ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಆಯೋಗದ ಸಮಿತಿ ಸದಸ್ಯರು, ಮನುಷ್ಯರಾಗಿ ಇಂತಹ ಹೀನ ಕೃತ್ಯಗಳನ್ನು ಸಹಿಸಲಸಾಧ್ಯ ಎಂದು ಆಯೋಗ ಸದಸ್ಯರು ಹೇಳಿದ್ದಾರೆ. ಸಂತ್ರಸ್ತ ಯುವಕ ಫಾರೂಖ್ ಅಹ್ಮದ್ ದಾರ್ಗೆ ಮುಂದಿನ 6 ವಾರದ ಒಳಗಡೆ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ದೇಶದಲ್ಲಿ ಶಾಂತಿ ಸುವ್ಯವಸ್ಥೆ ರಕ್ಷಣೆಗೆ ಹಲವು ಕಾನೂನುಗಳಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲೂ ಇಂತಹ ಕೃತ್ಯಗಳಿಗೆ ಕಾನೂನು ನೆರವು ನಾಗರಿಕ ಸಮಾಜದಲ್ಲಿ ಆರೋಪಿಯನ್ನು ಹೀಗೆ ಹೀನಾಯವಾಗಿ ನಡೆಸಿಕೊಳ್ಳುವುದು ಸರಿಯಲ್ಲ ಎಂದು ಮಾನವ ಹಕ್ಕು ಆಯೋಗ ಹೇಳಿದೆ.
ಈ ಪ್ರಕರಣದ ನಡೆದ ಬಳಿಕ ಭಾರತೀಯ ಸೇನೆ ಮಾನವ ಗುರಾಣಿಯಾಗಿ ಯುವಕನನ್ನು ಬಳಸಿದ್ದಕ್ಕೆ, ಲೀತುಲ್ ಗೊಗೋಯ್ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಿತ್ತು. ಈ ಸುದ್ದಿ ಚರ್ಚೆಯಾಗುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾಗರಿಕರ ಜೀವ ರಕ್ಷಿಸಲು ನಾನು ಈ ಕೆಲಸ ಮಾಡಬೇಕಾಯಿತು ಎಂದು ಹೇಳಿದ್ದರು.
ಏನಿದು ಪ್ರಕರಣ?
ಕಳೆದ ಏಪ್ರಿಲ್’ನಲ್ಲಿ ಶ್ರೀನಗರ ಲೋಕಸಭೆಯ ಉಪಚುನಾವಣೆ ನಡೆದಿದ್ದು,ಈ ಚುನಾವಣೆಯನ್ನು ಕಾಶ್ಮೀರ ಪ್ರತ್ಯೇಕವಾದಿಗಳು ವಿರೋಧಿಸಿದ್ದರು. ಚುನಾವಣೆಗೆ ನಿಯೋಜನೆಗೊಂಡಿದ್ದ ಸೇನಾ ಸಿಬ್ಬಂದಿಯನ್ನು ಪ್ರತಿಭಟನಾಕಾರರು ಸುತ್ತುವರೆದು ದಾಳಿ ನಡೆಸುತ್ತಿದ್ದರು. ಆಗ ಕಾಶ್ಮೀರದಲ್ಲಿ ಭುಗಿಲೆದ್ದಿದ್ದ ವ್ಯಾಪಕ ಹಿಂಸಾಚಾರ ಮತ್ತು ಕಲ್ಲು ತೂರಾಟ ನಿಗ್ರಹಕ್ಕಾಗಿ ಸೇನಾ ಯೋಧ ಮೇಜರ್ ನಿತಿನ್ ಗಗೋಯ್ ಅವರು, ಕಲ್ಲು ತೂರಾಟಗಾರರ ನಾಯಕ ರೂಕ್ ಅಹ್ಮದ್ ದಾರ್ ನನ್ನು ಸೇನಾವಾಹನಕ್ಕೆ ಕಟ್ಟಿ ಮಾನವ ಗುರಾಣಿಯಾಗಿ ಬಳಕೆ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.
ಈ ಕುರಿತು ಸೇನೆ ತನಿಖೆಗೆ ಆದೇಶಿಸಿದ್ದು, ನಿತಿನ್ ಗಗೋಯ್ಅ ವರ ವಿರುದ್ಧ ಪೊಲೀಸರು ಎಫ್ಐಆರ್ ಸಹ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೇನಾ ಕೋರ್ಟ್ ಕ್ಲೀನ್ ಚಿಟ್ ನೀಡಿ ನಿತಿನ್ ಗಗೋಯ್ ಅವರನ್ನು ಶ್ಲಾಘಿಸಿತ್ತು.
ಇದರ ಬಗ್ಗೆ ಮಾತನಾಡಿದ್ದ ನಿತಿನ್ ಗಗೋಯ್’ರವರು, ಕಲ್ಲು ತೂರಾಟಗಾರರು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಯತ್ನಿಸುತ್ತಿದ್ದರು. ಆ ಸಂದರ್ಭದಲ್ಲಿ ಅಲ್ಲಿ ಮಕ್ಕಳು, ಮಹಿಳೆಯರೂ ಇದ್ದರು. ನಾನು ಧ್ವನಿವರ್ಧಕದಲ್ಲಿ ಎಚ್ಚರಿಕೆ ಕೊಟ್ಟಿದ್ದರೂ ಪ್ರತಿಭಟನೆಕಾರರು ಮಣಿಯಲಿಲ್ಲ. ಹೀಗಾಗಿ ಅಲ್ಲಿದ್ದ ಚುನಾವಣಾ ಅಧಿಕಾರಿಗಳನ್ನು, ಜನರನ್ನು, ಪೊಲೀಸರನ್ನು ರಕ್ಷಿಸಲು ನಾನು ಆತನನ್ನು ಸೇನಾ ಜೀಪಿಗೆ ಕಟ್ಟಿದ್ದೆ. ಒಂದು ವೇಳೆ ನಾವು ಗೋಲಿಬಾರ್ ನಡೆಸಲು ಆದೇಶಿಸಿದ್ದರೆ ಅಲ್ಲಿನ ಹೆಚ್ಚು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದರು ಎಂದು ನಿತಿನ್ ಗಗೋಯ್’ರವರು ಅವರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ.. ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…
ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. 27 ವರ್ಷದ ಮಂಜುನಾಥ್ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…
ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದೆಹಲಿಯಿಂದ ರಾಜಕೀಯ ಘಟಾನುಘಟಿಗಳು ನ ಮುಂದು ತಾ ಮುಂದು ಎಂಬಂತೆ ಆಗಮಿಸುತ್ತಿದ್ದಾರೆ. ಇನ್ನು ಈ ಬಾರಿಯ ಚುನಾವಣೆಯನ್ನು ತಮ್ಮ ಸ್ವ ಪ್ರತಿಷ್ಠೆಯೆಂದು ತೆಗೆದುಕೊಂಡಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ ಮಾಸ್ಟರ್ ಮೈಂಡ್ ಕರ್ನಾಟಕ ರಾಜ್ಯದ ಚುನಾವಣೆಯ ಬಗ್ಗೆ ಸಕತ್ ಪ್ಲಾನ್ ಮಾಡುತಿದ್ದರೆ. ಇನ್ನು ಈ ಹಿನ್ನೆಲೆಯಲ್ಲಿ ಅಮಿತ್ ಶಾ ರವರು ಸಿ ಎಂ ಸಿದ್ದರಾಮಯ್ಯ ರವರಿಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ….
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.