ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರ್ಯಭಟ್ಟ ಕ್ರಿಶ 499 ರಲ್ಲಿ “ಸೊನ್ನೆ” (0)ಕಂಡುಹಿಡಿದ ? ನಂತರ ಬಂದ ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ? ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?
ಕ್ರಿಪೂ ಮೂರನೇ ಶತಮಾನದಲ್ಲಿ ಅಂದರೆ 800 ವರ್ಷ ಮೊದಲೇ ಪುಣೆ ಮತ್ತು ಉತ್ತರ ಪ್ರದೇಶದ ಗುಹೆಗಳಲ್ಲಿ ಸೊನ್ನೆ(ಝೀರೋ) ಕಂಡು ಬಂದಿದೆ.
ಇದಕ್ಕೂ ತುಂಬಾ ಮೊದಲು ಅಂದರೆ ಕ್ರಿಪೂ 2000 ರಲ್ಲಿ ಸುಮೇರಿಯನ್ನರು ಮತ್ತು ಬ್ಯಾಬಿಲೋನ್ ನವರೂ ಝೀರೊ ತರ ಉಪಯೋಗಿಸಿದ್ದಾರೆ.
ಆದರೆ ಅದೊಂದು ಅಂಕಿ ಅಂತ ಆಗಿರಲಿಲ್ಲ. ಖಾಲಿ ಜಾಗ ಬಿಡುತ್ತಿದ್ದರು. ಇದರಿಂದ ಗೊಂದಲ ಉಂಟಾಗುತ್ತಿತ್ತು. ಇವರಿಗೆ ಎಡದ ಅಂಕಿ ದೊಡ್ಡದು ಬಲದ ಅಂಕಿ ಚಿಕ್ಕದು ಅಂತ ಪೊಸೀಶನ್ ಸಿಸ್ಟಮ್ ಕೂಡ ಗೊತ್ತಿತ್ತು.
ಆರ್ಯಭಟ ದೊಡ್ಡ ನಂಬರ ಗಳ ಶಾರ್ಟ್ ಫಾರ್ಮ ಕಂಡು ಹಿಡಿದಿದ್ದ. ಉದಾಹರಣೆ ಗೆ – ಕ್ಯೂಘ್ರ ಅಂದರೆ 4,320,000 ಇದು ಜನಪ್ರಿಯ ಆಗಲಿಲ್ಲ.
ಬ್ರಹ್ಮ ಗುಪ್ತ ನ ನಂತರ ಅರಬ್ ಜನ ನಮ್ಮ ಪುಸ್ತಕ ಗಳನ್ನು ಭಾಷಾಂತರ ಮಾಡಿದರು. ನಮ್ಮ ನಂಬರಗಳನ್ನು ಮತ್ತು ಝೀರೋ ಕಾಪಿ ಮಾಡಿದರು. ನಮಗೆ ಗೌರವ ಕೊಡುವುದಕ್ಕಾಗಿ ಅಲ್ಲಿನ ಪಂಡಿತರು ಇದಕ್ಕೆ – ರಕಮ್ ಅಲ್ ಹಿಂದ್ ಅಂತ ಹೆಸರಿಟ್ಟರು. ಇದನ್ನು ಓದಿದಾಗ ನನಗೆ ಅನ್ನಿಸಿದ್ದು ಹಿಂದ್ ಶಬ್ದ ಆಗಿನಿಂದಲೇ ಇದೆ ಅಂತ.
ಮುಂದೆ ಅರಬ್ ರಿಂದ ಈ ಪದ್ಧತಿ ಎಲ್ಲಾ ಕಡೆಗಳಲ್ಲಿ ಹೋಗಿ ಈಗಿನ ನಂಬರ ಪದ್ದತಿ ಗೆ ಹಿಂದೂ ಅರಬ್ ಪದ್ಧತಿ ಅಂತಲೇ ಕರೆಯುತ್ತಾರೆ.
