ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ.
ಖಾಸಗಿ ಹೋಟೆಲ್ ನಲ್ಲಿ ಸುಮಲತಾ ನಡೆಸಿದ್ದ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಮೊದಲಿಂದಲೂ ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರ ಮನೆಯವರೊಂದಿಗೆ ಒಡನಾಟ ಇದೆ. ಅವರ ಮನೆಯಲ್ಲಿ ದರ್ಶನ್ ದೊಡ್ಡ ಮಗನಂತಿದ್ದಾರೆ. ಅಕ್ಕ ಒಂದು ನಿರ್ಧಾರ ತಗೊಂಡಿದ್ದಾರೆ. ಅದಕ್ಕೆ ನಾವು ಯೋಚನೆ ಮಾಡುವ ಅಗತ್ಯ ಇಲ್ಲ. ಅಕ್ಕ ಎಲ್ಲಿ ಹೆಜ್ಜೆ ಇಡುತ್ತಾರೋ ಅವರನ್ನ ನಾವು ಹಿಂಬಾಲಿಸುತ್ತೇವೆ ಎಂದು ಹೇಳಿದರು.

ಅಂಬರೀಶಣ್ಣ ನಮಗೆ ತುಂಬಾ ಅನುಕೂಲ ಮಾಡಿದ್ದಾರೆ. ಮಂಡ್ಯ ಜನಕ್ಕೆ ಅಂಬರೀಶಣ್ಣ ಯಾರು? ಏನು ಅಂತ ಗೊತ್ತು. ಅಷ್ಟು ವರ್ಷ ಜನರ ಪ್ರೀತಿ ಗಳಿಸೋದು ಸುಲಭವಲ್ಲ. ಅಂಬರೀಶಣ್ಣ ಮಂಡ್ಯದ ಮನೆಮಗ. ಸುಮಲತಾ ಯಾಕೆ ಸ್ಪರ್ಧಿಸುತ್ತಿದ್ದಾರೆ ಅಂತ ಅರ್ಥ ಮಾಡ್ಕೋಬೇಕು. ಇದು ಸೂಕ್ಷ್ಮವಾದ ವಿಚಾರ, ಅವರು ರಾಜಕೀಯ ಲಾಭಕ್ಕಾಗಿ ಸ್ಪರ್ಧಿಸುತ್ತಿಲ್ಲ. ಮಂಡ್ಯದ ನಂಟಿಗೆ ಸರಿಸಾಟಿ ಯಾವುದೂ ಇಲ್ಲ ಎಂದು ಸುಮಲತಾ ಅವರ ಪರ ಯಶ್ ಬ್ಯಾಟಿಂಗ್ ಮಾಡಿದರು.

ಮಂಡ್ಯದ ಜನತೆಗೆ ಅಂಬರೀಶ್ ಪ್ರೀತಿ ಮೀರಿ ದೊಡ್ಡ ಶಕ್ತಿ ಇದೆ. ಮಂಡ್ಯದ ಜನತೆಗೆ ಜ್ಞಾನ, ಶಕ್ತಿ, ಪ್ರೀತಿ, ಒಡನಾಟ, ತಾಳ್ಮೆ, ಸಹನೆ ಎಲ್ಲ ಇದೆ. ಮಂಡ್ಯದ ಜನ ಅಂಬರೀಶ್ ಕುಟುಂಬವನ್ನು ಕೈ ಬಿಡಲ್ಲ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಸದಾ ಜೊತೆಗಿರುತ್ತೇವೆ ಎಂದು ಸುಮಲತಾ ಅವರಿಗೆ ಸಾಥ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…
ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…
ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ, ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು.
ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್ ರಸ್ತೆಯಲ್ಲಿರುವ ಕ್ಲಬ್ ಸಿಟ್ರಸ್ ಸಲೂನ್ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ಈ ವೇಳೆ…
ಬೆಂಗಳೂರು: ಟಾಲಿವುಡ್ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ. ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್ ಮಾಡಲಾಗಿತ್ತು. 23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…