ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ.

ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ.

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ ಸಾಧ್ಯತೆಯನ್ನು ಅಲ್ಲಗಳೆಯಲಾಗುವುದಿಲ್ಲ. ಆರಂಭದ ಸುತ್ತುಗಳಲ್ಲಿ ಸುಮಲತಾ ಮುನ್ನಡೆ ಪಡೆದರೂ, ಬಳಿಕ ನಿಖಿಲ್ ಮುನ್ನಡೆ ಸಾಧಿಸಿದ್ದರು. ಈ ರೀತಿ ಫಲಿತಾಂಶ ಬದಲಾಗುತ್ತಿರುವುದು ಎರಡೂ ಅಭ್ಯರ್ಥಿಗಳ ಬೆಂಬಲಿಗರನ್ನು ಗೊಂದಲಕ್ಕೆ ದೂಡುತ್ತಿದೆ.

ನಿಖಿಲ್ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ ಸಂದರ್ಭದಲ್ಲಿ ಜೆಡಿಎಸ್ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದ್ದರು. ಆದರೆ, ಕೆಲ ಹೊತ್ತಿನಲ್ಲಿಯೇ ಸುಮಲತಾ ಮೇಲುಗೈ ಸಾಧಿಸಿದರು. ದೇಶದ ಗಮನ ಸೆಳೆದಿರುವ ಮಂಡ್ಯ ಕ್ಷೇತ್ರದಲ್ಲಿ ಇಷ್ಟು ನಿಕಟ ಪೈಪೋಟಿ ನಡೆಯುತ್ತಿರುವುದು ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…
ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳ ಭಾವಪೂರ್ಣ ಅಭಿನಯದಿಂದಲೇ ಜನ ಮಾನಸವನ್ನು ಆವರಿಸಿಕೊಂಡಿರುವವರು ದಿವಂಗತ ಅಶ್ವತ್ಥ್. ಇಂಥಾ ಅಭಿಜಾತ ಕಲಾವಿದನ ಪುತ್ರ ಶಂಕರ್ ಅಶ್ವತ್ಥ್ ಕಷ್ಟ ನೀಗಿಕೊಳ್ಳಲು ಮೈಸೂರಿನಲ್ಲಿ ಊಬರ್ ಕ್ಯಾಬ್ ಡ್ರೈವರ್ ಆಗಿದ್ದಾರೆಂಬ ಸುದ್ದಿ ಈವತ್ತು ಎಲ್ಲೆಡೆ ಪ್ರಚಾರ ಪಡೆದುಕೊಂಡಿತ್ತಲ್ಲಾ? ಅದು ಗೊತ್ತಾದ ಕೂಡಲೆ ಕೆಲಸ ಕಾರ್ಯ ಬಿಟ್ಟು ಮೈಸೂರಿಗೆ ತೆರಳಿರೋ ಪ್ರಥಮ್ ತಮ್ಮ ‘ಬಿಲ್ಡಪ್ ಚಿತ್ರದಲ್ಲಿ ನಟಿಸೋ ಅವಕಾಶವನ್ನ ಶಂಕರ್ ಅಶ್ವತ್ಥ್ಗೆ ಕೊಟ್ಟು ಜೊತೆಗೆ ಅಡ್ವಾನ್ಸ್ ರೂಪದಲ್ಲಿ ಬ್ಲ್ಯಾಂಕ್ ಚೆಕ್ ಕೊಡೋ ಮೂಲಕ ಆಪತ್ಭಾಂಧವನಾಗಿದ್ದಾರೆ. ಈವತ್ತು…
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…
ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…
ನಮ್ಮ ದೇಶದಲ್ಲಿ ಸಿಗರೇಟ್ ಸೇವನೆ ಮಾಡುವವರು ಬಹಳಷ್ಟು ಜನರು ಇದ್ದಾರೆ ಬರಿ ಗಂಡಸರು ಅಷ್ಟೇ ಅಲ್ದೆ ಮಹಿಳೆಯರು ಕೂಡ ಈ ಧೂಮಪಾನ ಸೇವನೆ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಆರೋಗ್ಯಕ್ಕೆ ಮಾರಕವಾಗಿ ಕಾಡುವಂತ ಈ ಧೂಮಪಾವನ್ನು ನಿಯಂತ್ರಿಸಲು ಹಲವು ವಿಧಾನಗಳಿವೆ ಆದ್ರೆ ಈ ಚಟದಿಂದ ಬೇಗನೆ ಮುಕ್ತಿ ಪಡೆಯಲು ಆಗೋದಿಲ್ಲ, ಅಂತವರಿಗೆ ಈ ನಿಂಬೆ ಜ್ಯುಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ಧೈಲ್ಯಾಂಡ್ ನ ಸಂಶೋಧನೆ ಸಾಬೀತು ಪಡಿಸಿದೆ. ಧೂಮಪಾನದಿಂದ ಕಾನ್ಸರ್ ಮುಂತಾದ ಮಾರಕ ಕಾಯಿಲೆಗಳು ಬರುತ್ತವೆ ಅಂತಹ…