ವಿಸ್ಮಯ ಜಗತ್ತು

ಸುಳ್ಳು ಸುದ್ದಿ ನಂಬಿ ಮಾಂಗಲ್ಯ ಸರದಲ್ಲಿನ ಹವಳವನ್ನು ಒಡೆದು ಬಿಸಾಡಿದ ಮಹಿಳೆಯರು!ಆ ಸುಳ್ಳು ವದಂತಿ ಏನು ಗೊತ್ತಾ?ಈ ಲೇಖನಿ ಓದಿ…

1177

ಜನ ವದಂತಿಗಳನ್ನು ಎಷ್ಟು ನಂಬುತ್ತಾರೆಂದರೆ, ಅದು ನಿಜವೋ ಅಥವಾ ಸುಳ್ಳೋ ಎನ್ನುವುದನ್ನು ಪರಾಮರ್ಶಿಸುವುದಿಲ್ಲ.ಇದಕ್ಕೆ ನಿದರ್ಶನವಾಗಿ ಮಹಿಳೆಯರು ತಮ್ಮ ಮಾಂಗಲ್ಯ ಸರದಲ್ಲಿನ ಹವಳವನ್ನು ರಾತ್ರೋರಾತ್ರಿ ಒಡೆದು ಹಾಕಿರೋ ಘಟನೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆದಿದೆ. ಅದೇನೋ ಹೇಳ್ತಾರೆ ಅಲ್ವಾ, ಒಂದು ಕುರಿ ಹಳ್ಳಕ್ಕೆ ಬಿದ್ರೆ, ಎಲ್ಲಾ ಕುರಿ ಹಳ್ಳಕ್ಕೆ ಬೀಳುತ್ತೆ ಅಂತಾ, ಹಾಗಾಗಿದೆ ಇವರ ಪರಿಸ್ತಿತಿ.

ವದಂತಿಯಾದರೂ ಏನು ಮತ್ತು ನಡೆದದ್ದು ಎಲ್ಲಿ? 

ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಎಲ್ಲಿ ತಮ್ಮ ಗಂಡಂದಿರ ಪ್ರಾಣಕ್ಕೆ ಕಂಟಕ ಬರಬಹುದು ಎಂಬ ಭಯದಿಂದ ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.

ಮಂಗಳವಾರ ತಡರಾತ್ರಿ ಕೊಪ್ಪಳ ಜಿಲ್ಲೆಯಾದ್ಯಂತ ಹರಡಿದ ಈ ಸುಳ್ಳು ವದಂತಿಗೆ ಹೆದರಿದ ಮಹಿಳೆಯರು ಮಾಂಗಲ್ಯದಲ್ಲಿನ ಕೆಂಪು ಮುತ್ತು(ಹವಳ) ಒಡೆದು ಹಾಕಿದ್ದಾರೆ. ಕಿಡಗೇಡಿಗಳು ಹಬ್ಬಿಸಿದ ಸುಳ್ಳು ವದಂತಿಗೆ ಗಂಗಾವತಿ, ಕುಷ್ಟಗಿ, ಯಲಬುರ್ಗಾ ತಾಲೂಕಿನ ಬಹುತೇಕ ಗ್ರಾಮದ ಮಹಿಳೆಯರು ಮಾಂಗಲ್ಯ ಸರದಲ್ಲಿನ ಹವಳ ಒಡೆದಿದ್ದಾರೆ. ಅಲ್ದೆ ಈ ಸುಳ್ಳು ವದಂತಿ ಬಗ್ಗೆ ರಾತ್ರಿಯಿಡೀ ಮಹಿಳೆಯರು ಫೋನಾಯಿಸಿ ತಮ್ಮ ಸಂಬಂಧಿಕರಿಗೂ ಹೇಳಿದ್ದಾರೆ. ಇದ್ರಿಂದ ಸುಳ್ಳು ವದಂತಿ ತುಂಬಾ ಬೇಗ ಎಲ್ಲೆಡೆ ಹಬ್ಬಿದೆ.

