ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಪರ್ಸ್ಟಾರ್ ರಜನೀಕಾಂತ್ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.
ಸದ್ಯ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ.ಕೆಲ ದಿನಗಳ ಹಿಂದೆ ರಜನೀಕಾಂತ್ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದು ಸದ್ಯ ರಜನೀ ಹಿಮಾಲಯದಲ್ಲಿ ತಮ್ಮ ಗುರುಗಳನ್ನ ಭೇಟಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ರಜನಿ ಯಾವ ಕಾರಣಕ್ಕೆ ಭೇಟಿ ನೀಡುತ್ತಿದ್ದಾರೆ ಎನ್ನುವುದಕ್ಕೆ ಉತ್ತರ ಸಿಕ್ಕಿದೆ.
ರಜನೀಕಾಂತ್ ಈ ಹಿಂದೆ ತಮ್ಮ ಚಿತ್ರಗಳು ಬಿಡುಗಡೆಯಾಗುವ ಮುನ್ನ, ಹಾಗೂ ತಮ್ಮ ರಾಜಕೀಯ ವಿಚಾರಗಳು ಮತ್ತು ಮತ್ತಿತರ ಜೀವನ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುನ್ನ ಅಲ್ಲಿಗೆ ಹೋಗಿ ತಮ್ಮ ಗುರುಗಳ ದರ್ಶನ ಪಡೆದುಕೊಂಡು ಬರುತ್ತಲೇ ಇರುತ್ಥಾರೆ. ಆದರೆ ಈ ಬಾರಿ ಅವರು ಹೋಗುವ ಮುನ್ನ ಎಲ್ಲಿಗೆ ಹೋಗುತ್ತಿದ್ದಾರೆ ಎಂದು ಯಾರಿಗೂ ತಿಳಿದಿರಲಿಲ್ಲ. ಆದರೆ ಅವರು ಅಲ್ಲಿಗೆ ಹೋದಮೇಲೆ ಅವರು ಅಲ್ಲಿರುವುದಾಗಿ ತಿಳಿಸಿದ್ದಾರೆ.
ಭಾರತೀಯ ಯೋಗ ಸತ್ಸಂಗ ಸೊಸೈಟಿಯ ಶತಮಾನೋತ್ಸ ಕಾರ್ಯಕ್ರಮದಲ್ಲಿ ರಜನಿ ಭಾಗಿ ಆಗಲಿದ್ದಾರೆ ಎನ್ನುವ ಸುದ್ದಿ ಇತ್ತು. ಅಲ್ಲದೇ ಹಿಮಾಲಯದ ಪ್ರವಾಸದ ಹಿಂದೆ ರಜನೀ ರಹಸ್ಯ ಏನು ಎಂದು ಎಲ್ಲರಿಗೂ ಕುತೂಹಲ ಕೆರಳಿಸಿತ್ತು. ಅವರ ಸಿನಿಮಾಗಳು ಬಿಡುಗಡೆಯಾಗುವ ಹಂತದಲ್ಲಿವೆ. ಅವರ ಕಾಲಾ ಮತ್ತು 2.0 ಸಿನಿಮಾಗಳು ರಿಲೀಸ್ ಆಗುವುದಕ್ಕೆ ಕ್ಷಣಗಣನೇ ಆರಂಭವಾಗುತ್ತಿದೆ.ಹೀಗಾಗಿ ಹಿಮಾಲಯಕ್ಕೆ ಹೋಗಿ ಬರುತ್ತಿರುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…
ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು. ಹೌದು ತೆಲಂಗಾಣದ ನಿಜಾಮಬಾದ್ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…
ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.
ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.
ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…