ದೇಶ-ವಿದೇಶ

ಸೋಶಿಯಲ್ ಮೀಡಿಯಾದಲ್ಲಿ ಎಸ್ಸಿ/ಎಸ್ಟಿ ವ್ಯಕ್ತಿಗಳಿಗೆ ನಿಂದಿಸಿದರೆ ಯಾವ ಶಿಕ್ಷೆ ಗೊತ್ತಾ?ಈ ಲೇಖನಿ ಓದಿ…

456

ಈಗಂತೂ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ವಿಷಯ ಇರಲಿ, ಅಂದ್ರೆ ಅದು ಒಳ್ಳೇದು ಅಥವಾ ಕೆಟ್ಟದ್ದು ಆಗಿರಬಹುದು, ಬಹಳ ವೇಗವಾಗಿ ವೈರಲ್ ಆಗುತ್ತದೆ.

ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.

ಆದ್ರೆ ಈ ರೀತಿ ಯಾವುದೇ ಸಮುದಾಯದ ವಿರುದ್ದ ಇಲ್ಲ ಸಲ್ಲದ ಅಥವಾ ಸಮುದಾಯಗಳ ವಿರುದ್ದ ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಶಿಕ್ಷಾರ್ಹ ಅಪರಾಧ ಎಂಬುದಾಗಿ ದೆಹಲಿ ಹೈಕೋರ್ಟು ತಿಳಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಒಳ್ಳೆಯದರ ಜೊತೆಗೆ ಕೆಟ್ಟ ಸುದ್ದಿಗಳು, ಮತ್ತು ಮಾಹಿತಿಗಳು ಇರುತ್ತವೆ. ಕೆಲವು ಮಾಹಿತಿಗಾಳು ಎಷ್ಟು ಪ್ರಯೋಜನಕಾರಿಯೊ? ಅಷ್ಟೇ ಪರಿಣಾಮಕಾರಿಯಾಗಿರುತ್ತದೆ. ಇದಕ್ಕೆ ಸಾಕ್ಷಿಯಾಗಿ ಈ ಹಿಂದೆ ಹಲವಾರು ಉದಾಹರಣೆಗಳನ್ನು ನೋಡಿರುತ್ತಿರಿ.

ಧರ್ಮದ ವಿರುದ್ದ, ಜಾತಿಗಳ ನಡುವೆ ಸಮುದಾಯಗಳ ನಡುವೆ ಅವಹೇಳನಕಾರಿ ಮಾಹಿತಿ ನೀಡುವುದು ಹಾಗು ಕೋಮುಗಲಭೆಗೆ ಪ್ರಚೋದನೆ ನೀಡುವಂತಹ ಮಾಹಿತಿಗಳನ್ನು ತಡೆಗಟ್ಟಲು ಮತ್ತು ಇಂತಹ ಮಾಹಿತಿಗಳಿಗೆ ಕಡಿವಾಣ ಹಾಕಲು ದೆಹಲಿ ಹೈಕೋರ್ಟು     ಶಿಕ್ಷಾರ್ಹ ಅಪರಾಧವೆಂದು ತೀರ್ಪು ನೀಡಿದೆ.

ಕಾಯ್ದೆ

ಪರಿಶಿಷ್ಟ ಜಾತಿ -ಪರಿಶಿಷ್ಟ ಸಮುದಾಯದ ಮೇಲಿನ ದೌರ್ಜನ್ಯ ತಡೆ 1989 ರ ಕಾಯ್ದೆಯ 3 (1) act ಅಡಿ ಸಾಮಾಜಿಕ ಜಾಲತಾಣಗಳಲ್ಲಿ SC/ST ಸಮುದಾಯದ ವ್ಯಕ್ತಿಯ ವಿರುದ್ಧ ಯಾವುದೇ ತರಹದ ಅವಹೇಳನಕಾರಿ ಪೋಸ್ಟ್ ಗಳನ್ನು ಹಾಕುವುದು ಶಿಕ್ಷರ್ಹ ಅಪರಾಧವೆಂದು ನ್ಯಾಯ ಮೂರ್ತಿ ವಿಪಿನ್ ಸಿಂಗ್ ಸ್ಪಷ್ಟವಾಗಿ ಹೇಳಿದ್ದಾರೆ.

 

ವಾಟ್ಸಪ್’ನಲ್ಲಿ ಇವುಗಳನ್ನು ಹಂಚಿಕೊಳ್ಳುವಂತಿಲ್ಲ

ಪೇಸ್ಬುಕ್, ಟ್ವಿಟರ್ ನಲ್ಲಿ ಹಾಕುವಂತಹ ಪೋಸ್ಟ್ಗಳನ್ನು ವಾಟ್ಸಪ್ ನಲ್ಲಿ ಹಂಚಿಕೊಳ್ಳುವಂತಿಲ್ಲ. ಇನ್ಮುಂದಾದ್ರು ಇಂತಹ ತಪ್ಪುಗಳನ್ನು ಮಾಡದೆ ಇರುವಂತಹದ್ದು ಒಳ್ಳೆಯದು, ಹಾಗೆಯೇ ಸಮಾಜದ ಶಾಂತಿ ಸುವ್ಯವಸ್ಥೆ ಗೆ ಉತ್ತಮವಾದ ಕೆಲಸವಾಗುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ನಿಮ್ಮ ಮೊಬೈಲ್’ನಲ್ಲೇ ಆಧಾರ್ ಲಿಂಕ್ ಮಾಡಿ..!ಈ ಲೇಖನ ಓದಿ…

    ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.

  • ಕವಿ

    ಜ್ಞಾನಪೀಠ ಪ್ರಶಸ್ತಿ ಪಡೆದ ಶಿವರಾಮ ಕಾರಂತ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.   ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…

  • ರಾಜಕೀಯ

    ಚಾಮುಂಡೇಶ್ವರಿ ಕ್ಷೇತ್ರದ ವಿಧಾಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲಲು ಇದೇ ಕಾರಣ ಎಂದ ದೇವೇಗೌಡರು..?

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….

  • ರಾಜಕೀಯ, ಸಿನಿಮಾ

    ರಾತ್ರೋರಾತ್ರಿ ಮಂಡ್ಯದಲ್ಲಿದ್ದ ಮನೆಯನ್ನು ನಟಿ ರಮ್ಯಾ ಖಾಲಿ ಮಾಡಿದ್ದೇಕೆ ಗೊತ್ತಾ..?

    ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…

  • ಆರೋಗ್ಯ

    ಗರ್ಭಿಣಿ ಸ್ತ್ರೀಯರು ಇವನ್ನು ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಅಪಾಯ! ಈ ಲೇಖನಿ ಓದಿ…

    ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.

  • ಸುದ್ದಿ

    ದಿನಸಿ ಅಂಗಡಿ ಮಾಲೀಕನ ಅಕ್ಷರದಾಸೋಹ : ಮೆಟ್ರೋ ಸೇತುವೆ ಕೆಳಗೆ 300 ಬಡ ಮಕ್ಕಳಿಗೆ ಪಾಠ…..!

    ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…