ಉಪಯುಕ್ತ ಮಾಹಿತಿ

“ಸೊನ್ನೆ” (ಝೀರೋ) ಕಂಡುಹಿಡಿದದ್ದು ಭಾರತ.ಹಾಗಿದ್ರೆ ಉಳಿದ ನಂಬರಗಳನ್ನು ಕಂಡುಹಿಡಿದಿದ್ದು ಯಾರು ಗೊತ್ತೇ.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

6403

ಆರ್ಯಭಟ್ಟ ಕ್ರಿಶ 499 ರಲ್ಲಿ “ಸೊನ್ನೆ” (0)ಕಂಡುಹಿಡಿದ ? ನಂತರ ಬಂದ ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ?  ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?

ಕ್ರಿಪೂ ಮೂರನೇ ಶತಮಾನದಲ್ಲಿ ಅಂದರೆ 800 ವರ್ಷ ಮೊದಲೇ ಪುಣೆ ಮತ್ತು ಉತ್ತರ ಪ್ರದೇಶದ ಗುಹೆಗಳಲ್ಲಿ ಸೊನ್ನೆ(ಝೀರೋ) ಕಂಡು ಬಂದಿದೆ.

ಇದಕ್ಕೂ ತುಂಬಾ ಮೊದಲು ಅಂದರೆ ಕ್ರಿಪೂ 2000 ರಲ್ಲಿ ಸುಮೇರಿಯನ್ನರು ಮತ್ತು ಬ್ಯಾಬಿಲೋನ್ ನವರೂ ಝೀರೊ ತರ ಉಪಯೋಗಿಸಿದ್ದಾರೆ.

ಆದರೆ ಅದೊಂದು ಅಂಕಿ ಅಂತ ಆಗಿರಲಿಲ್ಲ. ಖಾಲಿ ಜಾಗ ಬಿಡುತ್ತಿದ್ದರು. ಇದರಿಂದ ಗೊಂದಲ ಉಂಟಾಗುತ್ತಿತ್ತು. ಇವರಿಗೆ ಎಡದ ಅಂಕಿ ದೊಡ್ಡದು ಬಲದ ಅಂಕಿ ಚಿಕ್ಕದು ಅಂತ ಪೊಸೀಶನ್ ಸಿಸ್ಟಮ್ ಕೂಡ ಗೊತ್ತಿತ್ತು.

 

 

ಆರ್ಯಭಟ ದೊಡ್ಡ ನಂಬರ ಗಳ ಶಾರ್ಟ್ ಫಾರ್ಮ ಕಂಡು ಹಿಡಿದಿದ್ದ. ಉದಾಹರಣೆ ಗೆ – ಕ್ಯೂಘ್ರ ಅಂದರೆ 4,320,000 ಇದು ಜನಪ್ರಿಯ ಆಗಲಿಲ್ಲ.

ಬ್ರಹ್ಮ ಗುಪ್ತ ನ ನಂತರ ಅರಬ್ ಜನ ನಮ್ಮ ಪುಸ್ತಕ ಗಳನ್ನು ಭಾಷಾಂತರ ಮಾಡಿದರು. ನಮ್ಮ ನಂಬರಗಳನ್ನು ಮತ್ತು ಝೀರೋ ಕಾಪಿ ಮಾಡಿದರು. ನಮಗೆ ಗೌರವ ಕೊಡುವುದಕ್ಕಾಗಿ ಅಲ್ಲಿನ ಪಂಡಿತರು ಇದಕ್ಕೆ – ರಕಮ್ ಅಲ್ ಹಿಂದ್ ಅಂತ ಹೆಸರಿಟ್ಟರು. ಇದನ್ನು ಓದಿದಾಗ ನನಗೆ ಅನ್ನಿಸಿದ್ದು ಹಿಂದ್ ಶಬ್ದ ಆಗಿನಿಂದಲೇ ಇದೆ ಅಂತ.

ಮುಂದೆ ಅರಬ್ ರಿಂದ ಈ ಪದ್ಧತಿ ಎಲ್ಲಾ ಕಡೆಗಳಲ್ಲಿ ಹೋಗಿ ಈಗಿನ ನಂಬರ ಪದ್ದತಿ ಗೆ ಹಿಂದೂ ಅರಬ್ ಪದ್ಧತಿ ಅಂತಲೇ ಕರೆಯುತ್ತಾರೆ.

ನಂಬರ ಲೆಕ್ಕ ಮಾಡುವುದು ಅಂದರೆ ಒಂದು ಎರಡು ಮೂರು ಮಾನವ ಗುಹಾ ವಾಸಿ ಆಗಿದ್ದಾಗಲೇ ಇರುವುದರಿಂದ ಇವನ್ನು ಭಾರತೀಯರೇ ಕಂಡು ಹಿಡಿದರು ಅಂತ ಹೇಳಲಾಗುತ್ತಿಲ್ಲ. ಆದರೂ ಈಗಿನ ನಂಬರ ಪದ್ಧತಿ ಕಂಡು ಹಿಡಿದದ್ದು ಭಾರತವೇ. ಕೇವಲ ಝೀರೋ ಮಾತ್ರ ಅಲ್ಲ. ಒಂದರಿಂದ ಒಂಬತ್ತು ಹೀಗಿತ್ತು ಭಾರತ ಇಲ್ಲವಾದರೆ ಜಗತ್ತಿನ ಆಟವು ಮುಗಿದಿತ್ತು .

