ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನ ವದಂತಿಗಳನ್ನು ಎಷ್ಟು ನಂಬುತ್ತಾರೆಂದರೆ, ಅದು ನಿಜವೋ ಅಥವಾ ಸುಳ್ಳೋ ಎನ್ನುವುದನ್ನು ಪರಾಮರ್ಶಿಸುವುದಿಲ್ಲ.ಇದಕ್ಕೆ ನಿದರ್ಶನವಾಗಿ ಮಹಿಳೆಯರು ತಮ್ಮ ಮಾಂಗಲ್ಯ ಸರದಲ್ಲಿನ ಹವಳವನ್ನು ರಾತ್ರೋರಾತ್ರಿ ಒಡೆದು ಹಾಕಿರೋ ಘಟನೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆದಿದೆ. ಅದೇನೋ ಹೇಳ್ತಾರೆ ಅಲ್ವಾ, ಒಂದು ಕುರಿ ಹಳ್ಳಕ್ಕೆ ಬಿದ್ರೆ, ಎಲ್ಲಾ ಕುರಿ ಹಳ್ಳಕ್ಕೆ ಬೀಳುತ್ತೆ ಅಂತಾ, ಹಾಗಾಗಿದೆ ಇವರ ಪರಿಸ್ತಿತಿ.
ವದಂತಿಯಾದರೂ ಏನು ಮತ್ತು ನಡೆದದ್ದು ಎಲ್ಲಿ?
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಎಲ್ಲಿ ತಮ್ಮ ಗಂಡಂದಿರ ಪ್ರಾಣಕ್ಕೆ ಕಂಟಕ ಬರಬಹುದು ಎಂಬ ಭಯದಿಂದ ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಮಂಗಳವಾರ ತಡರಾತ್ರಿ ಕೊಪ್ಪಳ ಜಿಲ್ಲೆಯಾದ್ಯಂತ ಹರಡಿದ ಈ ಸುಳ್ಳು ವದಂತಿಗೆ ಹೆದರಿದ ಮಹಿಳೆಯರು ಮಾಂಗಲ್ಯದಲ್ಲಿನ ಕೆಂಪು ಮುತ್ತು(ಹವಳ) ಒಡೆದು ಹಾಕಿದ್ದಾರೆ. ಕಿಡಗೇಡಿಗಳು ಹಬ್ಬಿಸಿದ ಸುಳ್ಳು ವದಂತಿಗೆ ಗಂಗಾವತಿ, ಕುಷ್ಟಗಿ, ಯಲಬುರ್ಗಾ ತಾಲೂಕಿನ ಬಹುತೇಕ ಗ್ರಾಮದ ಮಹಿಳೆಯರು ಮಾಂಗಲ್ಯ ಸರದಲ್ಲಿನ ಹವಳ ಒಡೆದಿದ್ದಾರೆ. ಅಲ್ದೆ ಈ ಸುಳ್ಳು ವದಂತಿ ಬಗ್ಗೆ ರಾತ್ರಿಯಿಡೀ ಮಹಿಳೆಯರು ಫೋನಾಯಿಸಿ ತಮ್ಮ ಸಂಬಂಧಿಕರಿಗೂ ಹೇಳಿದ್ದಾರೆ. ಇದ್ರಿಂದ ಸುಳ್ಳು ವದಂತಿ ತುಂಬಾ ಬೇಗ ಎಲ್ಲೆಡೆ ಹಬ್ಬಿದೆ.
ಕೊಪ್ಪಳವಲ್ಲದೆ ಬಳ್ಳಾರಿ ಜಿಲ್ಲೆಯಲ್ಲೂ ಕೂಡ ಮಹಿಳೆಯರು ತಾಳಿಯಲ್ಲಿರುವ ಮಣಿಯನ್ನು ಕುಟ್ಟಿ ಹಾಕಿದ್ದಾರೆ. ಬಳ್ಳಾರಿ,ಸುತ್ತಮುತ್ತ ತಾಲೂ ಕುಗಳಲ್ಲಿ ಸಹ ಹವಳವನ್ನು ಕಲ್ಲಿನಿಂದ ಕುಟ್ಟಿದ್ದಾರೆ. ಇವರು ಸುಲ್ಲುವದಂತಿ ನಮ್ಬಿದ್ದಲ್ಲದೆ ತಮ್ಮ ಸಂಬಂಧಿಕರಿಗೂ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಇಷ್ಟಕ್ಕೆ ನಿಲ್ಲದ ಈ ಸುಳ್ಳು ವದಂತಿ, ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕು ಹಾಗೂ ದಾವಣಗೆರೆ ತಾಲೂಕಿನ ಕೆಲ ಹಳ್ಳಿಗಳಲ್ಲೂ ಹಾಗೂ ಚಿತ್ರದುರ್ಗದಲ್ಲಿಯೂ ಸಹ ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಎಲ್ಲಿ ತಮ್ಮ ಗಂಡಂದಿರ ಪ್ರಾಣಕ್ಕೆ ಕಂಟಕ ಬರಬಹುದು ಎಂಬ ಭಯದಿಂದ ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.
ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…
ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್ಮಹಲ್ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್ಭಾಗಕ್ಕೆ ಹಾನಿಯಾಗಿದ್ದು, ತಾಜ್ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.
70 ಮತ್ತು 80ರ ದಶಕಗಳಲ್ಲಿನ ನಿಮ್ಮ ಬಾಲ್ಯದ ಅದ್ಭುತ ನೆನಪುಗಳು…
ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಚ್ಚಲಾಗುತ್ತದೆ ಎಂದು ಹೇಳಲಾಗಿದ್ದು, ಈ ಕುರಿತಾಗಿ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವ ವದಂತಿ ನಿಜವಲ್ಲ. ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಕೆಲವರು ಬಿಎಸ್ಎನ್ಎಲ್ ಮುಚ್ಚುವ ಕುರಿತು ವದಂತಿ ಹರಡುತ್ತಿದ್ದಾರೆ. ಸಂಸ್ಥೆಯ ಸೇವೆ…