ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರ್ಯಭಟ್ಟ ಕ್ರಿಶ 499 ರಲ್ಲಿ “ಸೊನ್ನೆ” (0)ಕಂಡುಹಿಡಿದ ? ನಂತರ ಬಂದ ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ? ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?
ಕ್ರಿಪೂ ಮೂರನೇ ಶತಮಾನದಲ್ಲಿ ಅಂದರೆ 800 ವರ್ಷ ಮೊದಲೇ ಪುಣೆ ಮತ್ತು ಉತ್ತರ ಪ್ರದೇಶದ ಗುಹೆಗಳಲ್ಲಿ ಸೊನ್ನೆ(ಝೀರೋ) ಕಂಡು ಬಂದಿದೆ.
ಇದಕ್ಕೂ ತುಂಬಾ ಮೊದಲು ಅಂದರೆ ಕ್ರಿಪೂ 2000 ರಲ್ಲಿ ಸುಮೇರಿಯನ್ನರು ಮತ್ತು ಬ್ಯಾಬಿಲೋನ್ ನವರೂ ಝೀರೊ ತರ ಉಪಯೋಗಿಸಿದ್ದಾರೆ.
ಆದರೆ ಅದೊಂದು ಅಂಕಿ ಅಂತ ಆಗಿರಲಿಲ್ಲ. ಖಾಲಿ ಜಾಗ ಬಿಡುತ್ತಿದ್ದರು. ಇದರಿಂದ ಗೊಂದಲ ಉಂಟಾಗುತ್ತಿತ್ತು. ಇವರಿಗೆ ಎಡದ ಅಂಕಿ ದೊಡ್ಡದು ಬಲದ ಅಂಕಿ ಚಿಕ್ಕದು ಅಂತ ಪೊಸೀಶನ್ ಸಿಸ್ಟಮ್ ಕೂಡ ಗೊತ್ತಿತ್ತು.
ಆರ್ಯಭಟ ದೊಡ್ಡ ನಂಬರ ಗಳ ಶಾರ್ಟ್ ಫಾರ್ಮ ಕಂಡು ಹಿಡಿದಿದ್ದ. ಉದಾಹರಣೆ ಗೆ – ಕ್ಯೂಘ್ರ ಅಂದರೆ 4,320,000 ಇದು ಜನಪ್ರಿಯ ಆಗಲಿಲ್ಲ.
ಬ್ರಹ್ಮ ಗುಪ್ತ ನ ನಂತರ ಅರಬ್ ಜನ ನಮ್ಮ ಪುಸ್ತಕ ಗಳನ್ನು ಭಾಷಾಂತರ ಮಾಡಿದರು. ನಮ್ಮ ನಂಬರಗಳನ್ನು ಮತ್ತು ಝೀರೋ ಕಾಪಿ ಮಾಡಿದರು. ನಮಗೆ ಗೌರವ ಕೊಡುವುದಕ್ಕಾಗಿ ಅಲ್ಲಿನ ಪಂಡಿತರು ಇದಕ್ಕೆ – ರಕಮ್ ಅಲ್ ಹಿಂದ್ ಅಂತ ಹೆಸರಿಟ್ಟರು. ಇದನ್ನು ಓದಿದಾಗ ನನಗೆ ಅನ್ನಿಸಿದ್ದು ಹಿಂದ್ ಶಬ್ದ ಆಗಿನಿಂದಲೇ ಇದೆ ಅಂತ.
ಮುಂದೆ ಅರಬ್ ರಿಂದ ಈ ಪದ್ಧತಿ ಎಲ್ಲಾ ಕಡೆಗಳಲ್ಲಿ ಹೋಗಿ ಈಗಿನ ನಂಬರ ಪದ್ದತಿ ಗೆ ಹಿಂದೂ ಅರಬ್ ಪದ್ಧತಿ ಅಂತಲೇ ಕರೆಯುತ್ತಾರೆ.
ನಂಬರ ಲೆಕ್ಕ ಮಾಡುವುದು ಅಂದರೆ ಒಂದು ಎರಡು ಮೂರು ಮಾನವ ಗುಹಾ ವಾಸಿ ಆಗಿದ್ದಾಗಲೇ ಇರುವುದರಿಂದ ಇವನ್ನು ಭಾರತೀಯರೇ ಕಂಡು ಹಿಡಿದರು ಅಂತ ಹೇಳಲಾಗುತ್ತಿಲ್ಲ. ಆದರೂ ಈಗಿನ ನಂಬರ ಪದ್ಧತಿ ಕಂಡು ಹಿಡಿದದ್ದು ಭಾರತವೇ. ಕೇವಲ ಝೀರೋ ಮಾತ್ರ ಅಲ್ಲ. ಒಂದರಿಂದ ಒಂಬತ್ತು ಹೀಗಿತ್ತು ಭಾರತ ಇಲ್ಲವಾದರೆ ಜಗತ್ತಿನ ಆಟವು ಮುಗಿದಿತ್ತು .
