ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ.
ಖಾಸಗಿ ಹೋಟೆಲ್ ನಲ್ಲಿ ಸುಮಲತಾ ನಡೆಸಿದ್ದ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಮೊದಲಿಂದಲೂ ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರ ಮನೆಯವರೊಂದಿಗೆ ಒಡನಾಟ ಇದೆ. ಅವರ ಮನೆಯಲ್ಲಿ ದರ್ಶನ್ ದೊಡ್ಡ ಮಗನಂತಿದ್ದಾರೆ. ಅಕ್ಕ ಒಂದು ನಿರ್ಧಾರ ತಗೊಂಡಿದ್ದಾರೆ. ಅದಕ್ಕೆ ನಾವು ಯೋಚನೆ ಮಾಡುವ ಅಗತ್ಯ ಇಲ್ಲ. ಅಕ್ಕ ಎಲ್ಲಿ ಹೆಜ್ಜೆ ಇಡುತ್ತಾರೋ ಅವರನ್ನ ನಾವು ಹಿಂಬಾಲಿಸುತ್ತೇವೆ ಎಂದು ಹೇಳಿದರು.

ಅಂಬರೀಶಣ್ಣ ನಮಗೆ ತುಂಬಾ ಅನುಕೂಲ ಮಾಡಿದ್ದಾರೆ. ಮಂಡ್ಯ ಜನಕ್ಕೆ ಅಂಬರೀಶಣ್ಣ ಯಾರು? ಏನು ಅಂತ ಗೊತ್ತು. ಅಷ್ಟು ವರ್ಷ ಜನರ ಪ್ರೀತಿ ಗಳಿಸೋದು ಸುಲಭವಲ್ಲ. ಅಂಬರೀಶಣ್ಣ ಮಂಡ್ಯದ ಮನೆಮಗ. ಸುಮಲತಾ ಯಾಕೆ ಸ್ಪರ್ಧಿಸುತ್ತಿದ್ದಾರೆ ಅಂತ ಅರ್ಥ ಮಾಡ್ಕೋಬೇಕು. ಇದು ಸೂಕ್ಷ್ಮವಾದ ವಿಚಾರ, ಅವರು ರಾಜಕೀಯ ಲಾಭಕ್ಕಾಗಿ ಸ್ಪರ್ಧಿಸುತ್ತಿಲ್ಲ. ಮಂಡ್ಯದ ನಂಟಿಗೆ ಸರಿಸಾಟಿ ಯಾವುದೂ ಇಲ್ಲ ಎಂದು ಸುಮಲತಾ ಅವರ ಪರ ಯಶ್ ಬ್ಯಾಟಿಂಗ್ ಮಾಡಿದರು.

ಮಂಡ್ಯದ ಜನತೆಗೆ ಅಂಬರೀಶ್ ಪ್ರೀತಿ ಮೀರಿ ದೊಡ್ಡ ಶಕ್ತಿ ಇದೆ. ಮಂಡ್ಯದ ಜನತೆಗೆ ಜ್ಞಾನ, ಶಕ್ತಿ, ಪ್ರೀತಿ, ಒಡನಾಟ, ತಾಳ್ಮೆ, ಸಹನೆ ಎಲ್ಲ ಇದೆ. ಮಂಡ್ಯದ ಜನ ಅಂಬರೀಶ್ ಕುಟುಂಬವನ್ನು ಕೈ ಬಿಡಲ್ಲ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಸದಾ ಜೊತೆಗಿರುತ್ತೇವೆ ಎಂದು ಸುಮಲತಾ ಅವರಿಗೆ ಸಾಥ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ…
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್ ಅನ್ನು ಯಾವುದೇ ಸ್ಮಾರ್ಟ್ಫೋನ್ಗೆ ಅಳವಡಿಸಬಹುದು. ನೆಟ್ವರ್ಕ್ ಇಲ್ಲದಿದ್ದರೂ ಈ ಆ್ಯಪ್ ಹಲವು ಕಿಲೋ ಮೀಟರ್ಗಳ ದೂರದವರೆಗೂ ವೈ–ಫೈ ಸಿಗ್ನಲ್ ಹೊರಸೂಸುತ್ತದೆ.
ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.
ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.
ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ. ವೃಷಭ:- ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ…
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