ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ.
1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ. ಹಾಗಾಗಿ ಅದನ್ನು ತ್ವಜೆ ಮೇಲೆ ನೇರವಾಗಿ ಉಜ್ಜುವುದು ಒಳ್ಳೆಯದಲ್ಲ. ನಿಂಬೆಹಣ್ಣನ್ನು ನೇರವಾಗಿ ಸ್ಕೀನ್ಗೆ ಉಜ್ಜುವುದರ ಬದಲು ಅದನ್ನು ಗ್ಲಿಸರಿನ್ ಅಥವಾ ಫೇಸ್ಪ್ಯಾಕ್ನಲ್ಲಿ ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.
2. ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆ ಮಾಯ: ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆಗಳು ಮಾಯವಾಗುತ್ತದೆ ಎಂದು ತುಂಬಾ ಜನ ನಂಬುತ್ತಾರೆ. ಆದರೆ ಇದು ಶುದ್ಧ ಸುಳ್ಳು. ಪದೇ ಪದೇ ನೀರಿನಿಂದ ಮುಖ ತೊಳೆದರೆ ನಿಮ್ಮ ಸ್ಕಿನ್ಗೆ ಬೇಕಾದ ಆಯಿಲ್ ಕಡಿಮೆ ಆಗುತ್ತದೆ. ಇದರಿಂದ ನಿಮ್ಮ ಸ್ಕೀನ್ ಡ್ರೈ ಆಗಿ ಮೊಡವೆ ಜಾಸ್ತಿಯಾಗುವ ರೀತಿ ಮಾಡುತ್ತದೆ. ಹೀಗಾಗಿ ದಿನಕ್ಕೆ 2 ಅಥವಾ 3 ಬಾರಿ ಮಾತ್ರ ಫೇಸ್ ವಾಶ್ ಮಾಡಬೇಕು.
3. ಸ್ಕ್ರಬ್ ಹಾಗೂ ಫೇಶಿಯಲ್ನಿಂದ ಪಿಂಪಲ್ ಫ್ರೀ: ಸ್ಕ್ರಬ್, ಕ್ಲೀನಿಂಗ್ ಹಾಗೂ ಫೇಶಿಯಲ್ ಮಾಡುವುದರಿಂದ ಪಿಂಪಲ್ ಕಡಿಮೆಯಾಗುತ್ತದೆ ಎಂದು ಎಲ್ಲರು ನಂಬುತ್ತಾರೆ. ಆದರೆ ಇದರಿಂದ ನಿಮ್ಮ ಹಣ ಮಾತ್ರ ವ್ಯರ್ಥ ಆಗುವುದು ಹೊರತು ಪಿಂಪಲ್ ದೂರವಾಗುವುದಿಲ್ಲ. ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಯ ಪೋರ್ ಓಪನ್ ಆಗಿ ನಿಮ್ಮ ಸ್ಕೀನ್ ಅನ್ನು ಸೆನ್ಸಿಟಿವ್ ಮಾಡುತ್ತದೆ. ಅಲ್ಲದೇ ಇದರಿಂದ ನಿಮ್ಮ ಮುಖದ ಮೇಲೆ ಇನ್ನಷ್ಟೂ ಪಿಂಪಲ್ ಜಾಸ್ತಿ ಮಾಡುತ್ತದೆ.
4. ಫೇರ್ ನೆಸ್ ಕ್ರೀಂ ಬೆಳ್ಳಗೆ ಮಾಡುತ್ತದೆ: ಫೇರ್ ನೆಸ್ ಕ್ರೀಂ ನಿಮ್ಮ ಮುಖವನ್ನು ಹೊಳೆಯುವಂತೆ ಮಾಡುತ್ತದೆ ಎಂದು ಅಂದುಕೊಂಡಿದ್ದಾರೆ. ಆದರೆ ಈ ಕ್ರೀಂಗಳು ಹಾಗೇ ಮಾಡುವುದಿಲ್ಲ. ಕಂಪೆನಿಗಳು ತಮ್ಮ ಪ್ರಾಡೆಕ್ಟ್ ಗಳನ್ನು ಮಾರಾಟ ಮಾಡಲು ಈ ರೀತಿಯ ಐಡಿಯಾ ಉಪಯೋಗಿಸುತ್ತಾರೆ. ಈ ಕ್ರೀಂಗಳನ್ನು ಉಪಯೋಗಿಸಿದ್ದರೆ ಅದು ನಿಮ್ಮ ತ್ವಚೆಯ ಫಿಗ್ಮೆಂಟೇಶನ್ನನ್ನು ತೆಗೆಯುತ್ತದೆ. ಹಾಗಾಗಿ ಕ್ರೀಂಗಳ ಬದಲು ನಿಮ್ಮ ಬಗ್ಗೆ ನೀವು ವಿಶ್ವಾಸವನ್ನು ಹೊಂದಿರಿ.
