ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ.

1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ. ಹಾಗಾಗಿ ಅದನ್ನು ತ್ವಜೆ ಮೇಲೆ ನೇರವಾಗಿ ಉಜ್ಜುವುದು ಒಳ್ಳೆಯದಲ್ಲ. ನಿಂಬೆಹಣ್ಣನ್ನು ನೇರವಾಗಿ ಸ್ಕೀನ್ಗೆ ಉಜ್ಜುವುದರ ಬದಲು ಅದನ್ನು ಗ್ಲಿಸರಿನ್ ಅಥವಾ ಫೇಸ್ಪ್ಯಾಕ್ನಲ್ಲಿ ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.

2. ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆ ಮಾಯ: ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆಗಳು ಮಾಯವಾಗುತ್ತದೆ ಎಂದು ತುಂಬಾ ಜನ ನಂಬುತ್ತಾರೆ. ಆದರೆ ಇದು ಶುದ್ಧ ಸುಳ್ಳು. ಪದೇ ಪದೇ ನೀರಿನಿಂದ ಮುಖ ತೊಳೆದರೆ ನಿಮ್ಮ ಸ್ಕಿನ್ಗೆ ಬೇಕಾದ ಆಯಿಲ್ ಕಡಿಮೆ ಆಗುತ್ತದೆ. ಇದರಿಂದ ನಿಮ್ಮ ಸ್ಕೀನ್ ಡ್ರೈ ಆಗಿ ಮೊಡವೆ ಜಾಸ್ತಿಯಾಗುವ ರೀತಿ ಮಾಡುತ್ತದೆ. ಹೀಗಾಗಿ ದಿನಕ್ಕೆ 2 ಅಥವಾ 3 ಬಾರಿ ಮಾತ್ರ ಫೇಸ್ ವಾಶ್ ಮಾಡಬೇಕು.

3. ಸ್ಕ್ರಬ್ ಹಾಗೂ ಫೇಶಿಯಲ್ನಿಂದ ಪಿಂಪಲ್ ಫ್ರೀ: ಸ್ಕ್ರಬ್, ಕ್ಲೀನಿಂಗ್ ಹಾಗೂ ಫೇಶಿಯಲ್ ಮಾಡುವುದರಿಂದ ಪಿಂಪಲ್ ಕಡಿಮೆಯಾಗುತ್ತದೆ ಎಂದು ಎಲ್ಲರು ನಂಬುತ್ತಾರೆ. ಆದರೆ ಇದರಿಂದ ನಿಮ್ಮ ಹಣ ಮಾತ್ರ ವ್ಯರ್ಥ ಆಗುವುದು ಹೊರತು ಪಿಂಪಲ್ ದೂರವಾಗುವುದಿಲ್ಲ. ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಯ ಪೋರ್ ಓಪನ್ ಆಗಿ ನಿಮ್ಮ ಸ್ಕೀನ್ ಅನ್ನು ಸೆನ್ಸಿಟಿವ್ ಮಾಡುತ್ತದೆ. ಅಲ್ಲದೇ ಇದರಿಂದ ನಿಮ್ಮ ಮುಖದ ಮೇಲೆ ಇನ್ನಷ್ಟೂ ಪಿಂಪಲ್ ಜಾಸ್ತಿ ಮಾಡುತ್ತದೆ.

4. ಫೇರ್ ನೆಸ್ ಕ್ರೀಂ ಬೆಳ್ಳಗೆ ಮಾಡುತ್ತದೆ: ಫೇರ್ ನೆಸ್ ಕ್ರೀಂ ನಿಮ್ಮ ಮುಖವನ್ನು ಹೊಳೆಯುವಂತೆ ಮಾಡುತ್ತದೆ ಎಂದು ಅಂದುಕೊಂಡಿದ್ದಾರೆ. ಆದರೆ ಈ ಕ್ರೀಂಗಳು ಹಾಗೇ ಮಾಡುವುದಿಲ್ಲ. ಕಂಪೆನಿಗಳು ತಮ್ಮ ಪ್ರಾಡೆಕ್ಟ್ ಗಳನ್ನು ಮಾರಾಟ ಮಾಡಲು ಈ ರೀತಿಯ ಐಡಿಯಾ ಉಪಯೋಗಿಸುತ್ತಾರೆ. ಈ ಕ್ರೀಂಗಳನ್ನು ಉಪಯೋಗಿಸಿದ್ದರೆ ಅದು ನಿಮ್ಮ ತ್ವಚೆಯ ಫಿಗ್ಮೆಂಟೇಶನ್ನನ್ನು ತೆಗೆಯುತ್ತದೆ. ಹಾಗಾಗಿ ಕ್ರೀಂಗಳ ಬದಲು ನಿಮ್ಮ ಬಗ್ಗೆ ನೀವು ವಿಶ್ವಾಸವನ್ನು ಹೊಂದಿರಿ.

5. ಕ್ಲೌಡಿ ಡೇ ದಿನ ಸನ್ಸ್ಕ್ರೀನ್ ಬಳಸಬಾರದು: ಸನ್ ಸ್ಕ್ರೀನ್ ಉಪಯೋಗಿಸುವುದರಿಂದ ಅದು ನಮ್ಮನ್ನು ಅಲ್ಟ್ರಾವೈಲೆಟ್ ಕಿರಣಗಳಿಂದ ಕಾಪಾಡುತ್ತದೆ. ಬಿಸಿಲು ಇದ್ದಾಗ ಮಾತ್ರ ಜನರು ಸನ್ ಸ್ಕ್ರೀನ್ ಉಪಯೋಗಿಸುತ್ತಾರೆ. ಮೋಡ ಕವಿದ ದಿನವೂ ಕೂಡ ಸೂರ್ಯನ ಕಿರಣವೂ ನಮ್ಮ ಮೇಲೆ ಸುಲಭವಾಗಿ ಬೀಳುತ್ತದೆ. ಹಾಗಾಗಿ ನೀವು ದಿನವೂ ಸನ್ ಸ್ಕ್ರೀನ್ನನ್ನು ಉಪಯೋಗಿಸುವುದನ್ನು ಮರೆಯಬೇಡಿ. ಹೀಗಾಗಿ ಕ್ಲೌಡಿ ಡೇ ದಿನ ಸನ್ಸ್ಕ್ರೀನ್ ಬಳಸಬಾರದು ಎಂಬುವುದು ಶುದ್ಧ ಸುಳ್ಳಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…
ಮ್ಯಾನ್ಮಾರ್ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.
ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…
ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.