ಜ್ಯೋತಿಷ್ಯ

ಸೋಮವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

157

ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ವಿವಾಹಿತರಿಗೆ ಶುಭವಾರ್ತೆ ಇದೆ. ವಾಹನಗಳನ್ನು ಚಲಾಯಿಸುವಾಗ ಎಚ್ಚರವಿರಲಿ.  ಸಾಂಸಾರಿಕವಾಗಿ ಅಭಿವೃದ್ಧಿದಾಯಕ ವಾತಾವರಣ. ಮಕ್ಕಳಿಂದ ಅನಿರೀಕ್ಷಿತ ಸುದ್ದಿ ಸಂತೋಷದ ಕ್ಷಣಗಳನ್ನು ತರುತ್ತದೆ.ದೂರ ಸಂಚಾರದಲ್ಲಿ ಕಾರ್ಯಸಿದ್ಧಿ. ಆರೋಗ್ಯದ ಬಗ್ಗೆ ಜಾಗ್ರತೆ.

ವೃಷಭ:-

ಬಂಧು ಬಳಗದವರ ಪ್ರೀತಿ,ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ. ಧರ್ಮಪತ್ನಿಗೆ ಆಲಂಕಾರಿಕ ವಸ್ತುಗಳ ಖರೀದಿ ಸಂತಸ ತರಲಿದೆ. ಉದ್ಯೋಗದಲ್ಲಿರುವವರು ಇತ್ತೀಚಿನ ಸಾಧನೆಗಳಿಗಾಗಿ ತಮ್ಮ ಸಹೋದ್ಯೋಗಿಗಳಿಂದ ಮೆಚ್ಚುಗೆ ಹಾಗೂ ಬೆಂಬಲ ಪಡೆಯುತ್ತಾರೆ.ದಿನಾಂತ್ಯ ಶುಭ.

ಮಿಥುನ:

ನಿಮ್ಮ ಮನೋಕಾಮನೆಗಳು ಸಿದ್ಧಿಸುವುದು. ಸಮಾಜದಲ್ಲಿ ಕೀರ್ತಿ ಪ್ರತಿಷ್ಠೆಗಳು ಹೆಚ್ಚುವವು. ಮಗುವಿನ ಅಧ್ಯಯನದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ.  ವೃತ್ತಿರಂಗದಲ್ಲಿ ಕಾರ್ಯಾನುಸಾಧನೆಯಿಂದ ಸಂತಸ. ವಿದ್ಯಾರ್ಥಿಗಳಿಗೆ ಪ್ರವಾಸಯೋಗವಿದೆ. ವಾಹನ ಸಂಚಾಲಕರಿಗೆ ಜಾಗ್ರತೆ ಅಗತ್ಯವಿದೆ. ಹನುಮಂತನ ದೇವಸ್ಥಾನಕ್ಕೆ ತಪ್ಪದೇ ಹೋಗಿ.

ಕಟಕ :-

ನಿಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಿ, ಒಳ್ಳೆಯದೇ ಆಗುತ್ತದೆ.ಆಗಾಗ ಮಾನಸಿಕ ಒತ್ತಡದಿಂದ ಕಾರ್ಯಸಾಧನೆಯಾಗದು. ಆದರೂ ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿಗೋಚರಕ್ಕೆ ಬರುತ್ತದೆ.

 ಸಿಂಹ:

ಮಕ್ಕಳು, ಮೊಮ್ಮಕ್ಕಳಿಂದ ಬರುವ ಸುದ್ದಿಯಿಂದಾಗಿ ಹರ್ಷಭರಿತರಾಗುವಿರಿ. ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ. ಹಣದ ವ್ಯವಹಾರದಲ್ಲಿ ಲೆಕ್ಕಾಚಾರ ತಪ್ಪಾದೀತು. ಕಾಳಜಿ ಇರಬೇಕು. ನಿಮ್ಮ ಕೆಲಸದ ಮೇಲೆ ಗಮನ ನೀಡಿದಲ್ಲಿ- ನೀವು ದುಪ್ಪಟ್ಟು ಕೆಲಸ ಮಾಡಬಹುದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ಕನ್ಯಾ :-

ನಿಮ್ಮ ಸಕಾರಾತ್ಮಕ ಚಿಂತನೆಗಳಿಗೆ ಬೆಂಬಲ ಸಿಗುವುದು. ಸಂಗಾತಿಯ ಆಯ್ಕೆಗೆ ಇದು ಒಳ್ಳೆಯ ಕಾಲ.ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಹಣಕಾಸಿನ ಪರಿಸ್ಥಿತಿಯು ಸುಧಾರಿಸುವುದು. ದೇವರ ಅನುಗ್ರಹ ನಿಮಗಿರುತ್ತದೆ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ.

ತುಲಾ:

ನಿಮಗೆ ವಿವಿಧ ಮೂಲಗಳಿಂದ ಹಣಕಾಸು ಬರುವುದು. ಹೊಸ ಒಪ್ಪಂದಗಳು ಲಾಭದಾಯಕವೆಂದು ಕಂಡರೂ ಬಯಸಿದ ಲಾಭ ತರುವುದಿಲ್ಲ ದೂರ ಸಂಚಾರದಿಂದ ಆಯಾಸ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಖರ್ಚುವೆಚ್ಚಗಳಿದ್ದರೂ ಧನಾಗಮನದಿಂದ ಅನುಕೂಲ.

