ಜ್ಯೋತಿಷ್ಯ

ಸೋಮವಾರದ ದಿನ ಭವಿಷ್ಯ..?ಹೇಗಿದೆ ನೋಡಿ ನಿಮ್ಮ ರಾಶಿ ಭವಿಷ್ಯ…

352

ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ.

ವೃಷಭ:-

ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ. ಸ್ನೇಹಿತರೊಂದಿಗೆ ದಿನವನ್ನು ಸಂತೋಷದಿಂದ ಕಳೆಯಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಓಡಾಟ, ಜತೆಗೆ ಮಕ್ಕಳ ಸಲುವಾಗಿ ವ್ಯಾಪಾರ ಮಾಡುವ ಸಾಧ್ಯತೆ. ಉತ್ತಮ ಆರೋಗ್ಯ.

ಮಿಥುನ:

ಕಾರ್ಯಕ್ಷೇತ್ರದಲ್ಲಿ ಒಮ್ಮತ ಮೂಡಿಸಲು ಅನುಸರಿಸಿದ ಮಾರ್ಗಕ್ಕೆ ಮೇಲಾಧಿಕಾರಿಗಳಿಂದ ಪ್ರಶಂಸೆ. ಕಚೇರಿಯಲ್ಲಿ ನಿಮ್ಮ ಸ್ಥಾನ ಮಾನಗಳು ಗಟ್ಟಿಯಾಗುವ ಜತೆಗೆ ಕಾರ್ಯ ಬಾಹುಳ್ಯ ಅಧಿಕವಾಗಲಿದೆ. ವೃತ್ತಿರಂಗದಲ್ಲಿ ಪ್ರಗತಿ ಮುನ್ನಡೆಯಲಿದೆ. ನವದಂಪತಿಗಳಿಗೆ ಹನಿಮೂನ್‌ ಭಾಗ್ಯ ವಿರುತ್ತದೆ. ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ ವಿರುತ್ತದೆ. ಭೂ, ಗೃಹ ಖರೀದಿಗಳಿಗೆ ಅನುಕೂಲವಾದೀತು.

ಕಟಕ :-

ಮಿತ್ರರ ಸಹವಾಸದಿಂದ ಅಪವಾದ ಭೀತಿ ತಂದೀತು. ದಂಪತಿಗಳಿಗೆ ಸಂತಾನಕ್ಕೆ ಸಮಸ್ಯೆ ಬರುವ ಸಾಧ್ಯತೆ ಇರುತ್ತದೆ. ವ್ಯಾಪಾರ, ವ್ಯವಹಾರಗಳನ್ನು ಜಾಗ್ರತೆಯಿಂದ ವ್ಯವಹರಿಸಬೇಕಾಗುತ್ತದೆ. ಕಚೇರಿ ಕೆಲಸಗಳ ಸುಗಮತೆಗೆ ಸಹವರ್ತಿಗಳ ಸಲಹೆ ಸಹಕಾರ ಕೋರಲಿದ್ದೀರಿ. ಸಂಗಾತಿಗೆ ಹೊಸ ಉದ್ಯೋಗದಿಂದ ಸಂತೋಷ. ನಿರ್ದಿಷ್ಟ ಕೆಲಸಗಳಿಗೆ ಗಮನ ಕೊಟ್ಟು ಕಾರ್ಯನಿರ್ವಹಿಸುವುದು ಒಳಿತು.

 

 ಸಿಂಹ:

ಉದ್ಯೋಗದಲ್ಲಿ ಸ್ಥಾನ ಮಾನಗಳು ಅಧಿಕಗೊಳ್ಳುವುದು. ರೈತಾಪಿ ವರ್ಗದವರಿಗೆ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳಲು ತೊಡಕುಗಳು ಎದುರಾದೀತು. ಅನ್ನಪೂರ್ಣೇಶ್ವರಿಯ ಆರಾಧನೆಯಿಂದ ಸಮೃದ್ಧಿ. ಹಣದ ಹೂಡಿಕೆಯಲ್ಲಿ ಜಾಗ್ರತೆ ಇರಲಿ. ದಾಯಾದಿಗಳ ಕಿರಿಕಿರಿಯಿಂದ ಕೆಲಸಕಾರ್ಯಗಳು ವಿಳಂಬಗತಿಯಲ್ಲಿ ನಡೆಯಲಿವೆ. ಸಮಾಜ ಸೇವೆಯಲ್ಲಿ ಧನವಿನಿಯೋಗವಾದೀತು. ದಿನಾಂತ್ಯ ಶುಭವಿದೆ.

