News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Cinema

ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಬರುತ್ತಿರುತ್ತಾರೆ ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

220

ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ  ಮುಂಚೆ  ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ  ರಜನಿ ಅವರೇ  ಹಿಮಾಲಯಕ್ಕೆ  ಹೋಗುವುದಾಗಿ ತಿಳಿಸಿದ್ದರು.

ಸದ್ಯ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ.ಕೆಲ ದಿನಗಳ ಹಿಂದೆ ರಜನೀಕಾಂತ್​ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದು  ಸದ್ಯ ರಜನೀ ಹಿಮಾಲಯದಲ್ಲಿ  ತಮ್ಮ  ಗುರುಗಳನ್ನ ಭೇಟಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ರಜನಿ ಯಾವ ಕಾರಣಕ್ಕೆ ಭೇಟಿ ನೀಡುತ್ತಿದ್ದಾರೆ  ಎನ್ನುವುದಕ್ಕೆ ಉತ್ತರ ಸಿಕ್ಕಿದೆ.

ರಜನೀಕಾಂತ್​ ಈ ಹಿಂದೆ ತಮ್ಮ ಚಿತ್ರಗಳು ಬಿಡುಗಡೆಯಾಗುವ ಮುನ್ನ, ಹಾಗೂ ತಮ್ಮ ರಾಜಕೀಯ  ವಿಚಾರಗಳು ಮತ್ತು ಮತ್ತಿತರ ಜೀವನ ನಿರ್ಧಾರಗಳನ್ನು  ತೆಗೆದುಕೊಳ್ಳುವ ಮುನ್ನ ಅಲ್ಲಿಗೆ ಹೋಗಿ ತಮ್ಮ ಗುರುಗಳ ದರ್ಶನ ಪಡೆದುಕೊಂಡು ಬರುತ್ತಲೇ ಇರುತ್ಥಾರೆ.  ಆದರೆ ಈ ಬಾರಿ ಅವರು ಹೋಗುವ ಮುನ್ನ ಎಲ್ಲಿಗೆ ಹೋಗುತ್ತಿದ್ದಾರೆ ಎಂದು ಯಾರಿಗೂ ತಿಳಿದಿರಲಿಲ್ಲ. ಆದರೆ ಅವರು ಅಲ್ಲಿಗೆ ಹೋದಮೇಲೆ ಅವರು ಅಲ್ಲಿರುವುದಾಗಿ ತಿಳಿಸಿದ್ದಾರೆ.

ಭಾರತೀಯ ಯೋಗ ಸತ್ಸಂಗ ಸೊಸೈಟಿಯ ಶತಮಾನೋತ್ಸ ಕಾರ್ಯಕ್ರಮದಲ್ಲಿ ರಜನಿ ಭಾಗಿ ಆಗಲಿದ್ದಾರೆ ಎನ್ನುವ ಸುದ್ದಿ ಇತ್ತು. ಅಲ್ಲದೇ ಹಿಮಾಲಯದ ಪ್ರವಾಸದ ಹಿಂದೆ  ರಜನೀ ರಹಸ್ಯ ಏನು ಎಂದು ಎಲ್ಲರಿಗೂ ಕುತೂಹಲ ಕೆರಳಿಸಿತ್ತು. ಅವರ ಸಿನಿಮಾಗಳು ಬಿಡುಗಡೆಯಾಗುವ ಹಂತದಲ್ಲಿವೆ. ಅವರ ಕಾಲಾ ಮತ್ತು 2.0 ಸಿನಿಮಾಗಳು ರಿಲೀಸ್​ ಆಗುವುದಕ್ಕೆ ಕ್ಷಣಗಣನೇ ಆರಂಭವಾಗುತ್ತಿದೆ.ಹೀಗಾಗಿ ಹಿಮಾಲಯಕ್ಕೆ ಹೋಗಿ ಬರುತ್ತಿರುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಒಂದೆ ಕೀ ಬಳಸಿ ಕದ್ದ ಪೋರ……!

    ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್‌ಗಳ ಮೆಕ್ಯಾನಿಕ್‌ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್‌ನ ನಿವಾಸಿ ನವೀನ್‌ ಅಲಿಯಾಸ್‌ ಡಿಯೋ ನವೀನ್‌ (19) ಸಿಕ್ಕಿ ಬಿದ್ದವ. ಈತನ ಸಹಚರ…

  • ಉಪಯುಕ್ತ ಮಾಹಿತಿ

    ತಿಗಣೆಗಳನ್ನು ನಾಶಪಡಿಸುವ ಹತ್ತು ಸುಲಭ ಉಪಾಯಗಳು ಇಲ್ಲಿದೆ ನೋಡಿ.

    ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕ್ಯಾನ್ಸರ್ ಚಿಕಿತ್ಸೆಯಿಂದ ನಿಮ್ಮ ಕೂದಲು ಉದುರುತ್ತಿದಿಯೇ -ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.

  • ದೇವರು-ಧರ್ಮ

    ಶಿವರಾತ್ರಿಯಂದು ಶಿವ ಲಿಂಗವನ್ನು ಹೇಗೆ ಪೂಜಿಸಬೇಕು..?ಹೇಗೆ ಪೂಜಿಸಬಾರದು..?ತಿಳಿಯಲು ಈ ಲೇಖನ ಓದಿ…

    ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…

  • ರೆಸಿಪಿ

    ಬೇಕರಿ ಸ್ಟೈಲ್ ಸಿಹಿ ಬೂಂದಿ & ಖಾರಾ ಬೂಂದಿ ಮಾಡುವ ವಿಧಾನ.

    ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್. ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ…