govt

ಸುಪ್ರೀಂ ಕೋರ್ಟ್ ನ ಆದೇಶವನ್ನು ಪಾಲಿಸದ 32 ಕಂಪನಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್,..!!

42

ಮುಂಬೈ ಮೂಲದ 32 ಕಂಪನಿಗಳ ನಿರ್ವಾಹಕ ನಿರ್ದೇಶಕರಿಗೆ ಬಂಧನದಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದ ಈ 32 ಕಂಪನಿಗಳ ಉನ್ನತಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್  ಜಾಮೀನು ರಹಿತ ವಾರಂಟ್ ಸೂಚಿಸಿದೆ . ಮೂರು ವರ್ಷಗಳ ಹಿಂದೆ ನೀಡಿದ ಆದೇಶವನ್ನು ಇವರು ಪಾಲಿಸಿಲ್ಲ ಎಂಬುದು ಇದಕ್ಕೆ ಮುಖ್ಯ ಕಾರಣವಾಗಿದೆ . ಮುಂಬೈ ಮೂಲದ ಕಂಪನಿಗಳಾದ ಅಕ್ಷರ್ ಮರ್ಸಾಂಟೈಲ್, ಬೀಟಾ ಟ್ರೇಡಿಂಗ್, ಅನ್​ಶುಲ್ ಮೆರ್ಸಾಂಟೈಲ್, ಎವರ್​ಫ್ರೇಮ್ ಟ್ರೇಡಿಂಗ್, ಹೈಝೋನ್ ಟ್ರೇಡಿಂಗ್, ಇನಾರ್ಬಿಟ್ ಟ್ರೇಡಿಂಗ್, ಲಕ್ಷ್ ಮರ್ಸಾಂಟೈಲ್, ಮ್ಯಾಜಿನೋಟ್ ಟ್ರೇಡಿಂಗ್, ಮಾಂಟ್ರಿಯಲ್ ಟ್ರೇಡಿಂಗ್, ನ್ಯೂಟ್ರೀ ಮರ್ಸಾಂಟೈಲ್, ಸರ್ವೇಶ್ವರ ಟ್ರೇಡಿಂಗ್ ಮೊದಲಾದ ಕಂಪನಿಗಳು ಸುಪ್ರೀಂ ಕೆಂಗಣ್ಣಿಗೆ ಗುರಿಯಾಗಿವೆ.

2016ರಲ್ಲಿ ಪ್ರಕರಣವೊಂದರ ಸಂಬಂಧ ಈ 32 ಕಂಪನಿಗಳು ಷೇರು ಪೇಟೆ ನಿಯಂತ್ರಣ ಸಂಸ್ಥೆಯಾದ ಸೆಬಿಗೆ ತಲಾ 5 ಲಕ್ಷ ದಂಡಕಟ್ಟುವಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಮೂರು ವರ್ಷಗಳಾದರೂ ಕಂಪನಿಗಳಿಂದ ಯಾವುದೇ ಸ್ಪಂದನೆ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ SEBI 2017ರಲ್ಲಿ ನ್ಯಾಯಾಂಗ ನಿಂದನೆಪ್ರಕರಣ ದಾಖಲಿಸಿತು. ಇದರ ವಿಚಾರಣೆ ನಡೆಸಿದ ನ್ಯಾರೋಹಿಂಗ್ಟನ್ ಎಫ್ ನಾರಿಮನ್ ನೇತೃತ್ವದ ಸರ್ವೋಚ್ಚ ನ್ಯಾಯಪೀಠ ಈಗ ಈ ಕಂಪನಿಗಳ ಅಧಿಕಾರಿಗಳಿಗೆ ನಾನ್ ಬೇಲಬಲ್ ವಾರೆಂಟ್ ಹೊರಡಿಸಿದೆ.