ಕನ್ಯಾ :-

ವಿವಿಧ ರೀತಿಯಲ್ಲಿ ಧನಾಗಮನವಿದೆ. ಶುಭಮಂಗಲ ಕಾರ್ಯಗಳಿಗಾಗಿ ಆಗಾಗ ಸಂಭ್ರಮಿಸುವಂತಾಗುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಭವಿಷ್ಯಕ್ಕಾಗಿ ಪರದೇಶಕ್ಕೆ ಹೋಗುವ ಸಾಧ್ಯತೆ ಇದೆ. ವೃತ್ತಿ ಬದಲಾವಣೆಯ ಸಮಸ್ಯೆ ನಿವಾರಣೆಯಾಗುವುದು. ಹೊಸ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ ಹೆಗ್ಗಳಿಕೆ ನಿಮ್ಮದಾಗಲಿದೆ. ಸಂಗಾತಿಯ ಇಷ್ಟಾರ್ಥಗಳನ್ನು ಈಡೇರಿಸಲಿದ್ದೀರಿ. ಆಭರಣ ಖರೀದಿ ಸಾಧ್ಯತೆ.

ತುಲಾ:

ಒದಗಿಬಂದಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ. ಸ್ನೇಹಿತನ ಸಹಾಯಕ್ಕೆ ನಿಲ್ಲಬೇಕಾದ ಅವಕಾಶ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಉದ್ಯೋಗದ ಅವಕಾಶ ದೊರೆತು ನೆಮ್ಮದಿ ಮೂಡುವುದು. ತನ್ನವರ ಅಭಿವೃದ್ಧಿ ಇದ್ದರೂ ಎಲ್ಲದರಲ್ಲೂ ಆಲಸ್ಯ, ನಿರಾಸಕ್ತಿ ಇರುವುದು. ಸಂಚಾರದಲ್ಲಿ ಆಗಾಗ ಅಡಚಣೆಗಳು ಕಂಡು ಬಂದಾವು. ವಿದ್ಯಾರ್ಥಿಗಳು ತಮ್ಮ ಪ್ರಯತ್ನಬಲದ ಸಾರ್ಥಕ್ಯ ಪಡೆದಾರು.

ವೃಶ್ಚಿಕ :-

ವಾದೀತು. ಹಿಂದಿನಿಂದ ನಿಂದಿಸುವವರು ಇದ್ದರೂ ತಾಳ್ಮೆ-ಸಮಾಧಾನದಿಂದ ಮುಂದುವರಿಯಬೇಕಾದೀತು. ಮಾತಿನಿಂದ ಕಾರ್ಯಸಾಧಿಸಬೇಕಾಗುತ್ತದೆ. ಅಧಿಕಾರಿ ವರ್ಗದವರಿಗೆ ತುಸು ಸಮಾಧಾನಕರ. ಲಲಿತ ಕಲೆಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮುಖ್ಯವಾದ ವಿಷಯವೊಂದರ ಬಗ್ಗೆ ಹೆಚ್ಚಿನ ವಿವರಕ್ಕಾಗಿ ಸ್ನೇಹಿತರ ಸಹಾಯ ಪಡೆದುಕೊಳ್ಳಬೇಕಾದೀತು. ಭಾವೋದ್ವೇಗ ತಗ್ಗಿಸಿಕೊಳ್ಳುವಿರಿ.

ಧನಸ್ಸು:

ಹಣಕಾಸಿನ ಅಡಚಣೆಗಳು ದೂರವಾಗಲಿವೆ. ಜೀವನದಲ್ಲಿ ಬದಲಾವಣೆ ತರುವ ಘಟನೆಯೊಂದು ಎದುರಾಗುವ ಸಾಧ್ಯತೆ ಇದೆ. ಸಂಪನ್ಮೂಲಗಳು ಕೂಡಿಬರಲಿವೆ. ಉನ್ನತ ಹುದ್ದೆಯ ಲಾಭ ಅಧಿಕಾರಿ ವರ್ಗದವರಿಗೆ ಸಿಗಲಿದೆ. ನ್ಯಾಯಾಲಯದ ಕೆಲಸಕಾರ್ಯಗಳು ಯಶಸ್ಸನ್ನು ತರಲಿವೆ. ಆಗಾಗ ದೇಹಾರೋಗ್ಯದ ಬಗ್ಗೆ ಗಮನ ಹರಿಸಿರಿ. ದಿನಾಂತ್ಯ ಸಿಹಿವಾರ್ತೆ ಇದೆ.

ಮಕರ :-

ಆತ್ಮೀಯರೊಂದಿಗೆ ಹಣಕಾಸಿನ ಪರಿಸ್ಥಿತಿ ಚರ್ಚಿಸಲಿದ್ದೀರಿ. ನಿವೇಶನ ಕೊಳ್ಳುವ ವಿಚಾರ ಮುಂದೂಡುವ ಬದಲಾಗಿ ಹೊಂದಾಣಿಕೆಯಿಂದ ಮುಂದುವರೆಯುವುದು ಸೂಕ್ತ. ಆರೋಗ್ಯ ಉತ್ತಮವಾಗಿರುವುದು. ಹಿತವಾದ ಮಾತಿನಿಂದ ಗೌರವವನ್ನು ಸಂಪಾದಿಸಲಿದ್ದೀರಿ. ಅನಾರೋಗ್ಯದ ಬಗ್ಗೆ ದೂರ ಸಂಚಾರದ ಬಗ್ಗೆ ಹೆಚ್ಚಿನ ಜಾಗ್ರತೆ ಇರಲಿ. ನಿರುದ್ಯೋಗಿಗಳಿಗೆ ಆಗಾಗ ಕಾಯುವ ಪರಿಸ್ಥಿತಿಯಿಂದ ಸಮಾಧಾನ ಸಿಗದು.

