ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ.
ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ.

ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ ವರ್ಸಸ್ ಮಾಚಿಮಾಡ ಬೆಳ್ಳಿಯಪ್ಪ ಮತ್ತಿತರರು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನ ಕದ ತಟ್ಟಿದ್ದರು. ನ್ಯಾಯಮೂರ್ತಿ ನವೀನ್ ಸಿನ್ಹಾ ಮತ್ತು ನ್ಯಾ. ಇಂದಿರಾ ಬ್ಯಾನರ್ಜಿ ಅವರಿದ್ದ ದ್ವಿಸದಸ್ಯ ನ್ಯಾಯಪೀಠವು ಬಾಣೆ ಜಮೀನಿನ ಹಕ್ಕನ್ನು ಗುರುತಿಸಿ ಅದನ್ನು ಹಂಚಿಕೊಳ್ಳುವ ಅಧಿಕಾರವನ್ನು ಕಲ್ಪಿಸಿ ಆ.28ರಂದು ಆದೇಶ ನೀಡಿದೆ. ಇದು ಕರ್ನಾಟಕ ಭೂ ಕಂದಾಯ ಕಾಯ್ದೆ- 1964ಕ್ಕೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ತೀರ್ಪು ಎಂದು ವಿಶ್ಲೇಷಿಸಲಾಗಿದೆ.

ಬಳ್ಳಿ ಮಂಡೂರು ಗ್ರಾಮದಲ್ಲಿ ವರ್ಗ ಜಮೀನಿಗೆ ತಾಕಿಕೊಂಡಿದ್ದ ಬಾಣೆ ಜಾಗಕ್ಕೆ ಸಂಬಂಧಿಸಿ ತಕರಾರಿನ ಬಗ್ಗೆ ವಿಚಾರಣೆ ನಡೆಸಿತು. ಸುಪ್ರೀಂ ಕೋರ್ಟ್, ವರ್ಗ ಭೂಮಿ ಹೊಂದಿರುವವರಿಗೆ ಮಾತ್ರ ಅಲ್ಲಿನ ಬಾಣೆ ಜಮೀನಿನ ಮೇಲೆ ಅಧಿಕಾರವಿದೆ ಎಂಬ ಹೈಕೋರ್ಟ್ ಮತ್ತು ಸ್ಥಳೀಯ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿಯುವುದರೊಂದಿಗೆ ಬಾಣೆ ಜಮೀನನ್ನು ಹಂಚುವ ಅಧಿಕಾರ ವರ್ಗ ಭೂಮಿಯ ಮಾಲೀಕನಿಗೆ ಸಿಕ್ಕಂತಾಗಿದೆ.

