ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.

ಶಿವಣ್ಣನನ್ನು ಭೇಟಿ ಮಾಡಲೆಂದು ಹುಚ್ಚ ವೆಂಕಟ್ ಶಿವಣ್ಣನ ಮನೆಯ ಬಳಿ ಹೋಗಿದ್ದರಂತೆ.. ಆದರೆ ಮನೆಯಲ್ಲಿ ಶಿವಣ್ಣ ಇರಲಿಲ್ಲವಂತೆ.ಶಿವಣ್ಣನನ್ನು ಭೇಟಿಯಾಗಲು ಬಿಡದೇ ಡ್ರೈವರ್ ಹಾಗೂ ಸೆಕ್ಯುರಿಟಿ ಹುಚ್ಚ ವೆಂಕಟ್ ರನ್ನು ಅವಮಾನ ಮಾಡಿದರಂತೆ..ಇವರಿಗೆ ಕುಡಿಯಲು ಒಂದು ಗ್ಲಾಸ್ ನೀರೂ ಕೊಡದೆ ಅವಮಾನ ಮಾಡಿದ್ದಾರೆಂದು,ಕೋಪಗೊಂಡ ಹುಚ್ಚ ವೆಂಕಟ್.. ಶಿವಣ್ಣನ ಮನೆಯ ಮುಂದೆಯೇ ನಿಂತುಕೊಂಡು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ..

ಶಿವರಾಜ್ ಕುಮಾರ್ ಅವರೇ ನಾನು ಎರಡು ದಿನಗಳಿಂದ ನಿಮ್ಮನ್ನು ಭೇಟಿ ಮಾಡಲು ಬರುತ್ತಿದ್ದೇನೆ.ಆದರೂ ಭೇಟಿ ಮಾಡಲು ಸಾಧ್ಯವಾಗಿಲ್ಲ. ನಿಮ್ಮ ಡ್ರೈವರ್ ಹತ್ತಿರ ನಂಬರ್ ತೆಗೆದುಕೊಂಡೆ,ಆದ್ರೆ ಅವರು ರಿಸೀವ್ ಮಾಡ್ದೆ ಫೋನ್ ಕಟ್ ಮಾಡ್ತಾನೆ.ನಾನು ವಿಷ್ಣು ಅವರನ್ನು ಬಿಟ್ರೆ ಬೇರೆ ಯಾರನ್ನು ಇಷ್ಟ ಪಟ್ಟಿಲ್ಲ. ಆದ್ರೆ ನಿಮ್ಮನ್ನು ನೋಡಲು ಬಂದೆ ಆದರೆ ನಿಮ್ಮ ಡ್ರೈವರ್ ಒಂದು ಲೋಟ ನೀರು ಸಹ ಕೊಡದೆ ಅವಮಾನ ಮಾಡಿದ್ದಾನೆ ಎಂದೆಲ್ಲಾ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಈ ಮೊದಲು ಟಗರು ಸಿನಿಮಾದಲ್ಲಿ ಶಿವಣ್ಣನಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎಂಬ ಕಾರಣಕ್ಕೆ ನಿರ್ದೇಶಕರಾದ ಸೂರಿ ರವರಿಗೆ ಹುಚ್ಚ ವೆಂಕಟ್ ಬಾಯಿಗೆ ಬಂದ ಹಾಗೆ ಬೈದಿದ್ದ ಕಾರಣ ಹುಚ್ಚ ವೆಂಕಟ್ ರನ್ನು ಶಿವಣ್ಣ ಭೇಟಿಯಾಗಿಲ್ಲವೆಂದು ತಿಳಿದು ಬಂದಿದೆ..

ಈ ಮೊದಲು ಬಿಗ್ ಬಾಸ’ನಲ್ಲಿ ಸುದೀಪ್ ರವರ ವಿರುದ್ದ ತಿರುಗಿ ಬಿದ್ದು ಸುದೀಪ್ ಅಭಿಮಾನಿಅಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಈಗ ಶಿವಣ್ಣನ ವಿರುದ್ದ ಮಾತನಾಡಿ ಶಿವಣ್ಣ ನ ಅಭಿಮಾನಿಗಳಿಗೆ ಕೋಪ ಬರೆಸುವ ಹಾಗೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…
ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…
![]()
ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು. ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ….
ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…
ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.
ಆಲೂಗಡ್ಡೆ ಮತ್ತು ಈರುಳ್ಳಿಯನ್ನು ನೀವು ಏತಕ್ಕಾಗಿ ಬಳಸುತ್ತೀರಿ..? ಇಂಥದ್ದೊಂದು ಪ್ರಶ್ನೆ ಕೇಳಿದರೆ ಯಾರೇ ಆದರೂ ಅಡುಗೆ ತಯಾರಿಸಲು ಬಳಸುತ್ತೇವೆ ಎಂದು ಹೇಳುತ್ತಾರೆ. ಆದರೆ, ಆಲೂಗಡ್ಡೆ ಮತ್ತು ಈರುಳ್ಳಿಯಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ.