ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ.

1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ. ಹಾಗಾಗಿ ಅದನ್ನು ತ್ವಜೆ ಮೇಲೆ ನೇರವಾಗಿ ಉಜ್ಜುವುದು ಒಳ್ಳೆಯದಲ್ಲ. ನಿಂಬೆಹಣ್ಣನ್ನು ನೇರವಾಗಿ ಸ್ಕೀನ್ಗೆ ಉಜ್ಜುವುದರ ಬದಲು ಅದನ್ನು ಗ್ಲಿಸರಿನ್ ಅಥವಾ ಫೇಸ್ಪ್ಯಾಕ್ನಲ್ಲಿ ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.

2. ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆ ಮಾಯ: ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆಗಳು ಮಾಯವಾಗುತ್ತದೆ ಎಂದು ತುಂಬಾ ಜನ ನಂಬುತ್ತಾರೆ. ಆದರೆ ಇದು ಶುದ್ಧ ಸುಳ್ಳು. ಪದೇ ಪದೇ ನೀರಿನಿಂದ ಮುಖ ತೊಳೆದರೆ ನಿಮ್ಮ ಸ್ಕಿನ್ಗೆ ಬೇಕಾದ ಆಯಿಲ್ ಕಡಿಮೆ ಆಗುತ್ತದೆ. ಇದರಿಂದ ನಿಮ್ಮ ಸ್ಕೀನ್ ಡ್ರೈ ಆಗಿ ಮೊಡವೆ ಜಾಸ್ತಿಯಾಗುವ ರೀತಿ ಮಾಡುತ್ತದೆ. ಹೀಗಾಗಿ ದಿನಕ್ಕೆ 2 ಅಥವಾ 3 ಬಾರಿ ಮಾತ್ರ ಫೇಸ್ ವಾಶ್ ಮಾಡಬೇಕು.

3. ಸ್ಕ್ರಬ್ ಹಾಗೂ ಫೇಶಿಯಲ್ನಿಂದ ಪಿಂಪಲ್ ಫ್ರೀ: ಸ್ಕ್ರಬ್, ಕ್ಲೀನಿಂಗ್ ಹಾಗೂ ಫೇಶಿಯಲ್ ಮಾಡುವುದರಿಂದ ಪಿಂಪಲ್ ಕಡಿಮೆಯಾಗುತ್ತದೆ ಎಂದು ಎಲ್ಲರು ನಂಬುತ್ತಾರೆ. ಆದರೆ ಇದರಿಂದ ನಿಮ್ಮ ಹಣ ಮಾತ್ರ ವ್ಯರ್ಥ ಆಗುವುದು ಹೊರತು ಪಿಂಪಲ್ ದೂರವಾಗುವುದಿಲ್ಲ. ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಯ ಪೋರ್ ಓಪನ್ ಆಗಿ ನಿಮ್ಮ ಸ್ಕೀನ್ ಅನ್ನು ಸೆನ್ಸಿಟಿವ್ ಮಾಡುತ್ತದೆ. ಅಲ್ಲದೇ ಇದರಿಂದ ನಿಮ್ಮ ಮುಖದ ಮೇಲೆ ಇನ್ನಷ್ಟೂ ಪಿಂಪಲ್ ಜಾಸ್ತಿ ಮಾಡುತ್ತದೆ.

4. ಫೇರ್ ನೆಸ್ ಕ್ರೀಂ ಬೆಳ್ಳಗೆ ಮಾಡುತ್ತದೆ: ಫೇರ್ ನೆಸ್ ಕ್ರೀಂ ನಿಮ್ಮ ಮುಖವನ್ನು ಹೊಳೆಯುವಂತೆ ಮಾಡುತ್ತದೆ ಎಂದು ಅಂದುಕೊಂಡಿದ್ದಾರೆ. ಆದರೆ ಈ ಕ್ರೀಂಗಳು ಹಾಗೇ ಮಾಡುವುದಿಲ್ಲ. ಕಂಪೆನಿಗಳು ತಮ್ಮ ಪ್ರಾಡೆಕ್ಟ್ ಗಳನ್ನು ಮಾರಾಟ ಮಾಡಲು ಈ ರೀತಿಯ ಐಡಿಯಾ ಉಪಯೋಗಿಸುತ್ತಾರೆ. ಈ ಕ್ರೀಂಗಳನ್ನು ಉಪಯೋಗಿಸಿದ್ದರೆ ಅದು ನಿಮ್ಮ ತ್ವಚೆಯ ಫಿಗ್ಮೆಂಟೇಶನ್ನನ್ನು ತೆಗೆಯುತ್ತದೆ. ಹಾಗಾಗಿ ಕ್ರೀಂಗಳ ಬದಲು ನಿಮ್ಮ ಬಗ್ಗೆ ನೀವು ವಿಶ್ವಾಸವನ್ನು ಹೊಂದಿರಿ.

5. ಕ್ಲೌಡಿ ಡೇ ದಿನ ಸನ್ಸ್ಕ್ರೀನ್ ಬಳಸಬಾರದು: ಸನ್ ಸ್ಕ್ರೀನ್ ಉಪಯೋಗಿಸುವುದರಿಂದ ಅದು ನಮ್ಮನ್ನು ಅಲ್ಟ್ರಾವೈಲೆಟ್ ಕಿರಣಗಳಿಂದ ಕಾಪಾಡುತ್ತದೆ. ಬಿಸಿಲು ಇದ್ದಾಗ ಮಾತ್ರ ಜನರು ಸನ್ ಸ್ಕ್ರೀನ್ ಉಪಯೋಗಿಸುತ್ತಾರೆ. ಮೋಡ ಕವಿದ ದಿನವೂ ಕೂಡ ಸೂರ್ಯನ ಕಿರಣವೂ ನಮ್ಮ ಮೇಲೆ ಸುಲಭವಾಗಿ ಬೀಳುತ್ತದೆ. ಹಾಗಾಗಿ ನೀವು ದಿನವೂ ಸನ್ ಸ್ಕ್ರೀನ್ನನ್ನು ಉಪಯೋಗಿಸುವುದನ್ನು ಮರೆಯಬೇಡಿ. ಹೀಗಾಗಿ ಕ್ಲೌಡಿ ಡೇ ದಿನ ಸನ್ಸ್ಕ್ರೀನ್ ಬಳಸಬಾರದು ಎಂಬುವುದು ಶುದ್ಧ ಸುಳ್ಳಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ. ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ…
ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು…
ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ. ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು. ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…
ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳಕಾಲ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…
ಕನ್ನಡ ಚಿತ್ರರಂಗ ಕಂಡ ಅನೇಕ ದಿಗ್ಗಜರಲ್ಲಿ, ಈಗಲೂ ಕೂಡ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