ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672
ಸೂರ್ಯೋದಯ06:06:55
ಸೂರ್ಯಾಸ್ತ18:46:52
ಹಗಲಿನ ಅವಧಿ12:39:56
ರಾತ್ರಿಯ ಅವಧಿ11:19:11
ಚಂದ್ರೋದಯ06:33:51
ಚಂದ್ರಾಸ್ತ19:10:54
ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಕೃಷ್ಣ ಪಕ್ಷ
ತಿಥಿ : ಪ್ರಥಮ
ನಕ್ಷತ್ರ : ಅಶ್ವನಿ
ಯೋಗ : ವೆಷ್ಕುಂಭ
ಪ್ರಥಮ ಕರಣ : ನಾಗವ ಭವ
ಸೂರ್ಯ ರಾಶಿ : ಮೇಷ
ಚಂದ್ರ ರಾಶಿ : ಮೇಷ
ರಾಹು ಕಾಲ07:42 – 09:17ಅಶುಭ
ಯಮಘಂಡ ಕಾಲ10:52 – 12:27ಅಶುಭ
ಗುಳಿಕ ಕಾಲ14:02 – 15:37
ಅಭಿಜಿತ್12:02 -12:52ಶುಭ
ದುರ್ಮುಹೂರ್ತ12:52 – 13:43ಅಶುಭ
ದುರ್ಮುಹೂರ್ತ15:24 – 16:15ಅಶುಭ
ಆರೋಗ್ಯದ ಬಗ್ಗೆ ಎಚ್ಚರ ಇದ್ದರೆ ಸಾಕು. ಉಳಿದ ಕಿರಿಕಿರಿಗಳನ್ನು ನಿಯಂತ್ರಿಸಬಹುದು. ವಿಷ್ಣು ಸಹಸ್ರನಾಮ ಪಾರಾಯಣದಿಂದ ಸಂಕಷ್ಟ ದೂರವಾಗುವುದು. ಕಾರ್ಯಸಿದ್ಧಿಯ ಭಾವನಾತ್ಮಕ ದುಗುಡತೆಯಿಂದ ದೂರ ಉಳಿಯುವುದು ಒಳ್ಳೆಯದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.
ಉತ್ತಮವಾದ ವಿಷಯದಲ್ಲಿ ಕ್ಲಿಷ್ಟತೆ ಇದ್ದರೂ ಸರಳವಾಗಿ ನಿಭಾಯಿಸಿಕೊಂಡು ಹೋಗುವ ಶಕ್ತಿಯನ್ನು ಭಗವಂತ ನಿಮಗೆ ಒದಗಿಸಿದ್ದಾನೆ. ನಿಮ್ಮಿಂದ ಮಾರ್ಗದರ್ಶನ ಪಡೆಯುವವರಿಗೆ ಬೇಕಾದ ನಿಮ್ಮ ಸಲಹೆ ಸೂಚನೆಗಳನ್ನು ನೀಡಿ.
ಮಾನಸಿಕ ಖಿನ್ನತೆ ಉಂಟಾಗುತ್ತದೆ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ಶಿವ ಮತ್ತು ಆಂಜನೇಯ ಸ್ತುತಿ ಪಠಿಸಿ.
ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಥೈರ್ಯ ಬೇಕಾಗುವುದು. ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿ. ಮನೋಕಾಮನೆಗಳು ಪೂರ್ಣಗೊಳ್ಳುವುದು ಆದಷ್ಟು ತಾಳ್ಮೆಯಿಂದಿರಿ.
ಪೂಜ್ಯ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.
ಕಚೇರಿಯ ಕೆಲಸಕಾರ್ಯಗಳನ್ನು ವಿವೇಚನೆಯಿಲ್ಲದೆ ಆತುರದಿಂದ ಮಾಡಬೇಡಿ. ಇದರಿಂದ ಹೊಸ ಸಮಸ್ಯೆಯೊಂದು ಉದ್ಭವ ಆಗುವ ಸಾಧ್ಯತೆ ಇದೆ ಹಾಗಾಗಿ ಇಂದು ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು.
ಹೆಚ್ಚುನ ಗಳಿಕೆಗೆ ಇಂದು ಶುಭದಿನವಾಗಿದೆ. ಅದು ಹಣಗಳಿಕೆಯಾಗಿರಬಹುದು. ಇಲ್ಲವೇ ವಿದ್ಯೆಯ ಗಳಿಕೆ ಆಗಿರಬಹುದು. ಇದರಿಂದ ಮಾನಸಿಕ ನೆಮ್ಮದಿ ದೊರೆಯಲಿದೆ ಮತ್ತು ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು.
ಕೆಲವು ಗ್ರಹಗಳ ಸಂಚಾರದಿಂದ ಇಂದಿನ ನಿಮ್ಮ ಕೆಲಸಕಾರ್ಯಗಳು ಅಡೆ-ತಡೆಯಿಲ್ಲದೆ ಮುಂದೆ ಸಾಗುವುದು. ಸಾರ್ವಜನಿಕ ಕ್ಷೇತ್ರಗಳಲ್ಲಿ ಸಂಘ ಸಂಸ್ಥೆಗಳಿಂದ ಸನ್ಮಾನ ದೊರೆಯುವ ಸಾಧ್ಯತೆ ಇರುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ.
ಕೆಲವು ನಾಟಕೀಯ ಘಟನೆಗಳು ನಿಮ್ಮ ಸುತ್ತಮುತ್ತ ವಾತಾವರಣದಲ್ಲಿ ನಡೆಯುವ ಸಾಧ್ಯತೆ ಇದ್ದು, ಅದನ್ನೇ ನಿಜವೆನ್ನುವ ಭ್ರಮೆಗೆ ಒಳಗಾಗುವಿರಿ. ಈ ಭ್ರಮಾಲೋಕದಿಂದ ಹೊರಬಂದಲ್ಲಿ ನೈಜ ಜೀವನದ ದರ್ಶನವಾಗುವುದು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.
ನಿಮ್ಮಲ್ಲೆ ಅನೇಕ ರಕ್ಷಣಾವ್ಯೂಹಗಳನ್ನು ಹೆಣೆದು ಬಿಡಬೇಡಿ. ದೇವಿ ಆರಾಧನೆಯ ಜೊತೆಗೆ ಆಂಜನೇಯ ಸ್ತೋತ್ರವನ್ನು ಪಠಿಸಿ. ಪ್ರಯಾಣಕಾಲದಲ್ಲಿ ಎಚ್ಚರಿಕೆ ಅಗತ್ಯ ಖರ್ಚಿಗೆ ತಕ್ಕಷ್ಟು ಹಣ ಬರುವುದರಿಂದ ಈ ದಿನ ತೊಂದರೆ ಇರುವುದಿಲ್ಲ.
ನೇರ ಮಾತುಗಳಿಂದ ನೀವು ಇಂದು ತಮಾಷೆಗಾಗಿ ಆಡಿದ ಮಾತಿನಿಂದ ಸಂಕಷ್ಟಕ್ಕೆ ಸಿಲುಕಿಕೊಳ್ಳುವಿರಿ. ಈ ಬಗ್ಗೆ ಎರಡು ಬಾರಿ ಚಿಂತಿಸಿ ಕಾರ್ಯಪ್ರವೃತ್ತರಾಗಿ. ಪ್ರಯಾಣದಲ್ಲಿ ಎಚ್ಚರಿಕೆ ಬಹಳ ಅಗತ್ಯ.
ಕಳೆದ ದಿನಗಳ ಅವಮಾನಗಳನ್ನು ನೆನಪಿಸಿಕೊಂಡು ಹಿಂಸೆಯನ್ನು ಅನುಭವಿಸದಿರಿ. ಹೊಸದಾದ ಸಂಕಲ್ಪ ನಿಮಗೆ ಹೊಸತನ ಮತ್ತು ಹೊಸ ಹುಮ್ಮಸ್ಸನ್ನು ತರುವುದು. ಪ್ರಚಲಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವಾಗ ಸೆಲ್ಫಿ ಯುಗ.ನಮ್ಮ ಕೈನಲ್ಲಿ ಮೊಬೈಲ್ ಇದ್ದರೆ ಸಾಕು ಸೆಲ್ಫಿ ಪೋಟೋಗಳದ್ದೆ ಕಾರು ಬಾರು.ಈಗಂತೂ ಸೆಲ್ಫಿಗೆ ಇಂತದ್ದೇ ಸ್ಥಳ,ಜಾಗ,ಸಮಯ ಅಂತೇನೂ ಇಲ್ಲ. ಎಲ್ಲೆಂದರೆ ಅಲ್ಲೇ,ಹೇಗೆಂದರೆ ಹಾಗೆ ಸೆಲ್ಫಿ ಪೋಟೋ ತೆಗೆದುಕೊಳ್ಳುತ್ತಾರೆ.
ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್ ಫ್ರೂಟ್ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…
ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.
ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…
ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…
ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.