5. ಕ್ಲೌಡಿ ಡೇ ದಿನ ಸನ್ಸ್ಕ್ರೀನ್ ಬಳಸಬಾರದು: ಸನ್ ಸ್ಕ್ರೀನ್ ಉಪಯೋಗಿಸುವುದರಿಂದ ಅದು ನಮ್ಮನ್ನು ಅಲ್ಟ್ರಾವೈಲೆಟ್ ಕಿರಣಗಳಿಂದ ಕಾಪಾಡುತ್ತದೆ. ಬಿಸಿಲು ಇದ್ದಾಗ ಮಾತ್ರ ಜನರು ಸನ್ ಸ್ಕ್ರೀನ್ ಉಪಯೋಗಿಸುತ್ತಾರೆ. ಮೋಡ ಕವಿದ ದಿನವೂ ಕೂಡ ಸೂರ್ಯನ ಕಿರಣವೂ ನಮ್ಮ ಮೇಲೆ ಸುಲಭವಾಗಿ ಬೀಳುತ್ತದೆ. ಹಾಗಾಗಿ ನೀವು ದಿನವೂ ಸನ್ ಸ್ಕ್ರೀನ್ನನ್ನು ಉಪಯೋಗಿಸುವುದನ್ನು ಮರೆಯಬೇಡಿ. ಹೀಗಾಗಿ ಕ್ಲೌಡಿ ಡೇ ದಿನ ಸನ್ಸ್ಕ್ರೀನ್ ಬಳಸಬಾರದು ಎಂಬುವುದು ಶುದ್ಧ ಸುಳ್ಳಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯೆಮೆನ್ ನಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ವಿಶ್ವದಾದ್ಯಂತ ಮಹಿಳಾ ಸಂಘಟನೆಗಳು ಇದರ ವಿರುದ್ಧ ತಿರುಗಿ ಬಿದ್ದಿವೆ. ಯೆಮೆನ್ ಕೆಟ್ಟ ಪದ್ಧತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಮನುಷ್ಯರು ಇಷ್ಟೊಂದು ಕ್ರೂರಿಗಳಾಗಿ ಬಿಟ್ಟಿದ್ದೇವೆಯೇ.?ಯಾಕಂದ್ರೆ ಇಲ್ಲೊಬ್ಬ ಮಹಾ ತಾಯಿ ತನ್ನ ಹಸುಗೂಸು ಕಂದಮ್ಮನನ್ನು, ಕರುಣೆಯಿಲ್ಲದೆ ಜೀವಂತವಾಗಿಯೇ ಮಣ್ಣಲ್ಲಿ ಮುಚ್ಚಿ ಹೋದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಮ್ಮಲ್ಲಿ ಎಷ್ಟೋ ಜನಕ್ಕೆ ಮಕ್ಕಳಿಲ್ಲದೆ, ಮಕ್ಕಳಿಗಾಗಿ ಏನೇನೋ ಪ್ರಯತ್ನಗಳನ್ನು ಮಾಡುತ್ತಾರೆ.ಆದರೆ ಸಂತಾನ ಭಾಗ್ಯ ಇರುವ ಕೆಲವರು ಹೀಗೆ ಮಕ್ಕಳನ್ನು ಮಣ್ಣಲ್ಲಿ ಹುತು ಬಿಡುವುದೋ, ಎಲ್ಲೋ ಬಿಸಾಡಿ ಹೋಗುವುದೋ ಮಾಡುತ್ತಾರೆ. ಅಮ್ಮ ನಿನಗೆ ಕರುಣೆನೇ ಇಲ್ವ..? ಆಗತಾನೆ ಕಣ್ಬಿಟ್ಟ ನನಗೆ ನಿನ್ನ ನೋಡೋ ಆಸೆ…
ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು. ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ….
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ…
ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.