ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.


ಆಪಲ್ ಬೀಜ ತಿನ್ನುವುದರಿಂದ ನಿಮ್ಮ ಜೀವಕ್ಕೇ ಕುತ್ತು ಬರಬಹುದು, ಏಕೆಂದರೆ ಇದರಲ್ಲಿ ವಿಷಕಾರಿ ಅಂಶವನ್ನ ಹೊರ ಹಾಕುವ ಶಕ್ತಿ ಇದೆ ಎಂದು ತಜ್ಞರು ತಿಳಿಸಿದ್ದಾರೆ.ಆಪಲ್ ನ ಬೀಜದಲ್ಲಿರುವ ಅಮಿಗ್ ಡಾಲಿನ್ ಎಂಬ ವಿಷಕಾರಿ ಅಂಶ ನಮ್ಮ ಜೀರ್ಣ ಪ್ರಕ್ರಿಯೆಯೊಂದಿಗೆ ಸೇರಿದಾಗ ಸೈನೈಡ್ ಬಿಡುಗಡೆ ಮಾಡುವ ಶಕ್ತಿಯನ್ನ ಹೊಂದಿದೆ. ಈ ಸೈನೈಡ್ ನಮ್ಮ ದೇಹದಲ್ಲಿನ ಆಕ್ಸಿಜನ್ ಪೂರೈಕೆಗೆ ಅಡ್ಡಿಯಾಗಿ ನಮ್ಮ ಜೀವಕ್ಕೆ ಕುತ್ತು ತರುತ್ತದೆ.

ಕೆಲವು ತರಕಾರಿಗಳ ಸಿಪ್ಪೆಯಲ್ಲಿ ಆರೋಗ್ಯಕರ ಅಂಶಗಳು ಇವೆ ಎಂಬುದು ಸಾಮಾನ್ಯವಾಗಿ ಎಲ್ಲರಿಗು ತುಳಿದಿರುವಂತದ್ದು. ಹಾಗೆಯೆ ಆಪಲ್ ನ ಸಿಪ್ಪೆಯು ಕೂಡ ನಿಜಕ್ಕೂ ಆರೋಗ್ಯಕ್ಕೆ ಒಳ್ಳೆಯದು. ಆಪಲ್ ಸಾಕಷ್ಟು ನಾರಿನಂಶ, ನೀರಿನಂಶವಿರುವ ಹಣ್ಣು. ಇದು ಅಜೀರ್ಣವಾಗಿದ್ದರೆ ಅತ್ಯುತ್ತಮ ನೈಸರ್ಗಿಕ ಮದ್ದೂ ಹೌದು. ಅಲ್ಲದೆ, ಸಾಕಷ್ಟು ರೋಗ ನಿರೋಧಕ ಶಕ್ತಿಯಿರುವ ಇದನ್ನು ಸೇವಿಸುವುದು ನಿಜಕ್ಕೂ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.

ಇದರ ಪೋಷಕಾಂಶದ ಮೂಲವಿರುವುದು ಸಿಪ್ಪೆಯಲ್ಲಿ ಎಂದರೆ ನೀವು ನಂಬಲೇಬೇಕು. ಸಿಪ್ಪೆ ಸಮೇತ ಆಪಲ್ ತಿನ್ನುವುದರಿಂದ ಚರ್ಮ, ಕೂದಲು ಆರೋಗ್ಯದ ದೃಷ್ಟಿಯಿಂದ ನಿಜಕ್ಕೂ ಒಳ್ಳೆಯದು. ಆದರೆ ಇತ್ತೀಚೆಗೆ ಅದನ್ನು ಸಂರಕ್ಷಿಸಡಲು ಬಳಸುವ ಔಷಧಗಳು ನಮ್ಮ ಆರೋಗ್ಯಕ್ಕೆ ಖಂಡಿತಾ ಒಳ್ಳೆಯದಲ್ಲ. ಅದಕ್ಕಾಗಿ ಆಪಲ್ ತೊಳೆದುಕೊಂಡು, ಸಿಪ್ಪೆಯನ್ನ ತೆಗೆದು ನಂತರ ಚೆನ್ನಾಗಿ ತೊಳೆದುಕೊಂಡು ತಿನ್ನುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.
ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….
ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರಾ..? ಹಾಗಿದ್ರೆ ಹುಷಾರ್ 10 ಸಾವಿರ ಫೈನ್ ಕಟ್ಟಲೇಬೇಕು. ಇದು ಕೇಂದ್ರ ಸರ್ಕಾರದ ಹೊಸ ನಿಯಮ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಮೋಟಾರು ವಾಹನ ಕಾಯ್ದೆ ಮಸೂದೆ ಮಂಡಿಸಿದೆ. ಹೊಸ ಮಸೂದೆ ಪ್ರಕಾರ ಮದ್ಯಪಾನ ಮಾಡಿದ್ರೆ 10 ಸಾವಿರ ದಂಡ, ಅದೇ ರೀತಿ ರ್ಯಾಶ್ ಡ್ರೈವ್ ಮಾಡಿದ್ರೆ 5…
ತಲೆ ಹೊಟ್ಟಿನ (Dandruff) ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ವೇಳೆ ಕಾಡಿಯೇ ಕಾಡುತ್ತೆ. ಇದಕ್ಕಿದೆ ಸರಳ ಪರಿಹಾರ. ಮೆಂತ್ಯಪುಡಿಯನ್ನು ತುಸು ಕಾಲ ನೆನೆಸಿಟ್ಟು, ನೆಲ್ಲಿಕಾಯಿ ಪುಡಿಯೊಂದಿಗೆ ಕಲೆಸಿ, ಕೂದಲಿನ ಬುಡಕ್ಕೆ ಹಚ್ಚಿ ಅರ್ಧಗಂಟೆ ನಂತರ ತೊಳೆದುಕೊಳ್ಳಿ. ಲೋಳೆಸರದ ಬಿಳಿ ತಿರುಳನ್ನು ನೆನೆಸಿ, ದಾಸವಾಳದ ಎಲೆಯೊಂದಿಗೆ ರುಬ್ಬಿ ಹಚ್ಚಿಕೊಳ್ಳಿ. ಮೊಸರಿನೊಂದಿಗೆ ಹಚ್ಚಿಕೊಂಡರೆ ಮೆಹಂದಿಯೂ ಪರಿಣಾಮಕಾರಿ. ಕಡಲೆಹಿಟ್ಟು ಸೀಗೆಯೊಂದಿಗೆ ನಂತರ ತಲೆ ತೊಳೆದುಕೊಳ್ಳಬೇಕು. ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ಸುಟ್ಟು, ತಿರುಳನ್ನು ತೆಗೆದು ರುಬ್ಬಿ ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಕೊಬ್ಬರಿ ಎಣ್ಣೆ…
ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್ನಲ್ಲಿ ಯಶಸ್ಸು ಕಂಡಿರುವ ವಿರಾಟ್ ಕೊಹ್ಲಿ, ಸದ್ಯ ಕ್ರಿಕೆಟ್ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…
ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…