ಅನ್ನಲೂ ಬಹುದು. ಇದರ ಮೊದಲು 1000 ಅಂತ ಬರೆಯಲು ಓದಲು ಸುಮಾರು 1000 ಗೆರೆ ಹಾಕುತ್ತಾ ಕೂರುವ ಸ್ಥಿತಿ ಜಗತ್ತಿನ ಕೆಲವು ಕಡೆ ಇತ್ತು. ಹಾಗಂತ ಮಾಯನ್ನರೂ ಕೂಡ ತಮ್ಮದೇ ಆದ ಝೀರೋ ತರದ್ದೇ ಸ್ವಂತವಾಗಿ ಕಂಡುಹಿಡಿದಿದ್ದಾರೆ. ಆದರೆ ಎಡದ ಅಂಕಿ ದೊಡ್ಡದು, ಬಲದ ಅಂಕಿ ಚಿಕ್ಕದು ಅಂತ ಪೊಸಿಶನ್ ಸಿಸ್ಟಮ್ ಗೆ ಹೆಚ್ಚಾಗಿ ಭಾರತವೇ ಮೂಲ. ಅವರೆಲ್ಲರೂ ಕಲ್ಲಿನಲ್ಲಿ ಕೊರೆದು, ನಾವು ತಾಳೆ ಗ್ರಂಥಗಳು ಉಪಯೋಗಿಸಿದ್ದರಿಂದ ಅಧಿಕೃತ ದಾಖಲೆಗಳು ಸಿಗುತ್ತಿಲ್ಲ.

ಎಲ್ಲರಿಗೂ ಮೊದಲು ವೇದ ಕಾಲದಲ್ಲಿ ಒಂದು ಕಲ್ಪ ಅಂದರೆ 4,320,000,000 ವರ್ಷ ಗಳು .

ಸೌರವ್ಯೂಹ ದ ಉದ್ದ 1,871,206,920,000,000 ಯೋಜನಗಳು ಅಂತ ಹೇಳಿದ್ದಾರೆ. ಝೀರೋ ಬಂದಿದ್ದು ಒಂದೂವರೆ ಸಾವಿರ ವರ್ಷದ ಹಿಂದೆ ಅಂದರೆ ವೇದ ಕಾಲದಲ್ಲಿ ಈ ನಂಬರ ಕಲ್ಪಿಸಲು ಸಾಧ್ಯ ಇತ್ತೇ ?
ವೇದ ಕಾಲದಲ್ಲಿ” ದಶ, ಶತ, ಸಹಸ್ರ, ಆಯತ, ನಿಯತ, ಪ್ರಯತ, ಅರ್ಬುದ, ನಿರ್ಬುದ, ಸಮುದ್ರ, ಮಧ್ಯ, ಅಂತ, ಪರಾರ್ಥ ” ಹೀಗೆ ಲೆಕ್ಕ ಮಾಡುತ್ತಿದ್ದರಂತೆ. 2 ಆಯತ 6 ಸಹಸ್ರ 4 ಶತ 3 ದಶ 2 = 26432 ಈ ತರ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(27 ಡಿಸೆಂಬರ್, 2018) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬದ ಸದಸ್ಯರು ನಿಮ್ಮ ಜೀವನದಲ್ಲಿ ಒಂದು…

  • inspirational

    ಬೆಳ್ಳುಳ್ಳಿ ತಿಂದರೆ ಕರೋನಾ ವೈರಸ್ ಸಾಯುತ್ತದೆಯೆ..? ಇಲ್ಲಿದೆ ಉತ್ತರ

    ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ.   WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ.  ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ..ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ. ವೃಷಭ:- ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ…

  • ಉಪಯುಕ್ತ ಮಾಹಿತಿ

    ಭೀಮ್ ಆ್ಯಪ್ ಇದ್ದವರಿಗೆ ಬಂಪರ್ ಆಫರ್.!1ರೂ ಕಳಿಸಿ 51ರೂಪಾಯಿಗಳ ಕ್ಯಾಶ್ಬ್ಯಾಕ್ ಪಡೆಯಿರಿ.!ಹೇಗೆಂದು ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್‌ ಪೇಮೆಂಟ್‌ ಮೊಬೈಲ್‌ ಆ್ಯಪ್‌ ಆಗಿರುವ ಭೀಮ್‌ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್‌ ಬ್ಯಾಕ್‌ ಮತ್ತು ಇನ್ಸೆಂಟಿವ್‌ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ.   ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…

  • ಸುದ್ದಿ

    ಟೀ ಪ್ರಿಯರಿಗೋಂದು ಸಿಹಿ ಸುದ್ದಿ, ಬೆಂಗಳೂರಿಗೆ ಬಂತು ಬಬಲ್ ಟೀ..!

    ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್‌ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ ….

  • ಸುದ್ದಿ

    ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

    ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…