬಾಣೆ ಜಮೀನಿನ ಮೇಲೆ ಅಧಿಕಾರವಿದೆ ಎಂಬ ಹೈಕೋರ್ಟ್ ಮತ್ತು ಸ್ಥಳೀಯ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿಯುವುದರೊಂದಿಗೆ ಬಾಣೆ ಜಮೀನನ್ನು ಹಂಚುವ ಅಧಿಕಾರ ವರ್ಗ ಭೂಮಿಯ ಮಾಲೀಕನಿಗೆ ಸಿಕ್ಕಂತಾಗಿದೆ.

ಬಾಣೆ, ಕುಮ್ಕಿ, ಜಮ್ಮಾ ಮುಂತಾದವು ವರ್ಗ ಜಮೀನಿಗೆ ತಾಕಿಕೊಂಡಿದ್ದು ಈ ಜಮೀನಿನ ಮೇಲೆ ಸರ್ಕಾರಕ್ಕೆ ಅಧಿಕಾರವಿದೆ. ಕೃಷಿಕರಿಗೆ ತಮ್ಮ ಕೃಷಿ ಚಟುವಟಿಕೆಗೆ ಪೂರಕವಾದ ಮತ್ತು ಮನೆ ಬಳಕೆಗೆ ಬೇಕಾದ ಸೊಪ್ಪು ಸಂಗ್ರಹ, ಕಟ್ಟಿಗೆ, ಮರಮಟ್ಟುಗಳನ್ನು ಮಾತ್ರ ಈ ಜಮೀನಿನಿಂದ ಪಡೆಯಬಹುದೇ ಹೊರತು ಅಲ್ಲಿ ಕೃಷಿ ಮಾಡುವಂತಿಲ್ಲ ಎಂದು ಭೂ ಕಂದಾಯ ಕಾಯ್ದೆ ಹೇಳಿದೆ. ಆದರೆ ಕೃಷಿಕರು ಬಾಣೆ ಅಥವಾ ಕುಮ್ಕಿ ಜಮೀನಿನ ಮೇಲೆ ತಮಗೆ ಪೂರ್ಣ ಅಧಿಕಾರ ನೀಡಬೇಕು ಎಂದು ಅನೇಕ ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ. ಆದರೆ ಈ ಪ್ರಕರಣದಲ್ಲಿ ಬಾಣೆ ಭೂಮಿಯನ್ನು ಹಂಚುವ ಅಧಿಕಾರ ನೀಡಿರುವುದು ಬಾಣೆ ಜಮೀನಿನ ಮೇಲೆ ರೈತರ ಸೀಮಿತ ಅಧಿಕಾರವನ್ನು ನ್ಯಾಯಾಲಯ ಮಾನ್ಯ ಮಾಡಿದಂತೆ ಆಗಿದೆ ಎಂದು ಹೇಳಲಾಗುತ್ತಿದೆ.
ಕಾನೂನಾತ್ಮಕವಾಗಿ ಸುಪ್ರೀಂ ಕೋರ್ಟ್ನ ಈ ನಡೆ ಬಾಣೆ ಭೂಮಿಯನ್ನು ಆಸ್ತಿ ಹಕ್ಕಿನ ವ್ಯಾಪ್ತಿಯಲ್ಲಿ ಗುರುತಿಸಿದಂತಾಗಿದೆ. ಭೂ ಸ್ವಾಧೀನ ಕಾಯ್ದೆ ವರ್ಗ ಜಮೀನಿಗೆ ಮಾತ್ರ ಅನ್ವಯವಾಗುತ್ತದೆ. ಒಂದು ವೇಳೆ ಬಾಣೆ ಅಥವಾ ಕುಮ್ಕಿ ಭೂಮಿಯು ಆಸ್ತಿ ಹಕ್ಕಿನ ಒಳಗೆ ಅಧಿಕೃತವಾಗಿ ಸೇರಿದರೆ ಭೂ ಸ್ವಾಧೀನ ಕಾಯ್ದೆ ಅನ್ವಯಿಸುವ ಸಂದರ್ಭದಲ್ಲಿ ಸರ್ಕಾರವು ಕಾಯ್ದೆಯನ್ವಯ ಪರಿಹಾರವನ್ನು ನೀಡಿಯೇ ಜಮೀನನ್ನು ವಶಕ್ಕೆ ಪಡೆದುಕೊಳ್ಳಬೇಕಾಗುತ್ತದೆ ಎಂಬ ವಾದಕ್ಕೆ ಪುಷ್ಠಿ ಸಿಕ್ಕಂತಾಗಿದೆ. ಇದೇ ವೇಳೆ, ಬಾಣೆ ಜಮೀನಿನ ವಿವಾದಗಳು ಸಿವಿಲ್ ನ್ಯಾಯಾಲಯದ ವಿಚಾರಣಾ ವ್ಯಾಪ್ತಿಗೆ ಬರುತ್ತದೆ ಎಂಬ ವಾದವನ್ನೂ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.
