News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

“ಸೊನ್ನೆ” (ಝೀರೋ) ಕಂಡುಹಿಡಿದದ್ದು ಭಾರತ.ಹಾಗಿದ್ರೆ ಉಳಿದ ನಂಬರಗಳನ್ನು ಕಂಡುಹಿಡಿದಿದ್ದು ಯಾರು ಗೊತ್ತೇ.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

6543

ಆರ್ಯಭಟ್ಟ ಕ್ರಿಶ 499 ರಲ್ಲಿ “ಸೊನ್ನೆ” (0)ಕಂಡುಹಿಡಿದ ? ನಂತರ ಬಂದ ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ?  ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?

ಕ್ರಿಪೂ ಮೂರನೇ ಶತಮಾನದಲ್ಲಿ ಅಂದರೆ 800 ವರ್ಷ ಮೊದಲೇ ಪುಣೆ ಮತ್ತು ಉತ್ತರ ಪ್ರದೇಶದ ಗುಹೆಗಳಲ್ಲಿ ಸೊನ್ನೆ(ಝೀರೋ) ಕಂಡು ಬಂದಿದೆ.

ಇದಕ್ಕೂ ತುಂಬಾ ಮೊದಲು ಅಂದರೆ ಕ್ರಿಪೂ 2000 ರಲ್ಲಿ ಸುಮೇರಿಯನ್ನರು ಮತ್ತು ಬ್ಯಾಬಿಲೋನ್ ನವರೂ ಝೀರೊ ತರ ಉಪಯೋಗಿಸಿದ್ದಾರೆ.

ಆದರೆ ಅದೊಂದು ಅಂಕಿ ಅಂತ ಆಗಿರಲಿಲ್ಲ. ಖಾಲಿ ಜಾಗ ಬಿಡುತ್ತಿದ್ದರು. ಇದರಿಂದ ಗೊಂದಲ ಉಂಟಾಗುತ್ತಿತ್ತು. ಇವರಿಗೆ ಎಡದ ಅಂಕಿ ದೊಡ್ಡದು ಬಲದ ಅಂಕಿ ಚಿಕ್ಕದು ಅಂತ ಪೊಸೀಶನ್ ಸಿಸ್ಟಮ್ ಕೂಡ ಗೊತ್ತಿತ್ತು.

 

 

ಆರ್ಯಭಟ ದೊಡ್ಡ ನಂಬರ ಗಳ ಶಾರ್ಟ್ ಫಾರ್ಮ ಕಂಡು ಹಿಡಿದಿದ್ದ. ಉದಾಹರಣೆ ಗೆ – ಕ್ಯೂಘ್ರ ಅಂದರೆ 4,320,000 ಇದು ಜನಪ್ರಿಯ ಆಗಲಿಲ್ಲ.

ಬ್ರಹ್ಮ ಗುಪ್ತ ನ ನಂತರ ಅರಬ್ ಜನ ನಮ್ಮ ಪುಸ್ತಕ ಗಳನ್ನು ಭಾಷಾಂತರ ಮಾಡಿದರು. ನಮ್ಮ ನಂಬರಗಳನ್ನು ಮತ್ತು ಝೀರೋ ಕಾಪಿ ಮಾಡಿದರು. ನಮಗೆ ಗೌರವ ಕೊಡುವುದಕ್ಕಾಗಿ ಅಲ್ಲಿನ ಪಂಡಿತರು ಇದಕ್ಕೆ – ರಕಮ್ ಅಲ್ ಹಿಂದ್ ಅಂತ ಹೆಸರಿಟ್ಟರು. ಇದನ್ನು ಓದಿದಾಗ ನನಗೆ ಅನ್ನಿಸಿದ್ದು ಹಿಂದ್ ಶಬ್ದ ಆಗಿನಿಂದಲೇ ಇದೆ ಅಂತ.

ಮುಂದೆ ಅರಬ್ ರಿಂದ ಈ ಪದ್ಧತಿ ಎಲ್ಲಾ ಕಡೆಗಳಲ್ಲಿ ಹೋಗಿ ಈಗಿನ ನಂಬರ ಪದ್ದತಿ ಗೆ ಹಿಂದೂ ಅರಬ್ ಪದ್ಧತಿ ಅಂತಲೇ ಕರೆಯುತ್ತಾರೆ.

ನಂಬರ ಲೆಕ್ಕ ಮಾಡುವುದು ಅಂದರೆ ಒಂದು ಎರಡು ಮೂರು ಮಾನವ ಗುಹಾ ವಾಸಿ ಆಗಿದ್ದಾಗಲೇ ಇರುವುದರಿಂದ ಇವನ್ನು ಭಾರತೀಯರೇ ಕಂಡು ಹಿಡಿದರು ಅಂತ ಹೇಳಲಾಗುತ್ತಿಲ್ಲ. ಆದರೂ ಈಗಿನ ನಂಬರ ಪದ್ಧತಿ ಕಂಡು ಹಿಡಿದದ್ದು ಭಾರತವೇ. ಕೇವಲ ಝೀರೋ ಮಾತ್ರ ಅಲ್ಲ. ಒಂದರಿಂದ ಒಂಬತ್ತು ಹೀಗಿತ್ತು ಭಾರತ ಇಲ್ಲವಾದರೆ ಜಗತ್ತಿನ ಆಟವು ಮುಗಿದಿತ್ತು .