ಬಾಣೆ, ಕುಮ್ಕಿ, ಜಮ್ಮಾ ಮುಂತಾದವು ವರ್ಗ ಜಮೀನಿಗೆ ತಾಕಿಕೊಂಡಿದ್ದು ಈ ಜಮೀನಿನ ಮೇಲೆ ಸರ್ಕಾರಕ್ಕೆ ಅಧಿಕಾರವಿದೆ. ಕೃಷಿಕರಿಗೆ ತಮ್ಮ ಕೃಷಿ ಚಟುವಟಿಕೆಗೆ ಪೂರಕವಾದ ಮತ್ತು ಮನೆ ಬಳಕೆಗೆ ಬೇಕಾದ ಸೊಪ್ಪು ಸಂಗ್ರಹ, ಕಟ್ಟಿಗೆ, ಮರಮಟ್ಟುಗಳನ್ನು ಮಾತ್ರ ಈ ಜಮೀನಿನಿಂದ ಪಡೆಯಬಹುದೇ ಹೊರತು ಅಲ್ಲಿ ಕೃಷಿ ಮಾಡುವಂತಿಲ್ಲ ಎಂದು ಭೂ ಕಂದಾಯ ಕಾಯ್ದೆ ಹೇಳಿದೆ. ಆದರೆ ಕೃಷಿಕರು ಬಾಣೆ ಅಥವಾ ಕುಮ್ಕಿ ಜಮೀನಿನ ಮೇಲೆ ತಮಗೆ ಪೂರ್ಣ ಅಧಿಕಾರ ನೀಡಬೇಕು ಎಂದು ಅನೇಕ ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ. ಆದರೆ ಈ ಪ್ರಕರಣದಲ್ಲಿ ಬಾಣೆ ಭೂಮಿಯನ್ನು ಹಂಚುವ ಅಧಿಕಾರ ನೀಡಿರುವುದು ಬಾಣೆ ಜಮೀನಿನ ಮೇಲೆ ರೈತರ ಸೀಮಿತ ಅಧಿಕಾರವನ್ನು ನ್ಯಾಯಾಲಯ ಮಾನ್ಯ ಮಾಡಿದಂತೆ ಆಗಿದೆ ಎಂದು ಹೇಳಲಾಗುತ್ತಿದೆ.
ಕಾನೂನಾತ್ಮಕವಾಗಿ ಸುಪ್ರೀಂ ಕೋರ್ಟ್ನ ಈ ನಡೆ ಬಾಣೆ ಭೂಮಿಯನ್ನು ಆಸ್ತಿ ಹಕ್ಕಿನ ವ್ಯಾಪ್ತಿಯಲ್ಲಿ ಗುರುತಿಸಿದಂತಾಗಿದೆ. ಭೂ ಸ್ವಾಧೀನ ಕಾಯ್ದೆ ವರ್ಗ ಜಮೀನಿಗೆ ಮಾತ್ರ ಅನ್ವಯವಾಗುತ್ತದೆ. ಒಂದು ವೇಳೆ ಬಾಣೆ ಅಥವಾ ಕುಮ್ಕಿ ಭೂಮಿಯು ಆಸ್ತಿ ಹಕ್ಕಿನ ಒಳಗೆ ಅಧಿಕೃತವಾಗಿ ಸೇರಿದರೆ ಭೂ ಸ್ವಾಧೀನ ಕಾಯ್ದೆ ಅನ್ವಯಿಸುವ ಸಂದರ್ಭದಲ್ಲಿ ಸರ್ಕಾರವು ಕಾಯ್ದೆಯನ್ವಯ ಪರಿಹಾರವನ್ನು ನೀಡಿಯೇ ಜಮೀನನ್ನು ವಶಕ್ಕೆ ಪಡೆದುಕೊಳ್ಳಬೇಕಾಗುತ್ತದೆ ಎಂಬ ವಾದಕ್ಕೆ ಪುಷ್ಠಿ ಸಿಕ್ಕಂತಾಗಿದೆ. ಇದೇ ವೇಳೆ, ಬಾಣೆ ಜಮೀನಿನ ವಿವಾದಗಳು ಸಿವಿಲ್ ನ್ಯಾಯಾಲಯದ ವಿಚಾರಣಾ ವ್ಯಾಪ್ತಿಗೆ ಬರುತ್ತದೆ ಎಂಬ ವಾದವನ್ನೂ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.
ಬಾಣೆ ಭೂಮಿಗೆ ರಾಜ್ಯದ ಎಲ್ಲೆಲ್ಲಿ ಏನು ಹೇಳ್ತಾರೆ? ಖಾಸಗಿ ಜಮೀನಿನ ಪಕ್ಕವಿರುವ ಜಮೀನಿಗೆ ಕರಾವಳಿ ಜಿಲ್ಲೆಗಳಲ್ಲಿ ಕುಮ್ಕಿ, ಬಾಣೆ, ಕಾನ್, ಉತ್ತರ ಕನ್ನಡದಲ್ಲಿ ಬೆಟ್ಟ, ಹಾದಿ, ಮೈಸೂರಿನಲ್ಲಿ ಸೊಪ್ಪಿನ ಬೆಟ್ಟ, ಕಾನ್ ಜಮೀನು, ಕೊಡಗಿನಲ್ಲಿ ಜಮ್ಮಾ ಮತ್ತು ಬಾಣೆ ಮತ್ತು ಕಲಬುರಗಿಯಲ್ಲಿ ಮೊಟಸ್ಥಳ ಎಂದು ಕರೆಯುತ್ತಾರೆ. ವರ್ಗ ಭೂಮಿಗೆ ಸಿಗುವ ಈ ಜಮೀನಿನ ಪ್ರಮಾಣದಲ್ಲಿ ವ್ಯತ್ಯಾಸವಿದ್ದರೂ ಇದೆಲ್ಲದರ ಸ್ವರೂಪ ಮತ್ತು ವ್ಯಾಖ್ಯಾನ ಒಂದೇ ಆಗಿದೆ. ಉದಾಹರಣೆಗೆ ಬಾಣೆ ಜಮೀನು ವರ್ಗ ಜಮೀನಿನ ಗರಿಷ್ಠ ಎರಡು ಪಟ್ಟು ಇದ್ದರೆ ಕುಮ್ಕಿಯು ವರ್ಗ ಜಮೀನಿನ ಸುತ್ತ 100 ಗಜದಷ್ಟುಇರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…
ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮುಖಂಡ ಸಬ್ಜಾರ್ ಅಹ್ಮದ್ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್ ವಾನಿ ನಂತರ ಸಬ್ಜಾರ್ ಅಹ್ಮದ್ ಹಿಜ್ಬುಲ್ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 10 ಜನವರಿ, 2019 ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮನ್ನು ಪ್ರೀತಿಸುವ ಹಾಗೂ ನಿಮ್ಮಬಗ್ಗೆ ಕಾಳಜಿಯಿರುವವರ…
ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…
ಬುದ್ಧಿಮತ್ತೆ :
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು
ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..
ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