ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವಿವಾಹಿತರಿಗೆ ಶುಭವಾರ್ತೆ ಇದೆ. ವಾಹನಗಳನ್ನು ಚಲಾಯಿಸುವಾಗ ಎಚ್ಚರವಿರಲಿ. ಸಾಂಸಾರಿಕವಾಗಿ ಅಭಿವೃದ್ಧಿದಾಯಕ ವಾತಾವರಣ. ಮಕ್ಕಳಿಂದ ಅನಿರೀಕ್ಷಿತ ಸುದ್ದಿ ಸಂತೋಷದ ಕ್ಷಣಗಳನ್ನು ತರುತ್ತದೆ.ದೂರ ಸಂಚಾರದಲ್ಲಿ ಕಾರ್ಯಸಿದ್ಧಿ. ಆರೋಗ್ಯದ ಬಗ್ಗೆ ಜಾಗ್ರತೆ.

ಬಂಧು ಬಳಗದವರ ಪ್ರೀತಿ,ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ. ಧರ್ಮಪತ್ನಿಗೆ ಆಲಂಕಾರಿಕ ವಸ್ತುಗಳ ಖರೀದಿ ಸಂತಸ ತರಲಿದೆ. ಉದ್ಯೋಗದಲ್ಲಿರುವವರು ಇತ್ತೀಚಿನ ಸಾಧನೆಗಳಿಗಾಗಿ ತಮ್ಮ ಸಹೋದ್ಯೋಗಿಗಳಿಂದ ಮೆಚ್ಚುಗೆ ಹಾಗೂ ಬೆಂಬಲ ಪಡೆಯುತ್ತಾರೆ.ದಿನಾಂತ್ಯ ಶುಭ.

ನಿಮ್ಮ ಮನೋಕಾಮನೆಗಳು ಸಿದ್ಧಿಸುವುದು. ಸಮಾಜದಲ್ಲಿ ಕೀರ್ತಿ ಪ್ರತಿಷ್ಠೆಗಳು ಹೆಚ್ಚುವವು. ಮಗುವಿನ ಅಧ್ಯಯನದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ವೃತ್ತಿರಂಗದಲ್ಲಿ ಕಾರ್ಯಾನುಸಾಧನೆಯಿಂದ ಸಂತಸ. ವಿದ್ಯಾರ್ಥಿಗಳಿಗೆ ಪ್ರವಾಸಯೋಗವಿದೆ. ವಾಹನ ಸಂಚಾಲಕರಿಗೆ ಜಾಗ್ರತೆ ಅಗತ್ಯವಿದೆ. ಹನುಮಂತನ ದೇವಸ್ಥಾನಕ್ಕೆ ತಪ್ಪದೇ ಹೋಗಿ.

ನಿಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಿ, ಒಳ್ಳೆಯದೇ ಆಗುತ್ತದೆ.ಆಗಾಗ ಮಾನಸಿಕ ಒತ್ತಡದಿಂದ ಕಾರ್ಯಸಾಧನೆಯಾಗದು. ಆದರೂ ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿಗೋಚರಕ್ಕೆ ಬರುತ್ತದೆ.

ಮಕ್ಕಳು, ಮೊಮ್ಮಕ್ಕಳಿಂದ ಬರುವ ಸುದ್ದಿಯಿಂದಾಗಿ ಹರ್ಷಭರಿತರಾಗುವಿರಿ. ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ. ಹಣದ ವ್ಯವಹಾರದಲ್ಲಿ ಲೆಕ್ಕಾಚಾರ ತಪ್ಪಾದೀತು. ಕಾಳಜಿ ಇರಬೇಕು. ನಿಮ್ಮ ಕೆಲಸದ ಮೇಲೆ ಗಮನ ನೀಡಿದಲ್ಲಿ- ನೀವು ದುಪ್ಪಟ್ಟು ಕೆಲಸ ಮಾಡಬಹುದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ನಿಮ್ಮ ಸಕಾರಾತ್ಮಕ ಚಿಂತನೆಗಳಿಗೆ ಬೆಂಬಲ ಸಿಗುವುದು. ಸಂಗಾತಿಯ ಆಯ್ಕೆಗೆ ಇದು ಒಳ್ಳೆಯ ಕಾಲ.ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಹಣಕಾಸಿನ ಪರಿಸ್ಥಿತಿಯು ಸುಧಾರಿಸುವುದು. ದೇವರ ಅನುಗ್ರಹ ನಿಮಗಿರುತ್ತದೆ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ.

ನಿಮಗೆ ವಿವಿಧ ಮೂಲಗಳಿಂದ ಹಣಕಾಸು ಬರುವುದು. ಹೊಸ ಒಪ್ಪಂದಗಳು ಲಾಭದಾಯಕವೆಂದು ಕಂಡರೂ ಬಯಸಿದ ಲಾಭ ತರುವುದಿಲ್ಲ ದೂರ ಸಂಚಾರದಿಂದ ಆಯಾಸ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಖರ್ಚುವೆಚ್ಚಗಳಿದ್ದರೂ ಧನಾಗಮನದಿಂದ ಅನುಕೂಲ.