ಅನ್ನಲೂ ಬಹುದು. ಇದರ ಮೊದಲು 1000 ಅಂತ ಬರೆಯಲು ಓದಲು ಸುಮಾರು 1000 ಗೆರೆ ಹಾಕುತ್ತಾ ಕೂರುವ ಸ್ಥಿತಿ ಜಗತ್ತಿನ ಕೆಲವು ಕಡೆ ಇತ್ತು. ಹಾಗಂತ ಮಾಯನ್ನರೂ ಕೂಡ ತಮ್ಮದೇ ಆದ ಝೀರೋ ತರದ್ದೇ ಸ್ವಂತವಾಗಿ ಕಂಡುಹಿಡಿದಿದ್ದಾರೆ. ಆದರೆ ಎಡದ ಅಂಕಿ ದೊಡ್ಡದು, ಬಲದ ಅಂಕಿ ಚಿಕ್ಕದು ಅಂತ ಪೊಸಿಶನ್ ಸಿಸ್ಟಮ್ ಗೆ ಹೆಚ್ಚಾಗಿ ಭಾರತವೇ ಮೂಲ. ಅವರೆಲ್ಲರೂ ಕಲ್ಲಿನಲ್ಲಿ ಕೊರೆದು, ನಾವು ತಾಳೆ ಗ್ರಂಥಗಳು ಉಪಯೋಗಿಸಿದ್ದರಿಂದ ಅಧಿಕೃತ ದಾಖಲೆಗಳು ಸಿಗುತ್ತಿಲ್ಲ.

ಎಲ್ಲರಿಗೂ ಮೊದಲು ವೇದ ಕಾಲದಲ್ಲಿ ಒಂದು ಕಲ್ಪ ಅಂದರೆ 4,320,000,000 ವರ್ಷ ಗಳು .

ಸೌರವ್ಯೂಹ ದ ಉದ್ದ 1,871,206,920,000,000 ಯೋಜನಗಳು ಅಂತ ಹೇಳಿದ್ದಾರೆ. ಝೀರೋ ಬಂದಿದ್ದು ಒಂದೂವರೆ ಸಾವಿರ ವರ್ಷದ ಹಿಂದೆ ಅಂದರೆ ವೇದ ಕಾಲದಲ್ಲಿ ಈ ನಂಬರ ಕಲ್ಪಿಸಲು ಸಾಧ್ಯ ಇತ್ತೇ ?
ವೇದ ಕಾಲದಲ್ಲಿ” ದಶ, ಶತ, ಸಹಸ್ರ, ಆಯತ, ನಿಯತ, ಪ್ರಯತ, ಅರ್ಬುದ, ನಿರ್ಬುದ, ಸಮುದ್ರ, ಮಧ್ಯ, ಅಂತ, ಪರಾರ್ಥ ” ಹೀಗೆ ಲೆಕ್ಕ ಮಾಡುತ್ತಿದ್ದರಂತೆ. 2 ಆಯತ 6 ಸಹಸ್ರ 4 ಶತ 3 ದಶ 2 = 26432 ಈ ತರ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಂಬರೀಷ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ 500 ಕೆ ಜಿ ಧಾರವಾಡ ಪೇಡಾ!

    ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….

  • ಉಪಯುಕ್ತ ಮಾಹಿತಿ

    ಮತದಾರ ತಾನು ಚಲಾಯಿಸಿದ ಮತ ಸರಿಯಾಗಿದೆಯೇ ಎನ್ನುವುದನ್ನು ಖಚಿತ ಪಡಿಸಿಕೊಳ್ಳುವುದು ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ  “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…

  • ಸುದ್ದಿ

    ಪ್ರವಾಹದಿಂದ ಪಾರು ಮಾಡುವಂತೆ ಕೋರಿ 108 ಬಗೆಯ ಸಿಹಿ ಮಾಡಿ ದೇವಿಗೆ ವಿಶೇಷ ಪೂಜೆ…!

    ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…

  • ದೇಶ-ವಿದೇಶ

    ಈ ಯುವತಿ ಮದುವೆಗೂ ಮುಂಚೆ ತಪ್ಪು ಮಾಡಿ, ಹೇಳಿದ್ದು ಏನು ಗೋತ್ತಾ..?ಮುಂದೆ ಓದಿ ಶಾಕ್ ಆಗ್ತೀರಾ…

    ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.

  • ಆರೋಗ್ಯ

    ಕೋಳಿಯನ್ನು ತಿನ್ನುವುದರಿಂದ ಆಗುವ ಪರಿಣಾಮಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ …

    ದೇಹವು ಹೊಸ ಪ್ರೋಟೀನ್‌ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್‌ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…