ಕುಂಭ:-

ನಿಶ್ಶಕ್ತಿ ತೋರಿ ಬಂದರೂ ಆರೋಗ್ಯ ಭಾಗ್ಯ ಸುಧಾರಿಸಲಿದೆ. ದೂರ ಸಂಚಾರದಲ್ಲಿ ಕಾಳಜಿ ವಹಿಸಬೇಕು. ಹೆಂಡತಿಯಿಂದ ಶುಭವನ್ನು ಕೇಳುವಿರಿ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ. ಸಮಾಜ ಸೇವೆಯ ನಿಮಿತ್ತ ಹೆಚ್ಚಿನ ಓಡಾಟ ಮಾಡಬೇಕಾದೀತು. ಸಂಗಾತಿಯ ಆರೋಗ್ಯದಲ್ಲಿ ಏರುಪೇರು. ಮಿತ್ರರೊಬ್ಬರು ಸನಿಹಕ್ಕೆ ಬರುವ ಸಾಧ್ಯತೆ. ಆರ್ಥಿಕ ಅನುಕೂಲತೆಗಳು ಸಹಜವಾಗಿರುವುದು.

ಮೀನ:-

ಗಳು ತಮ್ಮ ಪ್ರಯತ್ನಬಲಕ್ಕೆ ವಿಶ್ವಾಸವಿಡಬೇಕಾಗುತ್ತದೆ. ಶ್ರೀದೇವತಾದರ್ಶನ ಭಾಗ್ಯವಿರುತ್ತದೆ. ಆರ್ಥಿಕ ಕೊರತೆಗಳು ಕಂಡು ಬಂದರೂ ಧನಾಗಮನದಿಂದ ಉಪಶಮನವಾಗುತ್ತವೆ. ಹೊಸ ನಿರ್ಮಾಣ ಕಾರ್ಯಗಳ ಬಗ್ಗೆ ಒಪ್ಪಂದ ಏರ್ಪಟ್ಟು ಸಂತೋಷ ತರುವುದು. ಸಂಶೋಧನಾ ವೃತ್ತಿಯಲ್ಲಿರುವವರಿಗೆ ಪ್ರಶಸ್ತಿ, ಗೌರವಾದರಗಳು ಲಭ್ಯ. ಆರೋಗ್ಯದಲ್ಲಿ ಸುಧಾರಣೆ ಕಾಣುವಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕಾರಿನ ಕೀ ಕಳೆದುಹೋಯಿತಾ..? ಹಾಗಾದ್ರೆ ಇಲ್ಲಿದೆ ಡೋರ್ ಲಾಕ್ ಓಪನ್ ಮಾಡುಲು ಸುಲುಭವಾದ ಟಿಪ್ಸ್ ಗಳು ..!ತಿಳಿಯಲು ಇದನ್ನು ಓದಿ ..

    ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.

  • ಸ್ಪೂರ್ತಿ

    ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ತಮ್ಮ ಶಿಕ್ಷಕನನ್ನು ಬಿಡದೇ ಅಂಗಲಾಚಿ ಕಣ್ಣಿರು ಹಾಕುತ್ತಿರುವುದೇಕೆ ಗೊತ್ತಾ..!

    ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…

  • ಸುದ್ದಿ

    ಪವಿತ್ರ ಲೋಹವಾದ ಬೆಳ್ಳಿಯನ್ನು ಶುಭ ಸಮಾರಂಭಗಳಲ್ಲಿ ಯಾಕೆ ಬಳಸುತ್ತಾರೆ ಗೊತ್ತಾ..?

    ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ…

  • ಸುದ್ದಿ

    ಡಿ.ಕೆ.ಶಿವಕುಮಾರ್ ಪುತ್ರಿಗೆ ಕೂಡಿಬಂದ ಕಂಕಣ ಭಾಗ್ಯ. ಎಸ್​.ಎಂ. ಕೃಷ್ಣ ಕುಟುಂಬದ ಜೊತೆ ಡಿಕೆಶಿ ನೆಂಟಸ್ತನ?

    ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್​ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್​.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ  ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(8 ನವೆಂಬರ್, 2018) ಹರ್ಷಚಿತ್ತದಿಂದಿರಿ ಹಾಗೂ ಪ್ರೀತಿಯಲ್ಲಿನ ಏಳುಬೀಳುಗಳನ್ನು ಎದುರಿಸುವ ಧೈರ್ಯ ಹೊಂದಿರಿ. ಇಂದುಮಾಡಿದ…

  • ಸೌಂದರ್ಯ

    ಕಪ್ಪು ವರ್ತುಲಕ್ಕೆ ಕನ್ನಡಿಯಲ್ಲಿಲ್ಲ ಮದ್ದು..!ಇಲ್ಲಿದೆ ಮನೆ ಮದ್ದು…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…