ಬೇರೆಯವರ ಜಗಳವನ್ನು ನಿಲ್ಲಿಸಲು ಹೋಗಿ ನಿಮಗೆ ಅಪಾಯವಾಗುವ ಸಾಧ್ಯತೆ ಇದೆ. ಜಾಗ್ರತರಾಗಿರಿ. ಮೂರನೇ ವ್ಯಕ್ತಿಯ ಹಸ್ತಕ್ಷೇಪ ನೀವು ಮತ್ತು ನಿಮ್ಮ ಪ್ರೀತಿಪಾತ್ರರಲ್ಲಿ ಕಂದಕ ತರಬಹುದು.ನಿಮ್ಮ ಆರೋಗ್ಯದ ಬಗ್ಗೆ ಎಚ್ಚರ ಇರಲಿ.

ವ್ಯಾಪಾರ ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುವಿರಿ. ಯಾವುದೇ ಆಗಲೇ ದಿಢೀರನೇ ಯಶಸ್ಸನ್ನು ತಂದು ಕೊಡುವುದಿಲ್ಲ. ಹಾಗಾಗಿ ನೀವು ನಿರಾಶರಾಗುವುದು ಬೇಡ. ವಿವಾಹ ಪ್ರಸ್ತಾವಗಳು ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ತರುತ್ತವೆ.

ನಿಮ್ಮನ್ನು ಟೀಕಿಸುವ ಜನರಿಂದ ಮಾನಸಿಕ ಯಾತನೆ ಉಂಟಾಗುವ ಸಂಭವವಿದ್ದು ಮೌನ ತಾಳಿ. ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ಆರ್ಥಿಕವಾಗಿ ಪರಿಸ್ತಿತಿ ಸರಿಹೋದ್ರೂ ಜಾಗ್ರತೆ ಇರಲಿ. ಕಚೇರಿಯಲ್ಲಿ ಅತಿಯಾದ ಸಮಯ ಕಳೆಯುವುದು ಮುಂದೆ ಕುಟುಂಬದಲ್ಲಿ ಸಮಸ್ಯೆಗಳನ್ನು ಉಂಟುಮಾಡಬಹುದು.

ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ಹಣಕಾಸಿನ ಹರಿವಿಗೆ ಕಾರಣವಾಗುವುದು. ಸಂಗಾತಿಯ ಆರೋಗ್ಯದ ಕಡೆ ಗಮನ ಹರಿಸಿ. ಹಠಾತ್ ಪ್ರಣಯ ಪ್ರಸಂಗಗಳು ನಿಮ್ಮನ್ನು ಗೊಂದಲಕ್ಕೀಡು ಮಾಡಬಹುದು.ಪತ್ನಿಯ ಸಹಕಾರ ಪ್ರೀತಿ ವಿಶ್ವಾಸದಿಂದ ನೆಮ್ಮದಿ. ದಿನಾಂತ್ಯದಲ್ಲಿ ಶುಭ.

ನಿಮ್ಮ ಮಾತಿನ ವೈಖರಿಯಿಂದ ಎಲ್ಲರನ್ನು ಆಕರ್ಷಿಸುವಿರಿ. ಆರ್ಥಿಕವಾಗಿ ಖರ್ಚುವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ. ಬೇರೆಯವರನ್ನು ನಿಮಗೆ ಬೇಕಾದ ಕೆಲಸಗಳನ್ನು ಮಾಡಲು ಒತ್ತಾಯಿಸಲು ಪ್ರಯತ್ನಿಸಬೇಡಿ. ಸಾಂಸಾರಿಕವಾಗಿ ನೆಮ್ಮದಿ, ಶಾಂತಿ ಸಮಾಧಾನ ತರಲಿದೆ.ನಿಮ್ಮ ಪ್ರಯಾಣಕ್ಕೆ ಅನುಕೂಲ ಆಗಿದ್ದರೂ,ದುಬಾರಿಯಾಗಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಬ್ರಿಗೇಡ್…
ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ ಅರ್ಚಕರ ಮಂತ್ರಘೋಷ ,ಮಂಗಳವಾದ್ಯ ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…
ತಮಿಳುನಾಡು ರಾಜಕೀಯದಲ್ಲಿ ಭಾರೀ ಅನಿಶ್ಚಿತತೆ ನಿರ್ಮಾಣವಾಗಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ದೊಡ್ಡ ರಾಜಕೀಯ ಎಚ್ಚರಿಕೆಯನ್ನು ನೀಡಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಕೈಜೋಡಿಸಿ ಸರ್ಕಾರ ರಚಿಸಲು ಪ್ರಯತ್ನಿಸಿದರೆ, ತಮ್ಮ ಪಕ್ಷದ ಎಲ್ಲಾ 108 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂಬ ಸಂದೇಶ ಹೊರಬಿದ್ದಿದೆ. ತಮಿಳುನಾಡಿನ 2026 ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. 234 ಸದಸ್ಯರ ಸದನದಲ್ಲಿ ಬಹುಮತಕ್ಕೆ 118 ಸ್ಥಾನಗಳು ಅಗತ್ಯವಿದ್ದರೂ, TVK 108 ಸ್ಥಾನಗಳನ್ನು ಗೆದ್ದು…
ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.
ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…
ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.