ಕೊಪ್ಪಳವಲ್ಲದೆ ಬಳ್ಳಾರಿ ಜಿಲ್ಲೆಯಲ್ಲೂ ಕೂಡ ಮಹಿಳೆಯರು ತಾಳಿಯಲ್ಲಿರುವ ಮಣಿಯನ್ನು ಕುಟ್ಟಿ ಹಾಕಿದ್ದಾರೆ. ಬಳ್ಳಾರಿ,ಸುತ್ತಮುತ್ತ ತಾಲೂ ಕುಗಳಲ್ಲಿ ಸಹ ಹವಳವನ್ನು ಕಲ್ಲಿನಿಂದ ಕುಟ್ಟಿದ್ದಾರೆ. ಇವರು ಸುಲ್ಲುವದಂತಿ ನಮ್ಬಿದ್ದಲ್ಲದೆ ತಮ್ಮ  ಸಂಬಂಧಿಕರಿಗೂ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಇಷ್ಟಕ್ಕೆ ನಿಲ್ಲದ ಈ ಸುಳ್ಳು ವದಂತಿ, ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕು ಹಾಗೂ ದಾವಣಗೆರೆ ತಾಲೂಕಿನ ಕೆಲ ಹಳ್ಳಿಗಳಲ್ಲೂ ಹಾಗೂ ಚಿತ್ರದುರ್ಗದಲ್ಲಿಯೂ ಸಹ ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಎಲ್ಲಿ ತಮ್ಮ ಗಂಡಂದಿರ ಪ್ರಾಣಕ್ಕೆ ಕಂಟಕ ಬರಬಹುದು ಎಂಬ ಭಯದಿಂದ ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದುವೆಯಾದ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ರೈಲಿನಿಂದ ತಳ್ಳಿ ತಾನೂ ಹಾರಿದ…ಕಾರಣ ?

    ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…

  • ಸುದ್ದಿ

    ಜಾರಿಯಾಯ್ತು ಕೇಂದ್ರ ಸರ್ಕಾರದ ಹೊಸ ರೂಲ್ಸ್ ಮನೆ ಮುಂದೆ ಕಾರು, ಶಾಲಾ ಹೊರಗಡೆ ಬಸ್ಸು ನಿಲ್ಸಿದ್ರೆ ದಂಡ, ಇಲ್ಲಿದೆ ನೋಡಿ ಮಾಹಿತಿ,.!

    ಕೇಂದ್ರ ಸರ್ಕಾರ ಜಾರಿ ಮಾಡಿರುವ ನೂತನ ಟ್ರಾಫಿಕ್ ನಿಯಮ ಹಾಗೂ ದಂಡ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ ಜಾರಿಯಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ನಿಯಮ ಉಲ್ಲಂಘನೆ, ದಂಡ ಹಾಗೂ ನೂತನ ನಿಯಮದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು, ನೂತನ ಟ್ರಾಫಿಕ್ ನಿಯಮ ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಜಾರಿಯಾಗಿದೆ. ಸರ್ಕಾರದಿಂದ ಯಾವುದೇ ನೊಟಿಫಿಕೇಶನ್ ಬಾರದ ಹಿನ್ನಲೆಯಲ್ಲಿ ಆರಂಭಿಕ 4 ದಿನ ಹಳೆ ನಿಯಮ ಮುಂದುವರಿದಿತ್ತು. ಇದೀಗ…

  • ಗ್ಯಾಜೆಟ್

    ನಿಮ್ಮ ಮೊಬೈಲ್ನಲ್ಲಿ ಈ 4 ಆಪ್ ಗಳಿದ್ದರೆ ನಿಮ್ಮ ಸಂತೋಷಕ್ಕೆ ಕೊನೆಯೇ ಇಲ್ಲ..!

    ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…

  • ಉಪಯುಕ್ತ ಮಾಹಿತಿ

    PUC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಸರ್ಕಾರದಿಂದ ಗುಡ್ ನ್ಯೂಸ್..!ತಿಳಿಯಲು ಈ

    ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.

  • ಸುದ್ದಿ

    ಮಾರಕ ಕಾಯಿಲೆಯಾದ ಏಡ್ಸ್ ಮತ್ತು ಕ್ಯಾನ್ಸರ್‌ಗೆ ಔಷಧಿಯನ್ನು ಕಂಡುಹಿಡಿದು ಎಲ್ಲರ ಮೆಚ್ಚುಗೆ ಪಡೆದ ರೈತ…!

    ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್‌ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…

  • ಸುದ್ದಿ

    ಹೊಸ ವರ್ಷದ ದಿನದಂದು ಮುತ್ತತ್ತಿಗೆ ಪ್ರವಾಸ ಹೋಗುವವರಿಗೆ ಕಹಿ ಸುದ್ದಿ..!

    ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…