ಅನ್ನಲೂ ಬಹುದು. ಇದರ ಮೊದಲು 1000 ಅಂತ ಬರೆಯಲು ಓದಲು ಸುಮಾರು 1000 ಗೆರೆ ಹಾಕುತ್ತಾ ಕೂರುವ ಸ್ಥಿತಿ ಜಗತ್ತಿನ ಕೆಲವು ಕಡೆ ಇತ್ತು. ಹಾಗಂತ ಮಾಯನ್ನರೂ ಕೂಡ ತಮ್ಮದೇ ಆದ ಝೀರೋ ತರದ್ದೇ ಸ್ವಂತವಾಗಿ ಕಂಡುಹಿಡಿದಿದ್ದಾರೆ. ಆದರೆ ಎಡದ ಅಂಕಿ ದೊಡ್ಡದು, ಬಲದ ಅಂಕಿ ಚಿಕ್ಕದು ಅಂತ ಪೊಸಿಶನ್ ಸಿಸ್ಟಮ್ ಗೆ ಹೆಚ್ಚಾಗಿ ಭಾರತವೇ ಮೂಲ. ಅವರೆಲ್ಲರೂ ಕಲ್ಲಿನಲ್ಲಿ ಕೊರೆದು, ನಾವು ತಾಳೆ ಗ್ರಂಥಗಳು ಉಪಯೋಗಿಸಿದ್ದರಿಂದ ಅಧಿಕೃತ ದಾಖಲೆಗಳು ಸಿಗುತ್ತಿಲ್ಲ.
ಎಲ್ಲರಿಗೂ ಮೊದಲು ವೇದ ಕಾಲದಲ್ಲಿ ಒಂದು ಕಲ್ಪ ಅಂದರೆ 4,320,000,000 ವರ್ಷ ಗಳು .
ಸೌರವ್ಯೂಹ ದ ಉದ್ದ 1,871,206,920,000,000 ಯೋಜನಗಳು ಅಂತ ಹೇಳಿದ್ದಾರೆ. ಝೀರೋ ಬಂದಿದ್ದು ಒಂದೂವರೆ ಸಾವಿರ ವರ್ಷದ ಹಿಂದೆ ಅಂದರೆ ವೇದ ಕಾಲದಲ್ಲಿ ಈ ನಂಬರ ಕಲ್ಪಿಸಲು ಸಾಧ್ಯ ಇತ್ತೇ ?
ವೇದ ಕಾಲದಲ್ಲಿ” ದಶ, ಶತ, ಸಹಸ್ರ, ಆಯತ, ನಿಯತ, ಪ್ರಯತ, ಅರ್ಬುದ, ನಿರ್ಬುದ, ಸಮುದ್ರ, ಮಧ್ಯ, ಅಂತ, ಪರಾರ್ಥ ” ಹೀಗೆ ಲೆಕ್ಕ ಮಾಡುತ್ತಿದ್ದರಂತೆ. 2 ಆಯತ 6 ಸಹಸ್ರ 4 ಶತ 3 ದಶ 2 = 26432 ಈ ತರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಿಟನ್’ನಿನ ಮಾಜಿ ಮಾಡೆಲ್ ಹಾಗೂ ವಿಧವೆ ಮಹಿಳೆಯೊಬ್ಬಳು ಆಕೆ ಮದುವೆಯಾದ 100 ಪುರುಷರ ಜೊತೆ ಸಂಬಂಧ ಬೆಳೆಸಿರುವುದಾಗಿ ತಿಳಿಸಿದ್ದಾಳೆ. ಕೆಲ ಪತಿಯರನ್ನು ಖುಷಿಪಡಿಸಿ ಅವರು ಪತ್ನಿಯರ ಜೊತೆ ಸುಖ ಜೀವನ ನಡೆಸಲು ನೆರವಾಗಿದ್ದೇನೆಂದು ಹೇಳಿಕೆ ನೀಡಿದ್ದಾಳೆ.
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…
ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…
ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…