ಬ್ಯಾಂಕ್ ಆಫ್ ರಾಜಸ್ಥಾನ್ ಸಂಸ್ಥೆಯ ಮಾಜಿ ಪ್ರೊಮೋಟರ್ಸ್ ಆದ ಟಯಾಲ್ ಕುಟುಂಬ ಮತ್ತಿತರ ಸಂಸ್ಥೆಗಳು ವಂಚನೆ ಎಸಗಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ SEBI ಮಂಡಳಿಯು2013ರಲ್ಲಿ ಪ್ರವೀಣ್ ಟಯಾಲ್, ಅವರಕುಟುಂಬ ಸದಸ್ಯರಾದ ಸಂಯಜ್ ಟಯಾಲ್, ನವೀನ್ಟಯಾಲ್, ಸೌರಭ್ ಟಯಾಲ್ ಸೇರಿದಂತೆ ಈ ವಂಚನೆಯಲ್ಲಿ ಷಾಮೀಲಾದಹಲವು ಸಂಸ್ಥೆಗಳಿಗೆ ತಲಾ 5 ಲಕ್ಷ ರೂದಂಡ ಕಟ್ಟುವಂತೆ ಆದೇಶಿಸಿತು.

ಸುಪ್ರೀಂ ಕೋರ್ಟ್ 2016ರಲ್ಲಿ ಈ ಆದೇಶವನ್ನುಎತ್ತಿ ಹಿಡಿದು ತೀರ್ಪು ನೀಡಿತು.ಸರ್ವೋಚ್ಚ ನ್ಯಾಯಾಲಯದ ಆದೇಶದ ನಂತರವೂ ಹಲವು ಕಂಪನಿಗಳು ದಂಡ ಕಟ್ಟಲು ಆಸಕ್ತಿ ತೋರಲಿಲ್ಲ. ಕೋರ್ಟ್ ನೋಟೀಸ್ ಅನ್ನು ಮಾಧ್ಯಮಗಳಲ್ಲಿ ಪ್ರಕಟಿಸಿದಾಗಲೂ 32 ಕಂಪನಿಗಳು 5 ಲಕ್ಷ ರೂ ದಂಡವನ್ನು  ಕಟ್ಟಲು ಮುಂದೆ ಬರಲಿಲ್ಲ. ಈ ಹಿನ್ನೆಲೆಯಲ್ಲಿ ಸೆಬಿ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿತು.ಈಗ ಜಾಮೀನು ರಹಿತ
ವಾರೆಂಟ್ ಹೊರಡಿಸಿಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ತನ್ನ ಯಜಮಾನ ಚಿರುವನ್ನು ನೋಡಲು ಹಠ ಮಾಡುತ್ತಿರೋ ಅವರ ಪ್ರೀತಿಯ ಶ್ವಾನ.

    ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್‍ಗೆ…

  • ಸುದ್ದಿ

    ತಾನು ಜೀವಂತವಿರುವಾಗಲೇ ತನ್ನ ಸಮಾಧಿ ಸ್ಥಳ ಖರೀದಿಸಿದ ನಟಿ…ಯಾರು ಗೊತ್ತೇ,?

    ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…

  • inspirational

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಆರೋಗ್ಯ

    ಈ ಹಣ್ಣು ಯಾವುದು? ತಿಂದರೆ ಏನಾಗುತ್ತೆ? ಈ ಉಪಯುಕ್ತ ಮಾಹಿತಿ ನೋಡಿ.

    ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ.  ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…

  • ಸಿನಿಮಾ

    ತನ್ನ ವಿಶೇಷ ಅಭಿಮಾನಿಯೋಬ್ಬರನ್ನ ಭೇಟಿ ಮಾಡಲು ಮುಂದಾಗಿರುವ ಕಿಚ್ಚಾ ಸುದೀಪ್!ಏಕೆ ಗೊತ್ತಾ..?

    ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…

  • ಜ್ಯೋತಿಷ್ಯ

    ಶಿವ ಪರಮಾತ್ಮನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whatpp ಮೆಸೇಜ್ ಮಾಡಿ…