ಬಾಣೆ ಭೂಮಿಗೆ ರಾಜ್ಯದ ಎಲ್ಲೆಲ್ಲಿ ಏನು ಹೇಳ್ತಾರೆ? ಖಾಸಗಿ ಜಮೀನಿನ ಪಕ್ಕವಿರುವ ಜಮೀನಿಗೆ ಕರಾವಳಿ ಜಿಲ್ಲೆಗಳಲ್ಲಿ ಕುಮ್ಕಿ, ಬಾಣೆ, ಕಾನ್, ಉತ್ತರ ಕನ್ನಡದಲ್ಲಿ ಬೆಟ್ಟ, ಹಾದಿ, ಮೈಸೂರಿನಲ್ಲಿ ಸೊಪ್ಪಿನ ಬೆಟ್ಟ, ಕಾನ್ ಜಮೀನು, ಕೊಡಗಿನಲ್ಲಿ ಜಮ್ಮಾ ಮತ್ತು ಬಾಣೆ ಮತ್ತು ಕಲಬುರಗಿಯಲ್ಲಿ ಮೊಟಸ್ಥಳ ಎಂದು ಕರೆಯುತ್ತಾರೆ. ವರ್ಗ ಭೂಮಿಗೆ ಸಿಗುವ ಈ ಜಮೀನಿನ ಪ್ರಮಾಣದಲ್ಲಿ ವ್ಯತ್ಯಾಸವಿದ್ದರೂ ಇದೆಲ್ಲದರ ಸ್ವರೂಪ ಮತ್ತು ವ್ಯಾಖ್ಯಾನ ಒಂದೇ ಆಗಿದೆ. ಉದಾಹರಣೆಗೆ ಬಾಣೆ ಜಮೀನು ವರ್ಗ ಜಮೀನಿನ ಗರಿಷ್ಠ ಎರಡು ಪಟ್ಟು ಇದ್ದರೆ ಕುಮ್ಕಿಯು ವರ್ಗ ಜಮೀನಿನ ಸುತ್ತ 100 ಗಜದಷ್ಟುಇರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…
ಜ್ಯೋತಿಷ್ಯಶಾಸ್ತ್ರ ಹಾಗೂ ರಾಶಿಫಲ ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ. ರಾಶಿ ನೋಡಿಯೇ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ಮದುವೆ ಮಾಡುವಾಗ ಕೂಡ ಜಾತಕ ನೋಡಿ ಮದುವೆ ಮಾಡಲಾಗುತ್ತದೆ. ಜಾತಕದಲ್ಲಿ ಹೊಂದಾಣಿಕೆಯಾದ್ರೆ ಮಾತ್ರ ಮದುವೆಗೆ ಒಪ್ಪಿಗೆ ನೀಡಲಾಗುತ್ತದೆ. ಯಾವ ರಾಶಿಯ ಹುಡುಗಿ ಬೆಸ್ಟ್ ಎಂದು ತಜ್ಞರು ಹೇಳುತ್ತಾರೆ. ಇಂದು ಮೀನ ರಾಶಿಯ ಹುಡುಗಿಯರ ಸ್ವಭಾವದ ಬಗ್ಗೆ ವಿವರ ಇಲ್ಲಿದೆ. ಮೀನ ರಾಶಿಯ ಹುಡುಗಿಯರು ಆಕರ್ಷಕ ನೋಟ ಹೊಂದಿರುವವರಾಗಿರುತ್ತಾರೆ. ತಮ್ಮದೇ ಆದರ್ಶವನ್ನು ಹುಡುಗಿಯರು ಹೊಂದಿರುತ್ತಾರೆ. ನಿಯಂತ್ರಣದಲ್ಲಿರುವ ಹುಡುಗಿಯರು ಸ್ನೇಹವನ್ನು…
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…
ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.