ವೃಶ್ಚಿಕ :-

ಬೇರೆಯವರ ಜಗಳವನ್ನು ನಿಲ್ಲಿಸಲು ಹೋಗಿ ನಿಮಗೆ ಅಪಾಯವಾಗುವ ಸಾಧ್ಯತೆ ಇದೆ. ಜಾಗ್ರತರಾಗಿರಿ. ಮೂರನೇ ವ್ಯಕ್ತಿಯ ಹಸ್ತಕ್ಷೇಪ ನೀವು ಮತ್ತು ನಿಮ್ಮ ಪ್ರೀತಿಪಾತ್ರರಲ್ಲಿ ಕಂದಕ ತರಬಹುದು.ನಿಮ್ಮ ಆರೋಗ್ಯದ ಬಗ್ಗೆ ಎಚ್ಚರ ಇರಲಿ.

ಧನಸ್ಸು:

ವ್ಯಾಪಾರ ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುವಿರಿ. ಯಾವುದೇ ಆಗಲೇ ದಿಢೀರನೇ ಯಶಸ್ಸನ್ನು ತಂದು ಕೊಡುವುದಿಲ್ಲ. ಹಾಗಾಗಿ ನೀವು ನಿರಾಶರಾಗುವುದು ಬೇಡ. ವಿವಾಹ ಪ್ರಸ್ತಾವಗಳು ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ತರುತ್ತವೆ.

ಮಕರ :-

ನಿಮ್ಮನ್ನು ಟೀಕಿಸುವ ಜನರಿಂದ ಮಾನಸಿಕ ಯಾತನೆ ಉಂಟಾಗುವ ಸಂಭವವಿದ್ದು ಮೌನ ತಾಳಿ. ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ಆರ್ಥಿಕವಾಗಿ ಪರಿಸ್ತಿತಿ  ಸರಿಹೋದ್ರೂ ಜಾಗ್ರತೆ ಇರಲಿ. ಕಚೇರಿಯಲ್ಲಿ ಅತಿಯಾದ ಸಮಯ ಕಳೆಯುವುದು ಮುಂದೆ ಕುಟುಂಬದಲ್ಲಿ ಸಮಸ್ಯೆಗಳನ್ನು ಉಂಟುಮಾಡಬಹುದು.

ಕುಂಭ:-

ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ಹಣಕಾಸಿನ ಹರಿವಿಗೆ ಕಾರಣವಾಗುವುದು. ಸಂಗಾತಿಯ ಆರೋಗ್ಯದ ಕಡೆ ಗಮನ ಹರಿಸಿ. ಹಠಾತ್ ಪ್ರಣಯ ಪ್ರಸಂಗಗಳು ನಿಮ್ಮನ್ನು ಗೊಂದಲಕ್ಕೀಡು ಮಾಡಬಹುದು.ಪತ್ನಿಯ ಸಹಕಾರ ಪ್ರೀತಿ ವಿಶ್ವಾಸದಿಂದ ನೆ‌ಮ್ಮದಿ. ದಿನಾಂತ್ಯದಲ್ಲಿ ಶುಭ.

ಮೀನ:-

ನಿಮ್ಮ ಮಾತಿನ ವೈಖರಿಯಿಂದ ಎಲ್ಲರನ್ನು ಆಕರ್ಷಿಸುವಿರಿ. ಆರ್ಥಿಕವಾಗಿ ಖರ್ಚುವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ. ಬೇರೆಯವರನ್ನು ನಿಮಗೆ ಬೇಕಾದ ಕೆಲಸಗಳನ್ನು ಮಾಡಲು ಒತ್ತಾಯಿಸಲು ಪ್ರಯತ್ನಿಸಬೇಡಿ.  ಸಾಂಸಾರಿಕವಾಗಿ ನೆಮ್ಮದಿ, ಶಾಂತಿ ಸಮಾಧಾನ ತರಲಿದೆ.ನಿಮ್ಮ ಪ್ರಯಾಣಕ್ಕೆ ಅನುಕೂಲ ಆಗಿದ್ದರೂ,ದುಬಾರಿಯಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬರದಿಂದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ ಹೋದ ರೈತರು…..!

    ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…

  • govt, modi, ತಂತ್ರಜ್ಞಾನ

    ಹೊಸ ವರ್ಷಕ್ಕೆ ಹೊಸ ಕೊಡುಗೆ: 2018 ಕ್ಕೆ ದೇಶಿ ಜಿಪಿಎಸ್ ಹೊಂದಲಿರುವ ನಮ್ಮ ಭಾರತ!

    ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್‌ ಪೊಸಿಷನಿಂಗ್‌ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.

  • ಜ್ಯೋತಿಷ್ಯ

    ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ. ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…

  • ವಿಸ್ಮಯ ಜಗತ್ತು

    ಈ ನಗರಕ್ಕೆ ಬಂದವರಿಗೆ ಇಲ್ಲಿನ ಸರಕಾರ ನೀಡುತ್ತದೆ 38.7 ಲಕ್ಷ ರೂ.!ತಿಳಿಯಲು ಈ ಲೇಖನ ಓದಿ ..

    ಸ್ವಿಟ್ಜರ್‌ಲ್ಯಾಂಡ್‌ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್‌ ಚಾತುರ್ಯದಿಂದ ನಿಮ್ಮ…

  • Law

    ಚಿನ್ನದ ಪ್ರಿಯರಿಗೆ ಇಲ್ಲಿದೆ ಶಾಕಿಂಗ್ ನ್ಯೂಸ್..! ಶಾಕ್ ಆಗ್ಬೇಡಿ! ಈ ಲೇಖನಿ ಓದಿ…

    ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ  ಕಡ್ಡಾಯ ಮಾಡಿದೆ.