ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವಿವಾಹಿತರಿಗೆ ಶುಭವಾರ್ತೆ ಇದೆ. ವಾಹನಗಳನ್ನು ಚಲಾಯಿಸುವಾಗ ಎಚ್ಚರವಿರಲಿ. ಸಾಂಸಾರಿಕವಾಗಿ ಅಭಿವೃದ್ಧಿದಾಯಕ ವಾತಾವರಣ. ಮಕ್ಕಳಿಂದ ಅನಿರೀಕ್ಷಿತ ಸುದ್ದಿ ಸಂತೋಷದ ಕ್ಷಣಗಳನ್ನು ತರುತ್ತದೆ.ದೂರ ಸಂಚಾರದಲ್ಲಿ ಕಾರ್ಯಸಿದ್ಧಿ. ಆರೋಗ್ಯದ ಬಗ್ಗೆ ಜಾಗ್ರತೆ.

ಬಂಧು ಬಳಗದವರ ಪ್ರೀತಿ,ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ. ಧರ್ಮಪತ್ನಿಗೆ ಆಲಂಕಾರಿಕ ವಸ್ತುಗಳ ಖರೀದಿ ಸಂತಸ ತರಲಿದೆ. ಉದ್ಯೋಗದಲ್ಲಿರುವವರು ಇತ್ತೀಚಿನ ಸಾಧನೆಗಳಿಗಾಗಿ ತಮ್ಮ ಸಹೋದ್ಯೋಗಿಗಳಿಂದ ಮೆಚ್ಚುಗೆ ಹಾಗೂ ಬೆಂಬಲ ಪಡೆಯುತ್ತಾರೆ.ದಿನಾಂತ್ಯ ಶುಭ.

ನಿಮ್ಮ ಮನೋಕಾಮನೆಗಳು ಸಿದ್ಧಿಸುವುದು. ಸಮಾಜದಲ್ಲಿ ಕೀರ್ತಿ ಪ್ರತಿಷ್ಠೆಗಳು ಹೆಚ್ಚುವವು. ಮಗುವಿನ ಅಧ್ಯಯನದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ವೃತ್ತಿರಂಗದಲ್ಲಿ ಕಾರ್ಯಾನುಸಾಧನೆಯಿಂದ ಸಂತಸ. ವಿದ್ಯಾರ್ಥಿಗಳಿಗೆ ಪ್ರವಾಸಯೋಗವಿದೆ. ವಾಹನ ಸಂಚಾಲಕರಿಗೆ ಜಾಗ್ರತೆ ಅಗತ್ಯವಿದೆ. ಹನುಮಂತನ ದೇವಸ್ಥಾನಕ್ಕೆ ತಪ್ಪದೇ ಹೋಗಿ.

ನಿಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಿ, ಒಳ್ಳೆಯದೇ ಆಗುತ್ತದೆ.ಆಗಾಗ ಮಾನಸಿಕ ಒತ್ತಡದಿಂದ ಕಾರ್ಯಸಾಧನೆಯಾಗದು. ಆದರೂ ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿಗೋಚರಕ್ಕೆ ಬರುತ್ತದೆ.

ಮಕ್ಕಳು, ಮೊಮ್ಮಕ್ಕಳಿಂದ ಬರುವ ಸುದ್ದಿಯಿಂದಾಗಿ ಹರ್ಷಭರಿತರಾಗುವಿರಿ. ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ. ಹಣದ ವ್ಯವಹಾರದಲ್ಲಿ ಲೆಕ್ಕಾಚಾರ ತಪ್ಪಾದೀತು. ಕಾಳಜಿ ಇರಬೇಕು. ನಿಮ್ಮ ಕೆಲಸದ ಮೇಲೆ ಗಮನ ನೀಡಿದಲ್ಲಿ- ನೀವು ದುಪ್ಪಟ್ಟು ಕೆಲಸ ಮಾಡಬಹುದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ನಿಮ್ಮ ಸಕಾರಾತ್ಮಕ ಚಿಂತನೆಗಳಿಗೆ ಬೆಂಬಲ ಸಿಗುವುದು. ಸಂಗಾತಿಯ ಆಯ್ಕೆಗೆ ಇದು ಒಳ್ಳೆಯ ಕಾಲ.ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಹಣಕಾಸಿನ ಪರಿಸ್ಥಿತಿಯು ಸುಧಾರಿಸುವುದು. ದೇವರ ಅನುಗ್ರಹ ನಿಮಗಿರುತ್ತದೆ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ.

