ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರ್ಯಭಟ್ಟ ಕ್ರಿಶ 499 ರಲ್ಲಿ “ಸೊನ್ನೆ” (0)ಕಂಡುಹಿಡಿದ ? ನಂತರ ಬಂದ ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ? ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?
ಕ್ರಿಪೂ ಮೂರನೇ ಶತಮಾನದಲ್ಲಿ ಅಂದರೆ 800 ವರ್ಷ ಮೊದಲೇ ಪುಣೆ ಮತ್ತು ಉತ್ತರ ಪ್ರದೇಶದ ಗುಹೆಗಳಲ್ಲಿ ಸೊನ್ನೆ(ಝೀರೋ) ಕಂಡು ಬಂದಿದೆ.
ಇದಕ್ಕೂ ತುಂಬಾ ಮೊದಲು ಅಂದರೆ ಕ್ರಿಪೂ 2000 ರಲ್ಲಿ ಸುಮೇರಿಯನ್ನರು ಮತ್ತು ಬ್ಯಾಬಿಲೋನ್ ನವರೂ ಝೀರೊ ತರ ಉಪಯೋಗಿಸಿದ್ದಾರೆ.
ಆದರೆ ಅದೊಂದು ಅಂಕಿ ಅಂತ ಆಗಿರಲಿಲ್ಲ. ಖಾಲಿ ಜಾಗ ಬಿಡುತ್ತಿದ್ದರು. ಇದರಿಂದ ಗೊಂದಲ ಉಂಟಾಗುತ್ತಿತ್ತು. ಇವರಿಗೆ ಎಡದ ಅಂಕಿ ದೊಡ್ಡದು ಬಲದ ಅಂಕಿ ಚಿಕ್ಕದು ಅಂತ ಪೊಸೀಶನ್ ಸಿಸ್ಟಮ್ ಕೂಡ ಗೊತ್ತಿತ್ತು.
ಆರ್ಯಭಟ ದೊಡ್ಡ ನಂಬರ ಗಳ ಶಾರ್ಟ್ ಫಾರ್ಮ ಕಂಡು ಹಿಡಿದಿದ್ದ. ಉದಾಹರಣೆ ಗೆ – ಕ್ಯೂಘ್ರ ಅಂದರೆ 4,320,000 ಇದು ಜನಪ್ರಿಯ ಆಗಲಿಲ್ಲ.
ಬ್ರಹ್ಮ ಗುಪ್ತ ನ ನಂತರ ಅರಬ್ ಜನ ನಮ್ಮ ಪುಸ್ತಕ ಗಳನ್ನು ಭಾಷಾಂತರ ಮಾಡಿದರು. ನಮ್ಮ ನಂಬರಗಳನ್ನು ಮತ್ತು ಝೀರೋ ಕಾಪಿ ಮಾಡಿದರು. ನಮಗೆ ಗೌರವ ಕೊಡುವುದಕ್ಕಾಗಿ ಅಲ್ಲಿನ ಪಂಡಿತರು ಇದಕ್ಕೆ – ರಕಮ್ ಅಲ್ ಹಿಂದ್ ಅಂತ ಹೆಸರಿಟ್ಟರು. ಇದನ್ನು ಓದಿದಾಗ ನನಗೆ ಅನ್ನಿಸಿದ್ದು ಹಿಂದ್ ಶಬ್ದ ಆಗಿನಿಂದಲೇ ಇದೆ ಅಂತ.
ಮುಂದೆ ಅರಬ್ ರಿಂದ ಈ ಪದ್ಧತಿ ಎಲ್ಲಾ ಕಡೆಗಳಲ್ಲಿ ಹೋಗಿ ಈಗಿನ ನಂಬರ ಪದ್ದತಿ ಗೆ ಹಿಂದೂ ಅರಬ್ ಪದ್ಧತಿ ಅಂತಲೇ ಕರೆಯುತ್ತಾರೆ.
ನಂಬರ ಲೆಕ್ಕ ಮಾಡುವುದು ಅಂದರೆ ಒಂದು ಎರಡು ಮೂರು ಮಾನವ ಗುಹಾ ವಾಸಿ ಆಗಿದ್ದಾಗಲೇ ಇರುವುದರಿಂದ ಇವನ್ನು ಭಾರತೀಯರೇ ಕಂಡು ಹಿಡಿದರು ಅಂತ ಹೇಳಲಾಗುತ್ತಿಲ್ಲ. ಆದರೂ ಈಗಿನ ನಂಬರ ಪದ್ಧತಿ ಕಂಡು ಹಿಡಿದದ್ದು ಭಾರತವೇ. ಕೇವಲ ಝೀರೋ ಮಾತ್ರ ಅಲ್ಲ. ಒಂದರಿಂದ ಒಂಬತ್ತು ಹೀಗಿತ್ತು ಭಾರತ ಇಲ್ಲವಾದರೆ ಜಗತ್ತಿನ ಆಟವು ಮುಗಿದಿತ್ತು .
ಅನ್ನಲೂ ಬಹುದು. ಇದರ ಮೊದಲು 1000 ಅಂತ ಬರೆಯಲು ಓದಲು ಸುಮಾರು 1000 ಗೆರೆ ಹಾಕುತ್ತಾ ಕೂರುವ ಸ್ಥಿತಿ ಜಗತ್ತಿನ ಕೆಲವು ಕಡೆ ಇತ್ತು. ಹಾಗಂತ ಮಾಯನ್ನರೂ ಕೂಡ ತಮ್ಮದೇ ಆದ ಝೀರೋ ತರದ್ದೇ ಸ್ವಂತವಾಗಿ ಕಂಡುಹಿಡಿದಿದ್ದಾರೆ. ಆದರೆ ಎಡದ ಅಂಕಿ ದೊಡ್ಡದು, ಬಲದ ಅಂಕಿ ಚಿಕ್ಕದು ಅಂತ ಪೊಸಿಶನ್ ಸಿಸ್ಟಮ್ ಗೆ ಹೆಚ್ಚಾಗಿ ಭಾರತವೇ ಮೂಲ. ಅವರೆಲ್ಲರೂ ಕಲ್ಲಿನಲ್ಲಿ ಕೊರೆದು, ನಾವು ತಾಳೆ ಗ್ರಂಥಗಳು ಉಪಯೋಗಿಸಿದ್ದರಿಂದ ಅಧಿಕೃತ ದಾಖಲೆಗಳು ಸಿಗುತ್ತಿಲ್ಲ.
ಎಲ್ಲರಿಗೂ ಮೊದಲು ವೇದ ಕಾಲದಲ್ಲಿ ಒಂದು ಕಲ್ಪ ಅಂದರೆ 4,320,000,000 ವರ್ಷ ಗಳು .
ಸೌರವ್ಯೂಹ ದ ಉದ್ದ 1,871,206,920,000,000 ಯೋಜನಗಳು ಅಂತ ಹೇಳಿದ್ದಾರೆ. ಝೀರೋ ಬಂದಿದ್ದು ಒಂದೂವರೆ ಸಾವಿರ ವರ್ಷದ ಹಿಂದೆ ಅಂದರೆ ವೇದ ಕಾಲದಲ್ಲಿ ಈ ನಂಬರ ಕಲ್ಪಿಸಲು ಸಾಧ್ಯ ಇತ್ತೇ ?
ವೇದ ಕಾಲದಲ್ಲಿ” ದಶ, ಶತ, ಸಹಸ್ರ, ಆಯತ, ನಿಯತ, ಪ್ರಯತ, ಅರ್ಬುದ, ನಿರ್ಬುದ, ಸಮುದ್ರ, ಮಧ್ಯ, ಅಂತ, ಪರಾರ್ಥ ” ಹೀಗೆ ಲೆಕ್ಕ ಮಾಡುತ್ತಿದ್ದರಂತೆ. 2 ಆಯತ 6 ಸಹಸ್ರ 4 ಶತ 3 ದಶ 2 = 26432 ಈ ತರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…
ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್ಪತಿ 11’ರ (ಕೆಬಿಸಿ) ಹಾಟ್ ಸೀಟ್ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…
ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.
ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ. ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…