ನಂಬರ ಲೆಕ್ಕ ಮಾಡುವುದು ಅಂದರೆ ಒಂದು ಎರಡು ಮೂರು ಮಾನವ ಗುಹಾ ವಾಸಿ ಆಗಿದ್ದಾಗಲೇ ಇರುವುದರಿಂದ ಇವನ್ನು ಭಾರತೀಯರೇ ಕಂಡು ಹಿಡಿದರು ಅಂತ ಹೇಳಲಾಗುತ್ತಿಲ್ಲ. ಆದರೂ ಈಗಿನ ನಂಬರ ಪದ್ಧತಿ ಕಂಡು ಹಿಡಿದದ್ದು ಭಾರತವೇ. ಕೇವಲ ಝೀರೋ ಮಾತ್ರ ಅಲ್ಲ. ಒಂದರಿಂದ ಒಂಬತ್ತು ಹೀಗಿತ್ತು ಭಾರತ ಇಲ್ಲವಾದರೆ ಜಗತ್ತಿನ ಆಟವು ಮುಗಿದಿತ್ತು .
ಅನ್ನಲೂ ಬಹುದು. ಇದರ ಮೊದಲು 1000 ಅಂತ ಬರೆಯಲು ಓದಲು ಸುಮಾರು 1000 ಗೆರೆ ಹಾಕುತ್ತಾ ಕೂರುವ ಸ್ಥಿತಿ ಜಗತ್ತಿನ ಕೆಲವು ಕಡೆ ಇತ್ತು. ಹಾಗಂತ ಮಾಯನ್ನರೂ ಕೂಡ ತಮ್ಮದೇ ಆದ ಝೀರೋ ತರದ್ದೇ ಸ್ವಂತವಾಗಿ ಕಂಡುಹಿಡಿದಿದ್ದಾರೆ. ಆದರೆ ಎಡದ ಅಂಕಿ ದೊಡ್ಡದು, ಬಲದ ಅಂಕಿ ಚಿಕ್ಕದು ಅಂತ ಪೊಸಿಶನ್ ಸಿಸ್ಟಮ್ ಗೆ ಹೆಚ್ಚಾಗಿ ಭಾರತವೇ ಮೂಲ. ಅವರೆಲ್ಲರೂ ಕಲ್ಲಿನಲ್ಲಿ ಕೊರೆದು, ನಾವು ತಾಳೆ ಗ್ರಂಥಗಳು ಉಪಯೋಗಿಸಿದ್ದರಿಂದ ಅಧಿಕೃತ ದಾಖಲೆಗಳು ಸಿಗುತ್ತಿಲ್ಲ.
ಎಲ್ಲರಿಗೂ ಮೊದಲು ವೇದ ಕಾಲದಲ್ಲಿ ಒಂದು ಕಲ್ಪ ಅಂದರೆ 4,320,000,000 ವರ್ಷ ಗಳು .
ಸೌರವ್ಯೂಹ ದ ಉದ್ದ 1,871,206,920,000,000 ಯೋಜನಗಳು ಅಂತ ಹೇಳಿದ್ದಾರೆ. ಝೀರೋ ಬಂದಿದ್ದು ಒಂದೂವರೆ ಸಾವಿರ ವರ್ಷದ ಹಿಂದೆ ಅಂದರೆ ವೇದ ಕಾಲದಲ್ಲಿ ಈ ನಂಬರ ಕಲ್ಪಿಸಲು ಸಾಧ್ಯ ಇತ್ತೇ ?
ವೇದ ಕಾಲದಲ್ಲಿ” ದಶ, ಶತ, ಸಹಸ್ರ, ಆಯತ, ನಿಯತ, ಪ್ರಯತ, ಅರ್ಬುದ, ನಿರ್ಬುದ, ಸಮುದ್ರ, ಮಧ್ಯ, ಅಂತ, ಪರಾರ್ಥ ” ಹೀಗೆ ಲೆಕ್ಕ ಮಾಡುತ್ತಿದ್ದರಂತೆ. 2 ಆಯತ 6 ಸಹಸ್ರ 4 ಶತ 3 ದಶ 2 = 26432 ಈ ತರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.
ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…
ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…
ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ? ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ,…
ಜಿಯೋ ಧನ್ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.