ಸಿನಿಮಾ

ಸುಮ್ಮನೆ ಮನೆಯಲ್ಲಿ ಕೂರದೇ, ಕೈತುಂಬಾ ಸಂಪಾದನೆ ಮಾಡ್ತಾರೆ ನಮ್ಮ ಸ್ಟಾರ್ ನಟರ ಪತ್ನಿಯರು!

349

ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ.

ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ ಶಾಲೆಯೊಂದನ್ನು ನಡೆಸುತ್ತಿದ್ದಾರೆ.

ಶಾರುಕ್ ಖಾನ್ ಪತ್ನಿ ಗೌರಿ ಖಾನ್ ಎಲ್ಲರಿಗೂ ಗೊತ್ತು. ಗೌರಿ ಇಂಟೀರಿಯರ್ ಡಿಸೈನ್ ಬ್ಯುಸಿನೆಸ್ ನಡೆಸುತ್ತಿದ್ದಾರೆ. ಬಾಲಿವುಡ್ ನ ಅನೇಕ ಕಲಾವಿದರ ಮನೆಯೊಳಗಿನ ವಿನ್ಯಾಸವನ್ನು ಗೌರಿ ಮಾಡಿದ್ದಾರೆ.

ಅಮೀರ್ ಖಾನ್ ಪತ್ನಿ ಕಿರಣ್ ರಾವ್, ಚಿತ್ರೋದ್ಯಮದಲ್ಲಿಯೇ ಹೆಸರು ಮಾಡಿದ್ದಾರೆ. ಧೋಬಿ ಘಾಟ್ ಚಿತ್ರದ ನಿರ್ದೇಶನ ಮಾಡಿರುವ ಕಿರಣ್, ಚಿತ್ರಕಥೆ ಹೊಣೆಯನ್ನು ಹೊತ್ತಿದ್ದರು. ಮುಂಬೈ ಚಲನಚಿತ್ರೋದ್ಯಮದ ಅಧ್ಯಕ್ಷರಾಗಿ 2015 ರಲ್ಲಿ ಕಿರಣ್ ಆಯ್ಕೆಯಾಗಿದ್ದರು.

ನಟ ಅಕ್ಷಯ್ ಕುಮಾರ್ ಪತ್ನಿ ಹಾಗೂ ನಟಿ ಟ್ವಿಂಕಲ್ ಖನ್ನಾ, ಮದುವೆಯಾದ್ಮೇಲೆ ಸುಮ್ಮನೆ ಕುಳಿತಿಲ್ಲ. ಇಂಟಿರಿಯರ್ ಕ್ಷೇತ್ರದಲ್ಲಿ ಟ್ವಿಂಕಲ್ ಕೆಲಸ ಮಾಡ್ತಿದ್ದಾರೆ. ಕಾಲಂ ರೈಟರ್ ಆಗಿರುವ ಟ್ವಿಂಕಲ್ ಈಗಾಗಲೇ ಮೂರು ಪುಸ್ತಕ ಬರೆದಿದ್ದಾರೆ.

ಜಾನ್ ಅಬ್ರಹ್ರಾಂ ಪತ್ನಿ ಪ್ರಿಯಾ, ಬಣ್ಣದ ಲೋಕದಿಂದ ದೂರವಿದ್ದಾರೆ. ಆದ್ರೆ ವೃತ್ತಿ ಜೀವನದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದ್ದಾರೆ. ಪ್ರಿಯಾ, ಎನ್ನಾರೈ ಫೈನಾನ್ಷಿಯಲ್ ಅನಲಿಸ್ಟ್ ಮತ್ತು ಇನ್ವೆಸ್ಟ್ಮೆಂಟ್ ಬ್ಯಾಂಕರ್ ಆಗಿ ಕೆಲಸ ಮಾಡ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ..ನಿಮ್ಮ ರಾಶಿ ಇದೆಯಾ ನೋಡಿ…!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121…

  • inspirational

    24 ಸಾವಿರದ ವಾಚ್ ಗೆ 5 ಕೋಟಿ ಕೊಡ್ತೀವಿ ಅಂತಿದ್ದಾರೆ ಯಾಕೆ ಈ ವಾಚಿನಲ್ಲಿ ಅಂತದ್ದೇನಿದೆ? ವಾಚಿನ ರಹಸ್ಯ ಏನು ಗೊತ್ತಾ.

    ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…

  • ಸುದ್ದಿ

    ಸಿಲಿಕಾನ್ ಸಿಟಿ ಜನರೆ ಹುಷಾರ್ ದಟ್ಟಣೆ ತಟ್ಟಲಿದೆ ಬಿಸಿ ; ರಸ್ತೆಗಿಳಿಯುವ ಮುನ್ನ ಎಚ್ಚರ..ಎಚ್ಚರ…..!

    ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ…

  • ಜ್ಯೋತಿಷ್ಯ

    ದೇವಿ ಕೃಪೆಯಿಂದ ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…

  • ಗ್ಯಾಜೆಟ್

    ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನಿನ ಫ್ಯೂಚರ್ಸ್ ಹಾಗೋ ಡಿಸ್ಕೌಂಟ್ ವಿವರವನ್ನು ಕನ್ನಡದಲ್ಲಿ ತಿಳಿಯಿರಿ..!

    ಆನ್‌ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….