ನಿಮಗೆ ವಿವಿಧ ಮೂಲಗಳಿಂದ ಹಣಕಾಸು ಬರುವುದು. ಹೊಸ ಒಪ್ಪಂದಗಳು ಲಾಭದಾಯಕವೆಂದು ಕಂಡರೂ ಬಯಸಿದ ಲಾಭ ತರುವುದಿಲ್ಲ ದೂರ ಸಂಚಾರದಿಂದ ಆಯಾಸ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಖರ್ಚುವೆಚ್ಚಗಳಿದ್ದರೂ ಧನಾಗಮನದಿಂದ ಅನುಕೂಲ.

ಬೇರೆಯವರ ಜಗಳವನ್ನು ನಿಲ್ಲಿಸಲು ಹೋಗಿ ನಿಮಗೆ ಅಪಾಯವಾಗುವ ಸಾಧ್ಯತೆ ಇದೆ. ಜಾಗ್ರತರಾಗಿರಿ. ಮೂರನೇ ವ್ಯಕ್ತಿಯ ಹಸ್ತಕ್ಷೇಪ ನೀವು ಮತ್ತು ನಿಮ್ಮ ಪ್ರೀತಿಪಾತ್ರರಲ್ಲಿ ಕಂದಕ ತರಬಹುದು.ನಿಮ್ಮ ಆರೋಗ್ಯದ ಬಗ್ಗೆ ಎಚ್ಚರ ಇರಲಿ.

ವ್ಯಾಪಾರ ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುವಿರಿ. ಯಾವುದೇ ಆಗಲೇ ದಿಢೀರನೇ ಯಶಸ್ಸನ್ನು ತಂದು ಕೊಡುವುದಿಲ್ಲ. ಹಾಗಾಗಿ ನೀವು ನಿರಾಶರಾಗುವುದು ಬೇಡ. ವಿವಾಹ ಪ್ರಸ್ತಾವಗಳು ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ತರುತ್ತವೆ.

ನಿಮ್ಮನ್ನು ಟೀಕಿಸುವ ಜನರಿಂದ ಮಾನಸಿಕ ಯಾತನೆ ಉಂಟಾಗುವ ಸಂಭವವಿದ್ದು ಮೌನ ತಾಳಿ. ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ಆರ್ಥಿಕವಾಗಿ ಪರಿಸ್ತಿತಿ ಸರಿಹೋದ್ರೂ ಜಾಗ್ರತೆ ಇರಲಿ. ಕಚೇರಿಯಲ್ಲಿ ಅತಿಯಾದ ಸಮಯ ಕಳೆಯುವುದು ಮುಂದೆ ಕುಟುಂಬದಲ್ಲಿ ಸಮಸ್ಯೆಗಳನ್ನು ಉಂಟುಮಾಡಬಹುದು.

ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ಹಣಕಾಸಿನ ಹರಿವಿಗೆ ಕಾರಣವಾಗುವುದು. ಸಂಗಾತಿಯ ಆರೋಗ್ಯದ ಕಡೆ ಗಮನ ಹರಿಸಿ. ಹಠಾತ್ ಪ್ರಣಯ ಪ್ರಸಂಗಗಳು ನಿಮ್ಮನ್ನು ಗೊಂದಲಕ್ಕೀಡು ಮಾಡಬಹುದು.ಪತ್ನಿಯ ಸಹಕಾರ ಪ್ರೀತಿ ವಿಶ್ವಾಸದಿಂದ ನೆಮ್ಮದಿ. ದಿನಾಂತ್ಯದಲ್ಲಿ ಶುಭ.

ನಿಮ್ಮ ಮಾತಿನ ವೈಖರಿಯಿಂದ ಎಲ್ಲರನ್ನು ಆಕರ್ಷಿಸುವಿರಿ. ಆರ್ಥಿಕವಾಗಿ ಖರ್ಚುವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ. ಬೇರೆಯವರನ್ನು ನಿಮಗೆ ಬೇಕಾದ ಕೆಲಸಗಳನ್ನು ಮಾಡಲು ಒತ್ತಾಯಿಸಲು ಪ್ರಯತ್ನಿಸಬೇಡಿ. ಸಾಂಸಾರಿಕವಾಗಿ ನೆಮ್ಮದಿ, ಶಾಂತಿ ಸಮಾಧಾನ ತರಲಿದೆ.ನಿಮ್ಮ ಪ್ರಯಾಣಕ್ಕೆ ಅನುಕೂಲ ಆಗಿದ್ದರೂ,ದುಬಾರಿಯಾಗಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂಡೀಗಢ, ಅ.9-ಚೀನಾ ಡ್ರೋಣ್ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್ಗಳು ಹಾರಾಟ ನಡೆಸಿವೆ.ಪಂಜಾಬ್ನ ಫಿರೋಜ್ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ…
ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….
ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…
ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.
ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು
ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್ನಲ್ಲಿ ನಡೆಸಿದ ಏರ್ಸ್ಟ್ರೈಕ್ ಬಗ್ಗೆ ಓವರ್ಸೀಸ್ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ…